AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋವಿಡ್ ಸೆಂಟರ್ ಬಿಟ್ಟು ಸೋಂಕಿತರೆಲ್ಲಾ ರಸ್ತೆಗೆ ಬಂದ್ರು.. ಯಾಕೆ?

ಹುಬ್ಬಳ್ಳಿ: ಸರ್ಕಾರ ಕೊರೊನಾ ಪಾಸಿಟಿವ್ ರೋಗಿಗಳ ಆರೈಕೆಗಾಗಿ ಪ್ರತಿನಿತ್ಯ ಲಕ್ಷಾಂತರ ಹಣ ಖರ್ಚು ಮಾಡುತ್ತಿದೆ. ಆದ್ರೆ ಹುಬ್ಬಳ್ಳಿಯ ಕೋವಿಡ್ ವಾರ್ಡ್ ನಲ್ಲಿ ಕೊರೊನಾ ಸೋಂಕಿತರು ಪರದಾಡುತ್ತಿರುವಂತಹ ಸ್ಥಿತಿ ಬಂದೊದಿಗಿದೆ. ಸುಮಾರು 60 ಕ್ಕೂ ಹೆಚ್ಚು ಸೋಂಕಿತರಿರೋ ಹುಬ್ಬಳ್ಳಿ ಘಟಿಕೇರಿ ಕೊವಿಡ್ ಕೇರ್ ಸೆಂಟರ್​ನಲ್ಲಿ ಸರಿಯಾಗಿ ಊಟ, ನೀರು, ಟ್ಯಾಬ್ಲೆಟ್, ವೈದ್ಯಕೀಯ ಸಿಬ್ಬಂದಿ ಇಲ್ಲದೆ ರೋಗಿಗಳು ಪರದಾಡುತ್ತಿದ್ದಾರೆ. ಹುಬ್ಬಳ್ಳಿಯ ಕಿಮ್ಸ್​ನಲ್ಲಿ ಎಲ್ಲಾ ವಾರ್ಡ್​ಗಳು ಭರ್ತಿಯಾದ ಹಿನ್ನೆಲೆಯಲ್ಲಿ ನೂತನವಾಗಿ ಕೋವಿಡ್ ಸೆಂಟರ್ ತೆರೆಯಲಾಗಿತ್ತು. ಆದ್ರೆ ಈಗ ಇಲ್ಲಿ ಇರೋ ಕೊರೊನಾ […]

ಕೋವಿಡ್ ಸೆಂಟರ್ ಬಿಟ್ಟು ಸೋಂಕಿತರೆಲ್ಲಾ ರಸ್ತೆಗೆ ಬಂದ್ರು.. ಯಾಕೆ?
ಆಯೇಷಾ ಬಾನು
| Edited By: |

Updated on: Jul 17, 2020 | 1:18 PM

Share

ಹುಬ್ಬಳ್ಳಿ: ಸರ್ಕಾರ ಕೊರೊನಾ ಪಾಸಿಟಿವ್ ರೋಗಿಗಳ ಆರೈಕೆಗಾಗಿ ಪ್ರತಿನಿತ್ಯ ಲಕ್ಷಾಂತರ ಹಣ ಖರ್ಚು ಮಾಡುತ್ತಿದೆ. ಆದ್ರೆ ಹುಬ್ಬಳ್ಳಿಯ ಕೋವಿಡ್ ವಾರ್ಡ್ ನಲ್ಲಿ ಕೊರೊನಾ ಸೋಂಕಿತರು ಪರದಾಡುತ್ತಿರುವಂತಹ ಸ್ಥಿತಿ ಬಂದೊದಿಗಿದೆ. ಸುಮಾರು 60 ಕ್ಕೂ ಹೆಚ್ಚು ಸೋಂಕಿತರಿರೋ ಹುಬ್ಬಳ್ಳಿ ಘಟಿಕೇರಿ ಕೊವಿಡ್ ಕೇರ್ ಸೆಂಟರ್​ನಲ್ಲಿ ಸರಿಯಾಗಿ ಊಟ, ನೀರು, ಟ್ಯಾಬ್ಲೆಟ್, ವೈದ್ಯಕೀಯ ಸಿಬ್ಬಂದಿ ಇಲ್ಲದೆ ರೋಗಿಗಳು ಪರದಾಡುತ್ತಿದ್ದಾರೆ.

ಹುಬ್ಬಳ್ಳಿಯ ಕಿಮ್ಸ್​ನಲ್ಲಿ ಎಲ್ಲಾ ವಾರ್ಡ್​ಗಳು ಭರ್ತಿಯಾದ ಹಿನ್ನೆಲೆಯಲ್ಲಿ ನೂತನವಾಗಿ ಕೋವಿಡ್ ಸೆಂಟರ್ ತೆರೆಯಲಾಗಿತ್ತು. ಆದ್ರೆ ಈಗ ಇಲ್ಲಿ ಇರೋ ಕೊರೊನಾ ಸೋಂಕಿತರ ಕಷ್ಟವನ್ನ ಕೇಳುವವರಿಲ್ಲ ಎನ್ನುವಂತಾಗಿದೆ. ಸೋಂಕಿತರು ಸಾಕಷ್ಟು ಬಾರಿ ಮನವಿ ಮಾಡಿದರೂ ಜಿಲ್ಲಾಡಳಿತ ಕ್ಯಾರೆ ಎನ್ನುತ್ತಿಲ್ಲ. ಹಿಗಾಗೇ ಇಂದು ಸೋಂಕಿತರು ಕೋವಿಡ್ ಸೆಂಟರ್ ಬಿಟ್ಟು, ರಸ್ತೆಗೆ ಬಂದು ಸಿಬ್ಬಂದಿ ಮುಂದೆ ಅಳಲು ತೋಡಿಕೊಂಡಿದ್ದಾರೆ.

ಸೊಂಕಿತರಿಗೆ ಚಿಕಿತ್ಸೆ ನೀಡ್ತಾ ಇಲ್ಲವೆಂದು ಪ್ರತಿಭಟನೆ ನಡೆಸಿದ್ರು. ನಂತರ ಕೂಡಲೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಸ್ಥಿತಿಯನ್ನ ತಿಳಿಗೊಳಿಸಿದ್ರು. ಸುಮಾರು ಅರ್ಧಗಂಟೆ ಕಾಲ ಕೊರೊನಾ ಸೋಂಕಿತರು ತಮ್ಮ ಬೆಡ್​ಗಳನ್ನ ಬಿಟ್ಟು ಕೇರ್ ಸೆಂಟರ್  ಹೊರಗಡೆ ಬಂದು ಪ್ರತಿಭಟನೆ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದ್ರಿಂದ ಸ್ಥಳೀಯರು ಕೂಡಾ ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಸೋಂಕಿತರೆಲ್ಲಾ ರಸ್ತೆಗೆ ಬಂದ್ರೆ ಇಲ್ಲಿ ಕೊರೊನಾ ಬೇರೆಯವರಿಗೆ ಹಬ್ಬಿದ್ರೆ ಎನ್ ಗತಿ ಎನ್ನುವಂತಾಗಿದೆ.

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ