AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಕ್ಟೋರಿಯಾದಲ್ಲಿ ಸೋಂಕಿತರ ಧರಣಿ, ಅವ್ಯವಸ್ಥೆ ಖಂಡಿಸಿ ಪ್ರತಿಭಟನೆ

ಬೆಂಗಳೂರು: ನಗರದಲ್ಲಿ ಸೋಂಕಿತರ ಸಂಖ್ಯೆ ಏರಿಕೆ ಕಾಣುತ್ತಿದ್ದು ಬೆಂಗಳೂರಿನ ಕೋವಿಡ್​ ಆಸ್ಪತ್ರೆಗಳು ಸಹ ಭರ್ತಿಯಾಗತೊಡಗಿವೆ. ಈ ಮಧ್ಯೆ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರು ಆಸ್ಪತ್ರೆಗಳಲ್ಲಿ ಸಮರ್ಪಕವಾದ ಮೂಲಸೌಕರ್ಯಗಳನ್ನು ನೀಡುತ್ತಿಲ್ಲ ಎಂದು ಧರಣಿ ನಡೆಸಿರುವ ಘಟನೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ನಡೆದಿದೆ. ‘ಸ್ನಾನಕ್ಕೆ‌ ನೀರಿನ ವ್ಯವಸ್ಥೆ ಇಲ್ಲ, ಊಟ, ತಿಂಡಿ ಸರಿಯಾಗಿ ಕೊಡ್ತಿಲ್ಲ’ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವ ಟ್ರಾಮಾ ಸೆಂಟರ್​ ಭರ್ತಿಯಾದ ಹಿನ್ನೆಲೆಯಲ್ಲಿ ಇಂದು ಕೆಲವು ಸೋಂಕಿತರನ್ನ ಮಾಸ್ಟರ್ ಪ್ಲ್ಯಾನ್ ಕಟ್ಟಡಕ್ಕೆ ಸ್ಥಳಾಂತರಿಸಲಾಯಿತು. ಆದರೆ ಈ ಕಟ್ಟಡದಲ್ಲಿ ಸ್ನಾನಕ್ಕೆ‌ […]

ವಿಕ್ಟೋರಿಯಾದಲ್ಲಿ ಸೋಂಕಿತರ ಧರಣಿ, ಅವ್ಯವಸ್ಥೆ ಖಂಡಿಸಿ ಪ್ರತಿಭಟನೆ
KUSHAL V
| Edited By: |

Updated on: Jun 22, 2020 | 6:13 PM

Share

ಬೆಂಗಳೂರು: ನಗರದಲ್ಲಿ ಸೋಂಕಿತರ ಸಂಖ್ಯೆ ಏರಿಕೆ ಕಾಣುತ್ತಿದ್ದು ಬೆಂಗಳೂರಿನ ಕೋವಿಡ್​ ಆಸ್ಪತ್ರೆಗಳು ಸಹ ಭರ್ತಿಯಾಗತೊಡಗಿವೆ. ಈ ಮಧ್ಯೆ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರು ಆಸ್ಪತ್ರೆಗಳಲ್ಲಿ ಸಮರ್ಪಕವಾದ ಮೂಲಸೌಕರ್ಯಗಳನ್ನು ನೀಡುತ್ತಿಲ್ಲ ಎಂದು ಧರಣಿ ನಡೆಸಿರುವ ಘಟನೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ನಡೆದಿದೆ.

‘ಸ್ನಾನಕ್ಕೆ‌ ನೀರಿನ ವ್ಯವಸ್ಥೆ ಇಲ್ಲ, ಊಟ, ತಿಂಡಿ ಸರಿಯಾಗಿ ಕೊಡ್ತಿಲ್ಲ’ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವ ಟ್ರಾಮಾ ಸೆಂಟರ್​ ಭರ್ತಿಯಾದ ಹಿನ್ನೆಲೆಯಲ್ಲಿ ಇಂದು ಕೆಲವು ಸೋಂಕಿತರನ್ನ ಮಾಸ್ಟರ್ ಪ್ಲ್ಯಾನ್ ಕಟ್ಟಡಕ್ಕೆ ಸ್ಥಳಾಂತರಿಸಲಾಯಿತು.

ಆದರೆ ಈ ಕಟ್ಟಡದಲ್ಲಿ ಸ್ನಾನಕ್ಕೆ‌ ನೀರಿನ ವ್ಯವಸ್ಥೆ ಇಲ್ಲ ಎಂದು ಕಟ್ಟಡದ ಕೋವಿಡ್ ವಾರ್ಡ್​ನಿಂದ ಹೊರಗೆ ಬಂದು ಪ್ರತಿಭಟನೆ ನಡೆಸಿದರು. ಜೊತೆಗೆ ಊಟ, ತಿಂಡಿಯನ್ನ ಸರಿಯಾಗಿ ಕೊಡುತ್ತಿಲ್ಲ ಎಂದು ತಮ್ಮ ಅಳಲು ಸಹ ತೋಡಿಕೊಂಡಿದ್ದಾರೆ. ಕೂಡಲೇ ತಮಗೆ ಸಮರ್ಪಕವಾದ ವ್ಯವಸ್ಥೆ ಕಲ್ಪಿಸಿಕೊಡಬೇಕೆಂದು ವಾರ್ಡ್​ನ ಉಸ್ತುವಾರಿ ವಹಿಸಿಕೊಂಡಿರುವ ಆಸ್ಪತ್ರೆಯ ವೈದ್ಯೆ ಡಾ. ಸ್ಮಿತಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?