AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಕ್ಟೋರಿಯಾದಲ್ಲಿ ಸೋಂಕಿತರ ಧರಣಿ, ಅವ್ಯವಸ್ಥೆ ಖಂಡಿಸಿ ಪ್ರತಿಭಟನೆ

ಬೆಂಗಳೂರು: ನಗರದಲ್ಲಿ ಸೋಂಕಿತರ ಸಂಖ್ಯೆ ಏರಿಕೆ ಕಾಣುತ್ತಿದ್ದು ಬೆಂಗಳೂರಿನ ಕೋವಿಡ್​ ಆಸ್ಪತ್ರೆಗಳು ಸಹ ಭರ್ತಿಯಾಗತೊಡಗಿವೆ. ಈ ಮಧ್ಯೆ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರು ಆಸ್ಪತ್ರೆಗಳಲ್ಲಿ ಸಮರ್ಪಕವಾದ ಮೂಲಸೌಕರ್ಯಗಳನ್ನು ನೀಡುತ್ತಿಲ್ಲ ಎಂದು ಧರಣಿ ನಡೆಸಿರುವ ಘಟನೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ನಡೆದಿದೆ. ‘ಸ್ನಾನಕ್ಕೆ‌ ನೀರಿನ ವ್ಯವಸ್ಥೆ ಇಲ್ಲ, ಊಟ, ತಿಂಡಿ ಸರಿಯಾಗಿ ಕೊಡ್ತಿಲ್ಲ’ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವ ಟ್ರಾಮಾ ಸೆಂಟರ್​ ಭರ್ತಿಯಾದ ಹಿನ್ನೆಲೆಯಲ್ಲಿ ಇಂದು ಕೆಲವು ಸೋಂಕಿತರನ್ನ ಮಾಸ್ಟರ್ ಪ್ಲ್ಯಾನ್ ಕಟ್ಟಡಕ್ಕೆ ಸ್ಥಳಾಂತರಿಸಲಾಯಿತು. ಆದರೆ ಈ ಕಟ್ಟಡದಲ್ಲಿ ಸ್ನಾನಕ್ಕೆ‌ […]

ವಿಕ್ಟೋರಿಯಾದಲ್ಲಿ ಸೋಂಕಿತರ ಧರಣಿ, ಅವ್ಯವಸ್ಥೆ ಖಂಡಿಸಿ ಪ್ರತಿಭಟನೆ
KUSHAL V
| Edited By: |

Updated on: Jun 22, 2020 | 6:13 PM

Share

ಬೆಂಗಳೂರು: ನಗರದಲ್ಲಿ ಸೋಂಕಿತರ ಸಂಖ್ಯೆ ಏರಿಕೆ ಕಾಣುತ್ತಿದ್ದು ಬೆಂಗಳೂರಿನ ಕೋವಿಡ್​ ಆಸ್ಪತ್ರೆಗಳು ಸಹ ಭರ್ತಿಯಾಗತೊಡಗಿವೆ. ಈ ಮಧ್ಯೆ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರು ಆಸ್ಪತ್ರೆಗಳಲ್ಲಿ ಸಮರ್ಪಕವಾದ ಮೂಲಸೌಕರ್ಯಗಳನ್ನು ನೀಡುತ್ತಿಲ್ಲ ಎಂದು ಧರಣಿ ನಡೆಸಿರುವ ಘಟನೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ನಡೆದಿದೆ.

‘ಸ್ನಾನಕ್ಕೆ‌ ನೀರಿನ ವ್ಯವಸ್ಥೆ ಇಲ್ಲ, ಊಟ, ತಿಂಡಿ ಸರಿಯಾಗಿ ಕೊಡ್ತಿಲ್ಲ’ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವ ಟ್ರಾಮಾ ಸೆಂಟರ್​ ಭರ್ತಿಯಾದ ಹಿನ್ನೆಲೆಯಲ್ಲಿ ಇಂದು ಕೆಲವು ಸೋಂಕಿತರನ್ನ ಮಾಸ್ಟರ್ ಪ್ಲ್ಯಾನ್ ಕಟ್ಟಡಕ್ಕೆ ಸ್ಥಳಾಂತರಿಸಲಾಯಿತು.

ಆದರೆ ಈ ಕಟ್ಟಡದಲ್ಲಿ ಸ್ನಾನಕ್ಕೆ‌ ನೀರಿನ ವ್ಯವಸ್ಥೆ ಇಲ್ಲ ಎಂದು ಕಟ್ಟಡದ ಕೋವಿಡ್ ವಾರ್ಡ್​ನಿಂದ ಹೊರಗೆ ಬಂದು ಪ್ರತಿಭಟನೆ ನಡೆಸಿದರು. ಜೊತೆಗೆ ಊಟ, ತಿಂಡಿಯನ್ನ ಸರಿಯಾಗಿ ಕೊಡುತ್ತಿಲ್ಲ ಎಂದು ತಮ್ಮ ಅಳಲು ಸಹ ತೋಡಿಕೊಂಡಿದ್ದಾರೆ. ಕೂಡಲೇ ತಮಗೆ ಸಮರ್ಪಕವಾದ ವ್ಯವಸ್ಥೆ ಕಲ್ಪಿಸಿಕೊಡಬೇಕೆಂದು ವಾರ್ಡ್​ನ ಉಸ್ತುವಾರಿ ವಹಿಸಿಕೊಂಡಿರುವ ಆಸ್ಪತ್ರೆಯ ವೈದ್ಯೆ ಡಾ. ಸ್ಮಿತಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್