AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಕ್ಟೋರಿಯಾದಲ್ಲಿ ಸೋಂಕಿತರ ಧರಣಿ, ಅವ್ಯವಸ್ಥೆ ಖಂಡಿಸಿ ಪ್ರತಿಭಟನೆ

ಬೆಂಗಳೂರು: ನಗರದಲ್ಲಿ ಸೋಂಕಿತರ ಸಂಖ್ಯೆ ಏರಿಕೆ ಕಾಣುತ್ತಿದ್ದು ಬೆಂಗಳೂರಿನ ಕೋವಿಡ್​ ಆಸ್ಪತ್ರೆಗಳು ಸಹ ಭರ್ತಿಯಾಗತೊಡಗಿವೆ. ಈ ಮಧ್ಯೆ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರು ಆಸ್ಪತ್ರೆಗಳಲ್ಲಿ ಸಮರ್ಪಕವಾದ ಮೂಲಸೌಕರ್ಯಗಳನ್ನು ನೀಡುತ್ತಿಲ್ಲ ಎಂದು ಧರಣಿ ನಡೆಸಿರುವ ಘಟನೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ನಡೆದಿದೆ. ‘ಸ್ನಾನಕ್ಕೆ‌ ನೀರಿನ ವ್ಯವಸ್ಥೆ ಇಲ್ಲ, ಊಟ, ತಿಂಡಿ ಸರಿಯಾಗಿ ಕೊಡ್ತಿಲ್ಲ’ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವ ಟ್ರಾಮಾ ಸೆಂಟರ್​ ಭರ್ತಿಯಾದ ಹಿನ್ನೆಲೆಯಲ್ಲಿ ಇಂದು ಕೆಲವು ಸೋಂಕಿತರನ್ನ ಮಾಸ್ಟರ್ ಪ್ಲ್ಯಾನ್ ಕಟ್ಟಡಕ್ಕೆ ಸ್ಥಳಾಂತರಿಸಲಾಯಿತು. ಆದರೆ ಈ ಕಟ್ಟಡದಲ್ಲಿ ಸ್ನಾನಕ್ಕೆ‌ […]

ವಿಕ್ಟೋರಿಯಾದಲ್ಲಿ ಸೋಂಕಿತರ ಧರಣಿ, ಅವ್ಯವಸ್ಥೆ ಖಂಡಿಸಿ ಪ್ರತಿಭಟನೆ
KUSHAL V
| Edited By: ಸಾಧು ಶ್ರೀನಾಥ್​|

Updated on: Jun 22, 2020 | 6:13 PM

Share

ಬೆಂಗಳೂರು: ನಗರದಲ್ಲಿ ಸೋಂಕಿತರ ಸಂಖ್ಯೆ ಏರಿಕೆ ಕಾಣುತ್ತಿದ್ದು ಬೆಂಗಳೂರಿನ ಕೋವಿಡ್​ ಆಸ್ಪತ್ರೆಗಳು ಸಹ ಭರ್ತಿಯಾಗತೊಡಗಿವೆ. ಈ ಮಧ್ಯೆ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರು ಆಸ್ಪತ್ರೆಗಳಲ್ಲಿ ಸಮರ್ಪಕವಾದ ಮೂಲಸೌಕರ್ಯಗಳನ್ನು ನೀಡುತ್ತಿಲ್ಲ ಎಂದು ಧರಣಿ ನಡೆಸಿರುವ ಘಟನೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ನಡೆದಿದೆ.

‘ಸ್ನಾನಕ್ಕೆ‌ ನೀರಿನ ವ್ಯವಸ್ಥೆ ಇಲ್ಲ, ಊಟ, ತಿಂಡಿ ಸರಿಯಾಗಿ ಕೊಡ್ತಿಲ್ಲ’ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವ ಟ್ರಾಮಾ ಸೆಂಟರ್​ ಭರ್ತಿಯಾದ ಹಿನ್ನೆಲೆಯಲ್ಲಿ ಇಂದು ಕೆಲವು ಸೋಂಕಿತರನ್ನ ಮಾಸ್ಟರ್ ಪ್ಲ್ಯಾನ್ ಕಟ್ಟಡಕ್ಕೆ ಸ್ಥಳಾಂತರಿಸಲಾಯಿತು.

ಆದರೆ ಈ ಕಟ್ಟಡದಲ್ಲಿ ಸ್ನಾನಕ್ಕೆ‌ ನೀರಿನ ವ್ಯವಸ್ಥೆ ಇಲ್ಲ ಎಂದು ಕಟ್ಟಡದ ಕೋವಿಡ್ ವಾರ್ಡ್​ನಿಂದ ಹೊರಗೆ ಬಂದು ಪ್ರತಿಭಟನೆ ನಡೆಸಿದರು. ಜೊತೆಗೆ ಊಟ, ತಿಂಡಿಯನ್ನ ಸರಿಯಾಗಿ ಕೊಡುತ್ತಿಲ್ಲ ಎಂದು ತಮ್ಮ ಅಳಲು ಸಹ ತೋಡಿಕೊಂಡಿದ್ದಾರೆ. ಕೂಡಲೇ ತಮಗೆ ಸಮರ್ಪಕವಾದ ವ್ಯವಸ್ಥೆ ಕಲ್ಪಿಸಿಕೊಡಬೇಕೆಂದು ವಾರ್ಡ್​ನ ಉಸ್ತುವಾರಿ ವಹಿಸಿಕೊಂಡಿರುವ ಆಸ್ಪತ್ರೆಯ ವೈದ್ಯೆ ಡಾ. ಸ್ಮಿತಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ