AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಕ್ಟೋರಿಯಾದಲ್ಲಿ ಸೋಂಕಿತರ ಧರಣಿ, ಅವ್ಯವಸ್ಥೆ ಖಂಡಿಸಿ ಪ್ರತಿಭಟನೆ

ಬೆಂಗಳೂರು: ನಗರದಲ್ಲಿ ಸೋಂಕಿತರ ಸಂಖ್ಯೆ ಏರಿಕೆ ಕಾಣುತ್ತಿದ್ದು ಬೆಂಗಳೂರಿನ ಕೋವಿಡ್​ ಆಸ್ಪತ್ರೆಗಳು ಸಹ ಭರ್ತಿಯಾಗತೊಡಗಿವೆ. ಈ ಮಧ್ಯೆ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರು ಆಸ್ಪತ್ರೆಗಳಲ್ಲಿ ಸಮರ್ಪಕವಾದ ಮೂಲಸೌಕರ್ಯಗಳನ್ನು ನೀಡುತ್ತಿಲ್ಲ ಎಂದು ಧರಣಿ ನಡೆಸಿರುವ ಘಟನೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ನಡೆದಿದೆ. ‘ಸ್ನಾನಕ್ಕೆ‌ ನೀರಿನ ವ್ಯವಸ್ಥೆ ಇಲ್ಲ, ಊಟ, ತಿಂಡಿ ಸರಿಯಾಗಿ ಕೊಡ್ತಿಲ್ಲ’ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವ ಟ್ರಾಮಾ ಸೆಂಟರ್​ ಭರ್ತಿಯಾದ ಹಿನ್ನೆಲೆಯಲ್ಲಿ ಇಂದು ಕೆಲವು ಸೋಂಕಿತರನ್ನ ಮಾಸ್ಟರ್ ಪ್ಲ್ಯಾನ್ ಕಟ್ಟಡಕ್ಕೆ ಸ್ಥಳಾಂತರಿಸಲಾಯಿತು. ಆದರೆ ಈ ಕಟ್ಟಡದಲ್ಲಿ ಸ್ನಾನಕ್ಕೆ‌ […]

ವಿಕ್ಟೋರಿಯಾದಲ್ಲಿ ಸೋಂಕಿತರ ಧರಣಿ, ಅವ್ಯವಸ್ಥೆ ಖಂಡಿಸಿ ಪ್ರತಿಭಟನೆ
KUSHAL V
| Edited By: ಸಾಧು ಶ್ರೀನಾಥ್​|

Updated on: Jun 22, 2020 | 6:13 PM

Share

ಬೆಂಗಳೂರು: ನಗರದಲ್ಲಿ ಸೋಂಕಿತರ ಸಂಖ್ಯೆ ಏರಿಕೆ ಕಾಣುತ್ತಿದ್ದು ಬೆಂಗಳೂರಿನ ಕೋವಿಡ್​ ಆಸ್ಪತ್ರೆಗಳು ಸಹ ಭರ್ತಿಯಾಗತೊಡಗಿವೆ. ಈ ಮಧ್ಯೆ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರು ಆಸ್ಪತ್ರೆಗಳಲ್ಲಿ ಸಮರ್ಪಕವಾದ ಮೂಲಸೌಕರ್ಯಗಳನ್ನು ನೀಡುತ್ತಿಲ್ಲ ಎಂದು ಧರಣಿ ನಡೆಸಿರುವ ಘಟನೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ನಡೆದಿದೆ.

‘ಸ್ನಾನಕ್ಕೆ‌ ನೀರಿನ ವ್ಯವಸ್ಥೆ ಇಲ್ಲ, ಊಟ, ತಿಂಡಿ ಸರಿಯಾಗಿ ಕೊಡ್ತಿಲ್ಲ’ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವ ಟ್ರಾಮಾ ಸೆಂಟರ್​ ಭರ್ತಿಯಾದ ಹಿನ್ನೆಲೆಯಲ್ಲಿ ಇಂದು ಕೆಲವು ಸೋಂಕಿತರನ್ನ ಮಾಸ್ಟರ್ ಪ್ಲ್ಯಾನ್ ಕಟ್ಟಡಕ್ಕೆ ಸ್ಥಳಾಂತರಿಸಲಾಯಿತು.

ಆದರೆ ಈ ಕಟ್ಟಡದಲ್ಲಿ ಸ್ನಾನಕ್ಕೆ‌ ನೀರಿನ ವ್ಯವಸ್ಥೆ ಇಲ್ಲ ಎಂದು ಕಟ್ಟಡದ ಕೋವಿಡ್ ವಾರ್ಡ್​ನಿಂದ ಹೊರಗೆ ಬಂದು ಪ್ರತಿಭಟನೆ ನಡೆಸಿದರು. ಜೊತೆಗೆ ಊಟ, ತಿಂಡಿಯನ್ನ ಸರಿಯಾಗಿ ಕೊಡುತ್ತಿಲ್ಲ ಎಂದು ತಮ್ಮ ಅಳಲು ಸಹ ತೋಡಿಕೊಂಡಿದ್ದಾರೆ. ಕೂಡಲೇ ತಮಗೆ ಸಮರ್ಪಕವಾದ ವ್ಯವಸ್ಥೆ ಕಲ್ಪಿಸಿಕೊಡಬೇಕೆಂದು ವಾರ್ಡ್​ನ ಉಸ್ತುವಾರಿ ವಹಿಸಿಕೊಂಡಿರುವ ಆಸ್ಪತ್ರೆಯ ವೈದ್ಯೆ ಡಾ. ಸ್ಮಿತಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ