AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಕ್ಟೋರಿಯಾದಲ್ಲಿ ಸೋಂಕಿತರ ಧರಣಿ, ಅವ್ಯವಸ್ಥೆ ಖಂಡಿಸಿ ಪ್ರತಿಭಟನೆ

ಬೆಂಗಳೂರು: ನಗರದಲ್ಲಿ ಸೋಂಕಿತರ ಸಂಖ್ಯೆ ಏರಿಕೆ ಕಾಣುತ್ತಿದ್ದು ಬೆಂಗಳೂರಿನ ಕೋವಿಡ್​ ಆಸ್ಪತ್ರೆಗಳು ಸಹ ಭರ್ತಿಯಾಗತೊಡಗಿವೆ. ಈ ಮಧ್ಯೆ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರು ಆಸ್ಪತ್ರೆಗಳಲ್ಲಿ ಸಮರ್ಪಕವಾದ ಮೂಲಸೌಕರ್ಯಗಳನ್ನು ನೀಡುತ್ತಿಲ್ಲ ಎಂದು ಧರಣಿ ನಡೆಸಿರುವ ಘಟನೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ನಡೆದಿದೆ. ‘ಸ್ನಾನಕ್ಕೆ‌ ನೀರಿನ ವ್ಯವಸ್ಥೆ ಇಲ್ಲ, ಊಟ, ತಿಂಡಿ ಸರಿಯಾಗಿ ಕೊಡ್ತಿಲ್ಲ’ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವ ಟ್ರಾಮಾ ಸೆಂಟರ್​ ಭರ್ತಿಯಾದ ಹಿನ್ನೆಲೆಯಲ್ಲಿ ಇಂದು ಕೆಲವು ಸೋಂಕಿತರನ್ನ ಮಾಸ್ಟರ್ ಪ್ಲ್ಯಾನ್ ಕಟ್ಟಡಕ್ಕೆ ಸ್ಥಳಾಂತರಿಸಲಾಯಿತು. ಆದರೆ ಈ ಕಟ್ಟಡದಲ್ಲಿ ಸ್ನಾನಕ್ಕೆ‌ […]

ವಿಕ್ಟೋರಿಯಾದಲ್ಲಿ ಸೋಂಕಿತರ ಧರಣಿ, ಅವ್ಯವಸ್ಥೆ ಖಂಡಿಸಿ ಪ್ರತಿಭಟನೆ
KUSHAL V
| Updated By: ಸಾಧು ಶ್ರೀನಾಥ್​|

Updated on: Jun 22, 2020 | 6:13 PM

Share

ಬೆಂಗಳೂರು: ನಗರದಲ್ಲಿ ಸೋಂಕಿತರ ಸಂಖ್ಯೆ ಏರಿಕೆ ಕಾಣುತ್ತಿದ್ದು ಬೆಂಗಳೂರಿನ ಕೋವಿಡ್​ ಆಸ್ಪತ್ರೆಗಳು ಸಹ ಭರ್ತಿಯಾಗತೊಡಗಿವೆ. ಈ ಮಧ್ಯೆ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರು ಆಸ್ಪತ್ರೆಗಳಲ್ಲಿ ಸಮರ್ಪಕವಾದ ಮೂಲಸೌಕರ್ಯಗಳನ್ನು ನೀಡುತ್ತಿಲ್ಲ ಎಂದು ಧರಣಿ ನಡೆಸಿರುವ ಘಟನೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ನಡೆದಿದೆ.

‘ಸ್ನಾನಕ್ಕೆ‌ ನೀರಿನ ವ್ಯವಸ್ಥೆ ಇಲ್ಲ, ಊಟ, ತಿಂಡಿ ಸರಿಯಾಗಿ ಕೊಡ್ತಿಲ್ಲ’ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವ ಟ್ರಾಮಾ ಸೆಂಟರ್​ ಭರ್ತಿಯಾದ ಹಿನ್ನೆಲೆಯಲ್ಲಿ ಇಂದು ಕೆಲವು ಸೋಂಕಿತರನ್ನ ಮಾಸ್ಟರ್ ಪ್ಲ್ಯಾನ್ ಕಟ್ಟಡಕ್ಕೆ ಸ್ಥಳಾಂತರಿಸಲಾಯಿತು.

ಆದರೆ ಈ ಕಟ್ಟಡದಲ್ಲಿ ಸ್ನಾನಕ್ಕೆ‌ ನೀರಿನ ವ್ಯವಸ್ಥೆ ಇಲ್ಲ ಎಂದು ಕಟ್ಟಡದ ಕೋವಿಡ್ ವಾರ್ಡ್​ನಿಂದ ಹೊರಗೆ ಬಂದು ಪ್ರತಿಭಟನೆ ನಡೆಸಿದರು. ಜೊತೆಗೆ ಊಟ, ತಿಂಡಿಯನ್ನ ಸರಿಯಾಗಿ ಕೊಡುತ್ತಿಲ್ಲ ಎಂದು ತಮ್ಮ ಅಳಲು ಸಹ ತೋಡಿಕೊಂಡಿದ್ದಾರೆ. ಕೂಡಲೇ ತಮಗೆ ಸಮರ್ಪಕವಾದ ವ್ಯವಸ್ಥೆ ಕಲ್ಪಿಸಿಕೊಡಬೇಕೆಂದು ವಾರ್ಡ್​ನ ಉಸ್ತುವಾರಿ ವಹಿಸಿಕೊಂಡಿರುವ ಆಸ್ಪತ್ರೆಯ ವೈದ್ಯೆ ಡಾ. ಸ್ಮಿತಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ