AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರಿನಿಂದ ವಾಪಸಾಗಿದ್ದ ತಂದೆ-ಮಗನಿಗೆ ಕೊರೊನಾ, ಆತಂಕದಲ್ಲಿ ಶಿವನಳ್ಳಿ ಜನ

ಬೆಂಗಳೂರು: ನಗರದ ಶಿವನಳ್ಳಿಯ 9ನೇ ಮುಖ್ಯರಸ್ತೆಯ ನಿವಾಸಿಗಳಿಬ್ಬರಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ಸೋಂಕು ತಗುಲಿರುವ ತಂದೆ-ಮಗ ಇಬ್ಬರು ರಾಯಚೂರಿನಿಂದ ಬೆಂಗಳೂರಿಗೆ ವಾಪಸಾಗಿದ್ದರು. ಕೆಲ ದಿನಗಳ ಹಿಂದೆ ಇಬ್ಬರೂ ರಾಯಚೂರಿಗೆ ಹೋಗಿಬಂದಿದ್ರು. ವಾಪಸಾದ ಬಳಿಕ ಹಲವೆಡೆ ಓಡಾಡಿದ್ದರು. ಇವರಿಗೆ ಕೊರೊನಾ ಸೋಂಕು ಇರುವುದು ನಿನ್ನೆ ದೃಢವಾಗಿದೆ. ಈ ಹಿನ್ನೆಲೆಯಲ್ಲಿ ಇಬ್ಬರನ್ನೂ ನಿನ್ನೆ ರಾತ್ರಿ ವಿಕ್ಟೋರಿಯಾಗೆ ರವಾನಿಸಲಾಗಿದೆ. ಹೀಗಾಗಿ ಏರಿಯಾ ನಿವಾಸಿಗಳಲ್ಲಿ ಕೊರೊನಾ ಸೋಂಕಿನ ಭಯ ಶುರುವಾಗಿದೆ. ಅಧಿಕಾರಿಗಳು ಸೋಂಕಿತರ ಮನೆ ಸೀಲ್‌ಡೌನ್ ಮಾಡಿದ್ದಾರೆ.

ರಾಯಚೂರಿನಿಂದ ವಾಪಸಾಗಿದ್ದ ತಂದೆ-ಮಗನಿಗೆ ಕೊರೊನಾ, ಆತಂಕದಲ್ಲಿ ಶಿವನಳ್ಳಿ ಜನ
ಆಯೇಷಾ ಬಾನು
|

Updated on: Jun 19, 2020 | 8:29 AM

Share

ಬೆಂಗಳೂರು: ನಗರದ ಶಿವನಳ್ಳಿಯ 9ನೇ ಮುಖ್ಯರಸ್ತೆಯ ನಿವಾಸಿಗಳಿಬ್ಬರಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ಸೋಂಕು ತಗುಲಿರುವ ತಂದೆ-ಮಗ ಇಬ್ಬರು ರಾಯಚೂರಿನಿಂದ ಬೆಂಗಳೂರಿಗೆ ವಾಪಸಾಗಿದ್ದರು.

ಕೆಲ ದಿನಗಳ ಹಿಂದೆ ಇಬ್ಬರೂ ರಾಯಚೂರಿಗೆ ಹೋಗಿಬಂದಿದ್ರು. ವಾಪಸಾದ ಬಳಿಕ ಹಲವೆಡೆ ಓಡಾಡಿದ್ದರು. ಇವರಿಗೆ ಕೊರೊನಾ ಸೋಂಕು ಇರುವುದು ನಿನ್ನೆ ದೃಢವಾಗಿದೆ. ಈ ಹಿನ್ನೆಲೆಯಲ್ಲಿ ಇಬ್ಬರನ್ನೂ ನಿನ್ನೆ ರಾತ್ರಿ ವಿಕ್ಟೋರಿಯಾಗೆ ರವಾನಿಸಲಾಗಿದೆ. ಹೀಗಾಗಿ ಏರಿಯಾ ನಿವಾಸಿಗಳಲ್ಲಿ ಕೊರೊನಾ ಸೋಂಕಿನ ಭಯ ಶುರುವಾಗಿದೆ. ಅಧಿಕಾರಿಗಳು ಸೋಂಕಿತರ ಮನೆ ಸೀಲ್‌ಡೌನ್ ಮಾಡಿದ್ದಾರೆ.

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ