AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರಿನಿಂದ ವಾಪಸಾಗಿದ್ದ ತಂದೆ-ಮಗನಿಗೆ ಕೊರೊನಾ, ಆತಂಕದಲ್ಲಿ ಶಿವನಳ್ಳಿ ಜನ

ಬೆಂಗಳೂರು: ನಗರದ ಶಿವನಳ್ಳಿಯ 9ನೇ ಮುಖ್ಯರಸ್ತೆಯ ನಿವಾಸಿಗಳಿಬ್ಬರಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ಸೋಂಕು ತಗುಲಿರುವ ತಂದೆ-ಮಗ ಇಬ್ಬರು ರಾಯಚೂರಿನಿಂದ ಬೆಂಗಳೂರಿಗೆ ವಾಪಸಾಗಿದ್ದರು. ಕೆಲ ದಿನಗಳ ಹಿಂದೆ ಇಬ್ಬರೂ ರಾಯಚೂರಿಗೆ ಹೋಗಿಬಂದಿದ್ರು. ವಾಪಸಾದ ಬಳಿಕ ಹಲವೆಡೆ ಓಡಾಡಿದ್ದರು. ಇವರಿಗೆ ಕೊರೊನಾ ಸೋಂಕು ಇರುವುದು ನಿನ್ನೆ ದೃಢವಾಗಿದೆ. ಈ ಹಿನ್ನೆಲೆಯಲ್ಲಿ ಇಬ್ಬರನ್ನೂ ನಿನ್ನೆ ರಾತ್ರಿ ವಿಕ್ಟೋರಿಯಾಗೆ ರವಾನಿಸಲಾಗಿದೆ. ಹೀಗಾಗಿ ಏರಿಯಾ ನಿವಾಸಿಗಳಲ್ಲಿ ಕೊರೊನಾ ಸೋಂಕಿನ ಭಯ ಶುರುವಾಗಿದೆ. ಅಧಿಕಾರಿಗಳು ಸೋಂಕಿತರ ಮನೆ ಸೀಲ್‌ಡೌನ್ ಮಾಡಿದ್ದಾರೆ.

ರಾಯಚೂರಿನಿಂದ ವಾಪಸಾಗಿದ್ದ ತಂದೆ-ಮಗನಿಗೆ ಕೊರೊನಾ, ಆತಂಕದಲ್ಲಿ ಶಿವನಳ್ಳಿ ಜನ
ಆಯೇಷಾ ಬಾನು
|

Updated on: Jun 19, 2020 | 8:29 AM

Share

ಬೆಂಗಳೂರು: ನಗರದ ಶಿವನಳ್ಳಿಯ 9ನೇ ಮುಖ್ಯರಸ್ತೆಯ ನಿವಾಸಿಗಳಿಬ್ಬರಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ಸೋಂಕು ತಗುಲಿರುವ ತಂದೆ-ಮಗ ಇಬ್ಬರು ರಾಯಚೂರಿನಿಂದ ಬೆಂಗಳೂರಿಗೆ ವಾಪಸಾಗಿದ್ದರು.

ಕೆಲ ದಿನಗಳ ಹಿಂದೆ ಇಬ್ಬರೂ ರಾಯಚೂರಿಗೆ ಹೋಗಿಬಂದಿದ್ರು. ವಾಪಸಾದ ಬಳಿಕ ಹಲವೆಡೆ ಓಡಾಡಿದ್ದರು. ಇವರಿಗೆ ಕೊರೊನಾ ಸೋಂಕು ಇರುವುದು ನಿನ್ನೆ ದೃಢವಾಗಿದೆ. ಈ ಹಿನ್ನೆಲೆಯಲ್ಲಿ ಇಬ್ಬರನ್ನೂ ನಿನ್ನೆ ರಾತ್ರಿ ವಿಕ್ಟೋರಿಯಾಗೆ ರವಾನಿಸಲಾಗಿದೆ. ಹೀಗಾಗಿ ಏರಿಯಾ ನಿವಾಸಿಗಳಲ್ಲಿ ಕೊರೊನಾ ಸೋಂಕಿನ ಭಯ ಶುರುವಾಗಿದೆ. ಅಧಿಕಾರಿಗಳು ಸೋಂಕಿತರ ಮನೆ ಸೀಲ್‌ಡೌನ್ ಮಾಡಿದ್ದಾರೆ.

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ