AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋವಿಡ್ ಟೆಸ್ಟ್ ಮಾಡಿಸಲು ಸಾಲಿನಲ್ಲಿ ನಿಂತಿದ್ದ ಸೋಂಕಿತ ವೃದ್ಧ ಸಾವು

ಬಳ್ಳಾರಿ: ಕೋವಿಡ್ ಟೆಸ್ಟ್​ಗೆ ಸಾಲಿನಲ್ಲಿ ನಿಂತಿದ್ದ ವೃದ್ಧ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಬಳ್ಳಾರಿ ಜಿಲ್ಲೆಯ ತೋರಣಗಲ್ಲಿನ ಒಪಿಜಿ ಸೆಂಟರ್​ನಲ್ಲಿ ನಡೆದಿದೆ. ಕೋವಿಡ್ ಟೆಸ್ಟ್​ಗೆ ಬಂದಿದ್ದ ವೃದ್ಧನಿಗೆ58 ವರ್ಷ ವಯಸ್ಸಾಗಿತ್ತು. ತೋರಣಗಲ್ಲಿನ ಕಂಟೈನ್​ಮೆಂಟ್ ಪ್ರದೇಶದಲ್ಲಿ ವಾಸವಾಗಿದ್ದ ವೃದ್ಧ ಶೀತ ಜ್ವರ, ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಹೀಗಾಗಿ ಆಸ್ಪತ್ರೆಗೆ ಕೊರೊನಾ ಟೆಸ್ಟ್​ಗಾಗಿ ಬಂದಾಗ ಸರತಿ ಸಾಲಿನಲ್ಲಿ ನಿಂತಿದ್ದ ವೇಳೆ ಏಕಾಏಕಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಬಳಿಕ ಆ್ಯಂಟಿಜನ್ ಕಿಟ್ ಮೂಲಕ ಪರೀಕ್ಷೆ ಮಾಡಿದಾಗ ವೃದ್ಧನಿಗೆ ಕೊರೊನಾ ಸೋಂಕು ಇರುವುದು […]

ಕೋವಿಡ್ ಟೆಸ್ಟ್ ಮಾಡಿಸಲು ಸಾಲಿನಲ್ಲಿ ನಿಂತಿದ್ದ ಸೋಂಕಿತ ವೃದ್ಧ ಸಾವು
ಪ್ರಾತಿನಿಧಿಕ ಚಿತ್ರ
ಆಯೇಷಾ ಬಾನು
| Edited By: |

Updated on:Jul 24, 2020 | 4:09 PM

Share

ಬಳ್ಳಾರಿ: ಕೋವಿಡ್ ಟೆಸ್ಟ್​ಗೆ ಸಾಲಿನಲ್ಲಿ ನಿಂತಿದ್ದ ವೃದ್ಧ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಬಳ್ಳಾರಿ ಜಿಲ್ಲೆಯ ತೋರಣಗಲ್ಲಿನ ಒಪಿಜಿ ಸೆಂಟರ್​ನಲ್ಲಿ ನಡೆದಿದೆ.

ಕೋವಿಡ್ ಟೆಸ್ಟ್​ಗೆ ಬಂದಿದ್ದ ವೃದ್ಧನಿಗೆ58 ವರ್ಷ ವಯಸ್ಸಾಗಿತ್ತು. ತೋರಣಗಲ್ಲಿನ ಕಂಟೈನ್​ಮೆಂಟ್ ಪ್ರದೇಶದಲ್ಲಿ ವಾಸವಾಗಿದ್ದ ವೃದ್ಧ ಶೀತ ಜ್ವರ, ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಹೀಗಾಗಿ ಆಸ್ಪತ್ರೆಗೆ ಕೊರೊನಾ ಟೆಸ್ಟ್​ಗಾಗಿ ಬಂದಾಗ ಸರತಿ ಸಾಲಿನಲ್ಲಿ ನಿಂತಿದ್ದ ವೇಳೆ ಏಕಾಏಕಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ.

ಬಳಿಕ ಆ್ಯಂಟಿಜನ್ ಕಿಟ್ ಮೂಲಕ ಪರೀಕ್ಷೆ ಮಾಡಿದಾಗ ವೃದ್ಧನಿಗೆ ಕೊರೊನಾ ಸೋಂಕು ಇರುವುದು ಧೃಡವಾಗಿದೆ. ಮೃತ ದೇಹವನ್ನ ಸಂಬಂಧಿಗಳಿಗೆ ನೀಡದೆ ಎಸ್​ಒಪಿ ನಿಯಮದ ಪ್ರಕಾರ ಆರೋಗ್ಯ ಇಲಾಖೆ ಅಂತ್ಯಸಂಸ್ಕಾರ ಮಾಡಿದೆ.

Published On - 9:20 am, Thu, 23 July 20

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!