AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋವಿಡ್ ಟೆಸ್ಟ್ ಮಾಡಿಸಲು ಸಾಲಿನಲ್ಲಿ ನಿಂತಿದ್ದ ಸೋಂಕಿತ ವೃದ್ಧ ಸಾವು

ಬಳ್ಳಾರಿ: ಕೋವಿಡ್ ಟೆಸ್ಟ್​ಗೆ ಸಾಲಿನಲ್ಲಿ ನಿಂತಿದ್ದ ವೃದ್ಧ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಬಳ್ಳಾರಿ ಜಿಲ್ಲೆಯ ತೋರಣಗಲ್ಲಿನ ಒಪಿಜಿ ಸೆಂಟರ್​ನಲ್ಲಿ ನಡೆದಿದೆ. ಕೋವಿಡ್ ಟೆಸ್ಟ್​ಗೆ ಬಂದಿದ್ದ ವೃದ್ಧನಿಗೆ58 ವರ್ಷ ವಯಸ್ಸಾಗಿತ್ತು. ತೋರಣಗಲ್ಲಿನ ಕಂಟೈನ್​ಮೆಂಟ್ ಪ್ರದೇಶದಲ್ಲಿ ವಾಸವಾಗಿದ್ದ ವೃದ್ಧ ಶೀತ ಜ್ವರ, ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಹೀಗಾಗಿ ಆಸ್ಪತ್ರೆಗೆ ಕೊರೊನಾ ಟೆಸ್ಟ್​ಗಾಗಿ ಬಂದಾಗ ಸರತಿ ಸಾಲಿನಲ್ಲಿ ನಿಂತಿದ್ದ ವೇಳೆ ಏಕಾಏಕಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಬಳಿಕ ಆ್ಯಂಟಿಜನ್ ಕಿಟ್ ಮೂಲಕ ಪರೀಕ್ಷೆ ಮಾಡಿದಾಗ ವೃದ್ಧನಿಗೆ ಕೊರೊನಾ ಸೋಂಕು ಇರುವುದು […]

ಕೋವಿಡ್ ಟೆಸ್ಟ್ ಮಾಡಿಸಲು ಸಾಲಿನಲ್ಲಿ ನಿಂತಿದ್ದ ಸೋಂಕಿತ ವೃದ್ಧ ಸಾವು
ಪ್ರಾತಿನಿಧಿಕ ಚಿತ್ರ
ಆಯೇಷಾ ಬಾನು
ಆಯೇಷಾ ಬಾನು| Edited By: |

Updated on:Jul 24, 2020 | 4:09 PM

Share

ಬಳ್ಳಾರಿ: ಕೋವಿಡ್ ಟೆಸ್ಟ್​ಗೆ ಸಾಲಿನಲ್ಲಿ ನಿಂತಿದ್ದ ವೃದ್ಧ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಬಳ್ಳಾರಿ ಜಿಲ್ಲೆಯ ತೋರಣಗಲ್ಲಿನ ಒಪಿಜಿ ಸೆಂಟರ್​ನಲ್ಲಿ ನಡೆದಿದೆ.

ಕೋವಿಡ್ ಟೆಸ್ಟ್​ಗೆ ಬಂದಿದ್ದ ವೃದ್ಧನಿಗೆ58 ವರ್ಷ ವಯಸ್ಸಾಗಿತ್ತು. ತೋರಣಗಲ್ಲಿನ ಕಂಟೈನ್​ಮೆಂಟ್ ಪ್ರದೇಶದಲ್ಲಿ ವಾಸವಾಗಿದ್ದ ವೃದ್ಧ ಶೀತ ಜ್ವರ, ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಹೀಗಾಗಿ ಆಸ್ಪತ್ರೆಗೆ ಕೊರೊನಾ ಟೆಸ್ಟ್​ಗಾಗಿ ಬಂದಾಗ ಸರತಿ ಸಾಲಿನಲ್ಲಿ ನಿಂತಿದ್ದ ವೇಳೆ ಏಕಾಏಕಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ.

ಬಳಿಕ ಆ್ಯಂಟಿಜನ್ ಕಿಟ್ ಮೂಲಕ ಪರೀಕ್ಷೆ ಮಾಡಿದಾಗ ವೃದ್ಧನಿಗೆ ಕೊರೊನಾ ಸೋಂಕು ಇರುವುದು ಧೃಡವಾಗಿದೆ. ಮೃತ ದೇಹವನ್ನ ಸಂಬಂಧಿಗಳಿಗೆ ನೀಡದೆ ಎಸ್​ಒಪಿ ನಿಯಮದ ಪ್ರಕಾರ ಆರೋಗ್ಯ ಇಲಾಖೆ ಅಂತ್ಯಸಂಸ್ಕಾರ ಮಾಡಿದೆ.

Published On - 9:20 am, Thu, 23 July 20

Follow Us
ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಕಾರು ದೆಹಲಿಯಲ್ಲಿ ಅಪಘಾತ
ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಕಾರು ದೆಹಲಿಯಲ್ಲಿ ಅಪಘಾತ
ಇಂದು SIR​​ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ
ಇಂದು SIR​​ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ
ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಲಾಭಗಳು ದೊರೆಯುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಲಾಭಗಳು ದೊರೆಯುವ ಸಾಧ್ಯತೆ
‘ಟಾಕ್ಸಿಕ್’ಗೆ 100 ಪೀಸ್ ಆರ್ಕೆಸ್ಟ್ರಾ, ಅನುಭವ ಹಂಚಿಕೊಂಡ ಗಾಯಕ ಸಂತೋಷ್
‘ಟಾಕ್ಸಿಕ್’ಗೆ 100 ಪೀಸ್ ಆರ್ಕೆಸ್ಟ್ರಾ, ಅನುಭವ ಹಂಚಿಕೊಂಡ ಗಾಯಕ ಸಂತೋಷ್
ಕರಡಿ, ಚಿರತೆ ಆಯ್ತು ಈಗ ಕೊಪ್ಪಳದಲ್ಲಿ ಹುಲಿ ಕಾಟ
ಕರಡಿ, ಚಿರತೆ ಆಯ್ತು ಈಗ ಕೊಪ್ಪಳದಲ್ಲಿ ಹುಲಿ ಕಾಟ
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ