AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋವಿಡ್ ಟೆಸ್ಟ್ ಮಾಡಿಸಲು ಸಾಲಿನಲ್ಲಿ ನಿಂತಿದ್ದ ಸೋಂಕಿತ ವೃದ್ಧ ಸಾವು

ಬಳ್ಳಾರಿ: ಕೋವಿಡ್ ಟೆಸ್ಟ್​ಗೆ ಸಾಲಿನಲ್ಲಿ ನಿಂತಿದ್ದ ವೃದ್ಧ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಬಳ್ಳಾರಿ ಜಿಲ್ಲೆಯ ತೋರಣಗಲ್ಲಿನ ಒಪಿಜಿ ಸೆಂಟರ್​ನಲ್ಲಿ ನಡೆದಿದೆ. ಕೋವಿಡ್ ಟೆಸ್ಟ್​ಗೆ ಬಂದಿದ್ದ ವೃದ್ಧನಿಗೆ58 ವರ್ಷ ವಯಸ್ಸಾಗಿತ್ತು. ತೋರಣಗಲ್ಲಿನ ಕಂಟೈನ್​ಮೆಂಟ್ ಪ್ರದೇಶದಲ್ಲಿ ವಾಸವಾಗಿದ್ದ ವೃದ್ಧ ಶೀತ ಜ್ವರ, ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಹೀಗಾಗಿ ಆಸ್ಪತ್ರೆಗೆ ಕೊರೊನಾ ಟೆಸ್ಟ್​ಗಾಗಿ ಬಂದಾಗ ಸರತಿ ಸಾಲಿನಲ್ಲಿ ನಿಂತಿದ್ದ ವೇಳೆ ಏಕಾಏಕಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಬಳಿಕ ಆ್ಯಂಟಿಜನ್ ಕಿಟ್ ಮೂಲಕ ಪರೀಕ್ಷೆ ಮಾಡಿದಾಗ ವೃದ್ಧನಿಗೆ ಕೊರೊನಾ ಸೋಂಕು ಇರುವುದು […]

ಕೋವಿಡ್ ಟೆಸ್ಟ್ ಮಾಡಿಸಲು ಸಾಲಿನಲ್ಲಿ ನಿಂತಿದ್ದ ಸೋಂಕಿತ ವೃದ್ಧ ಸಾವು
ಪ್ರಾತಿನಿಧಿಕ ಚಿತ್ರ
ಆಯೇಷಾ ಬಾನು
| Edited By: |

Updated on:Jul 24, 2020 | 4:09 PM

Share

ಬಳ್ಳಾರಿ: ಕೋವಿಡ್ ಟೆಸ್ಟ್​ಗೆ ಸಾಲಿನಲ್ಲಿ ನಿಂತಿದ್ದ ವೃದ್ಧ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಬಳ್ಳಾರಿ ಜಿಲ್ಲೆಯ ತೋರಣಗಲ್ಲಿನ ಒಪಿಜಿ ಸೆಂಟರ್​ನಲ್ಲಿ ನಡೆದಿದೆ.

ಕೋವಿಡ್ ಟೆಸ್ಟ್​ಗೆ ಬಂದಿದ್ದ ವೃದ್ಧನಿಗೆ58 ವರ್ಷ ವಯಸ್ಸಾಗಿತ್ತು. ತೋರಣಗಲ್ಲಿನ ಕಂಟೈನ್​ಮೆಂಟ್ ಪ್ರದೇಶದಲ್ಲಿ ವಾಸವಾಗಿದ್ದ ವೃದ್ಧ ಶೀತ ಜ್ವರ, ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಹೀಗಾಗಿ ಆಸ್ಪತ್ರೆಗೆ ಕೊರೊನಾ ಟೆಸ್ಟ್​ಗಾಗಿ ಬಂದಾಗ ಸರತಿ ಸಾಲಿನಲ್ಲಿ ನಿಂತಿದ್ದ ವೇಳೆ ಏಕಾಏಕಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ.

ಬಳಿಕ ಆ್ಯಂಟಿಜನ್ ಕಿಟ್ ಮೂಲಕ ಪರೀಕ್ಷೆ ಮಾಡಿದಾಗ ವೃದ್ಧನಿಗೆ ಕೊರೊನಾ ಸೋಂಕು ಇರುವುದು ಧೃಡವಾಗಿದೆ. ಮೃತ ದೇಹವನ್ನ ಸಂಬಂಧಿಗಳಿಗೆ ನೀಡದೆ ಎಸ್​ಒಪಿ ನಿಯಮದ ಪ್ರಕಾರ ಆರೋಗ್ಯ ಇಲಾಖೆ ಅಂತ್ಯಸಂಸ್ಕಾರ ಮಾಡಿದೆ.

Published On - 9:20 am, Thu, 23 July 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್