AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋವಿಡ್ ಟೆಸ್ಟ್ ಮಾಡಿಸಲು ಸಾಲಿನಲ್ಲಿ ನಿಂತಿದ್ದ ಸೋಂಕಿತ ವೃದ್ಧ ಸಾವು

ಬಳ್ಳಾರಿ: ಕೋವಿಡ್ ಟೆಸ್ಟ್​ಗೆ ಸಾಲಿನಲ್ಲಿ ನಿಂತಿದ್ದ ವೃದ್ಧ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಬಳ್ಳಾರಿ ಜಿಲ್ಲೆಯ ತೋರಣಗಲ್ಲಿನ ಒಪಿಜಿ ಸೆಂಟರ್​ನಲ್ಲಿ ನಡೆದಿದೆ. ಕೋವಿಡ್ ಟೆಸ್ಟ್​ಗೆ ಬಂದಿದ್ದ ವೃದ್ಧನಿಗೆ58 ವರ್ಷ ವಯಸ್ಸಾಗಿತ್ತು. ತೋರಣಗಲ್ಲಿನ ಕಂಟೈನ್​ಮೆಂಟ್ ಪ್ರದೇಶದಲ್ಲಿ ವಾಸವಾಗಿದ್ದ ವೃದ್ಧ ಶೀತ ಜ್ವರ, ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಹೀಗಾಗಿ ಆಸ್ಪತ್ರೆಗೆ ಕೊರೊನಾ ಟೆಸ್ಟ್​ಗಾಗಿ ಬಂದಾಗ ಸರತಿ ಸಾಲಿನಲ್ಲಿ ನಿಂತಿದ್ದ ವೇಳೆ ಏಕಾಏಕಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಬಳಿಕ ಆ್ಯಂಟಿಜನ್ ಕಿಟ್ ಮೂಲಕ ಪರೀಕ್ಷೆ ಮಾಡಿದಾಗ ವೃದ್ಧನಿಗೆ ಕೊರೊನಾ ಸೋಂಕು ಇರುವುದು […]

ಕೋವಿಡ್ ಟೆಸ್ಟ್ ಮಾಡಿಸಲು ಸಾಲಿನಲ್ಲಿ ನಿಂತಿದ್ದ ಸೋಂಕಿತ ವೃದ್ಧ ಸಾವು
ಪ್ರಾತಿನಿಧಿಕ ಚಿತ್ರ
ಆಯೇಷಾ ಬಾನು
ಆಯೇಷಾ ಬಾನು| Edited By: |

Updated on:Jul 24, 2020 | 4:09 PM

Share

ಬಳ್ಳಾರಿ: ಕೋವಿಡ್ ಟೆಸ್ಟ್​ಗೆ ಸಾಲಿನಲ್ಲಿ ನಿಂತಿದ್ದ ವೃದ್ಧ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಬಳ್ಳಾರಿ ಜಿಲ್ಲೆಯ ತೋರಣಗಲ್ಲಿನ ಒಪಿಜಿ ಸೆಂಟರ್​ನಲ್ಲಿ ನಡೆದಿದೆ.

ಕೋವಿಡ್ ಟೆಸ್ಟ್​ಗೆ ಬಂದಿದ್ದ ವೃದ್ಧನಿಗೆ58 ವರ್ಷ ವಯಸ್ಸಾಗಿತ್ತು. ತೋರಣಗಲ್ಲಿನ ಕಂಟೈನ್​ಮೆಂಟ್ ಪ್ರದೇಶದಲ್ಲಿ ವಾಸವಾಗಿದ್ದ ವೃದ್ಧ ಶೀತ ಜ್ವರ, ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಹೀಗಾಗಿ ಆಸ್ಪತ್ರೆಗೆ ಕೊರೊನಾ ಟೆಸ್ಟ್​ಗಾಗಿ ಬಂದಾಗ ಸರತಿ ಸಾಲಿನಲ್ಲಿ ನಿಂತಿದ್ದ ವೇಳೆ ಏಕಾಏಕಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ.

ಬಳಿಕ ಆ್ಯಂಟಿಜನ್ ಕಿಟ್ ಮೂಲಕ ಪರೀಕ್ಷೆ ಮಾಡಿದಾಗ ವೃದ್ಧನಿಗೆ ಕೊರೊನಾ ಸೋಂಕು ಇರುವುದು ಧೃಡವಾಗಿದೆ. ಮೃತ ದೇಹವನ್ನ ಸಂಬಂಧಿಗಳಿಗೆ ನೀಡದೆ ಎಸ್​ಒಪಿ ನಿಯಮದ ಪ್ರಕಾರ ಆರೋಗ್ಯ ಇಲಾಖೆ ಅಂತ್ಯಸಂಸ್ಕಾರ ಮಾಡಿದೆ.

Published On - 9:20 am, Thu, 23 July 20

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ