AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಗರದ ರಸ್ತೆಗಳಲ್ಲಿ ಭೀತಿ ಹುಟ್ಟಿಸಿದ ಸೋಂಕಿತನ ಓಡಾಟ, ಸ್ಥಳೀಯರಲ್ಲಿ ಹೆಚ್ಚಾಯ್ತು ಆತಂಕ

ಬೆಂಗಳೂರು: ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಆದರೆ ಆಸ್ಪತ್ರೆಗಳು ಬೆಡ್ ಇಲ್ಲ ಎಂದು ಸೋಂಕಿತರನ್ನು ಸೇರಿಸಿಕೊಳ್ಳುತ್ತಿಲ್ಲ. ಌಂಬುಲೆನ್ಸ್​ಗಳ ವ್ಯವಸ್ಥೆ ಇಲ್ಲದೆ. ಬೀದಿ ಬೀದಿಗಳಲ್ಲಿ ಸೋಂಕಿತರು ಅಲೆದಾಡುತ್ತಿದ್ದಾರೆ. ಎಷ್ಟೋ ಮಂದಿ ಆಸ್ಪತ್ರೆಗಳ ನಿರ್ಲಕ್ಷ್ಯಕ್ಕೆ ಪ್ರಾಣವನ್ನೇ ಬಿಟ್ಟಿದ್ದಾರೆ. ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರನ್ನು ಕೇಳೋರೇ ಇಲ್ಲದಂತಾಗಿದೆ. ವಿವಿ ಪುರಂನ ಮಾವಳ್ಳಿ ಪ್ರದೇಶದಲ್ಲಿ ಕೊರೊನಾ ಪಾಸಿಟಿವ್ ವ್ಯಕ್ತಿ ಏರಿಯಾದಲ್ಲೆಲ್ಲ ಓಡಾಡುತ್ತಿದ್ದಾನೆ ಎಂಬ ಮಾತು ಕೇಳಿ ಬಂದಿದೆ. ಕೊರೊನಾ ಪಾಸಿಟಿವ್ ವ್ಯಕ್ತಿ ಕಳೆದ 2-3 ದಿನಗಳಿಂದ ಓಡಾಡುತ್ತಿದ್ದು ಸ್ಥಳೀಯರಲ್ಲಿ ಆತಂಕ ಉಂಟಾಗಿದೆ. […]

ನಗರದ ರಸ್ತೆಗಳಲ್ಲಿ ಭೀತಿ ಹುಟ್ಟಿಸಿದ ಸೋಂಕಿತನ ಓಡಾಟ, ಸ್ಥಳೀಯರಲ್ಲಿ ಹೆಚ್ಚಾಯ್ತು ಆತಂಕ
ಆಯೇಷಾ ಬಾನು
|

Updated on: Jul 05, 2020 | 2:38 PM

Share

ಬೆಂಗಳೂರು: ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಆದರೆ ಆಸ್ಪತ್ರೆಗಳು ಬೆಡ್ ಇಲ್ಲ ಎಂದು ಸೋಂಕಿತರನ್ನು ಸೇರಿಸಿಕೊಳ್ಳುತ್ತಿಲ್ಲ. ಌಂಬುಲೆನ್ಸ್​ಗಳ ವ್ಯವಸ್ಥೆ ಇಲ್ಲದೆ. ಬೀದಿ ಬೀದಿಗಳಲ್ಲಿ ಸೋಂಕಿತರು ಅಲೆದಾಡುತ್ತಿದ್ದಾರೆ. ಎಷ್ಟೋ ಮಂದಿ ಆಸ್ಪತ್ರೆಗಳ ನಿರ್ಲಕ್ಷ್ಯಕ್ಕೆ ಪ್ರಾಣವನ್ನೇ ಬಿಟ್ಟಿದ್ದಾರೆ. ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರನ್ನು ಕೇಳೋರೇ ಇಲ್ಲದಂತಾಗಿದೆ.

ವಿವಿ ಪುರಂನ ಮಾವಳ್ಳಿ ಪ್ರದೇಶದಲ್ಲಿ ಕೊರೊನಾ ಪಾಸಿಟಿವ್ ವ್ಯಕ್ತಿ ಏರಿಯಾದಲ್ಲೆಲ್ಲ ಓಡಾಡುತ್ತಿದ್ದಾನೆ ಎಂಬ ಮಾತು ಕೇಳಿ ಬಂದಿದೆ. ಕೊರೊನಾ ಪಾಸಿಟಿವ್ ವ್ಯಕ್ತಿ ಕಳೆದ 2-3 ದಿನಗಳಿಂದ ಓಡಾಡುತ್ತಿದ್ದು ಸ್ಥಳೀಯರಲ್ಲಿ ಆತಂಕ ಉಂಟಾಗಿದೆ. ಸೋಂಕಿತನಿಗೆ ವಿಚಾರಿಸಿದರೆ ಬಿಬಿಎಂಪಿ ಸಿಬ್ಬಂದಿ ಕರ್ಕೊಂಡು ಹೋಗಿಲ್ಲಾಂದ್ರೆ ನಾನೇನು ಮಾಡಲಿ? ಎನ್ನುತ್ತಿದ್ದಾರೆ. ಹೀಗಾಗಿ ಸೋಂಕಿತ ವ್ಯಕ್ತಿಯನ್ನು ಸ್ಥಳೀಯರು ತರಾಟೆಗೆ ತೆಗೆದುಕೊಂಡ್ರು.

ಇನ್ನು ಸೋಂಕಿತೆಯೊಬ್ಬರು ಗಂಟೆಗಟ್ಟಲೆ ಕಾದರೂ ಌಂಬುಲೆನ್ಸ್ ಬಂದಿಲ್ಲ. ಕೊರೊನಾ ಪಾಸಿಟಿವ್ ಇದ್ದರೂ ನಿರ್ಲಕ್ಷ್ಯವಹಿಸಲಾಗಿದೆ. ಬಸವೇಶ್ವರ ನಗರದ ಗ್ರೌಂಡ್ ಬಳಿ ಮಹಿಳೆ ಬೆಳಗ್ಗೆ 8 ಗಂಟೆಯಿಂದ ಌಂಬುಲೆನ್ಸ್​ಗಾಗಿ ಕಾಯುತ್ತಿದ್ದಾರೆ. ಕಳೆದ 6 ಗಂಟೆಗಳಿಂದ ಕಾದರೂ ಇನ್ನೂ ಌಂಬುಲೆನ್ಸ್ ಬಂದಿಲ್ಲ. ಮಹಿಳೆಗೆ ಸೋಂಕು ಇರೋ ಹಿನ್ನೆಲೆಯಲ್ಲಿ ಸ್ಥಳೀಯರಿಗೆ ಆತಂಕ ಶುರುವಾಗಿದೆ. ಬಿಬಿಎಂಪಿ, ಆರೋಗ್ಯ ಇಲಾಖೆ ನಿರ್ಲಕ್ಷ್ಯಕ್ಕೆ ಮಹಿಳೆ ಹೈರಾಣಾಗಿದ್ದಾರೆ.

Follow Us
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ