AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಗರದ ರಸ್ತೆಗಳಲ್ಲಿ ಭೀತಿ ಹುಟ್ಟಿಸಿದ ಸೋಂಕಿತನ ಓಡಾಟ, ಸ್ಥಳೀಯರಲ್ಲಿ ಹೆಚ್ಚಾಯ್ತು ಆತಂಕ

ಬೆಂಗಳೂರು: ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಆದರೆ ಆಸ್ಪತ್ರೆಗಳು ಬೆಡ್ ಇಲ್ಲ ಎಂದು ಸೋಂಕಿತರನ್ನು ಸೇರಿಸಿಕೊಳ್ಳುತ್ತಿಲ್ಲ. ಌಂಬುಲೆನ್ಸ್​ಗಳ ವ್ಯವಸ್ಥೆ ಇಲ್ಲದೆ. ಬೀದಿ ಬೀದಿಗಳಲ್ಲಿ ಸೋಂಕಿತರು ಅಲೆದಾಡುತ್ತಿದ್ದಾರೆ. ಎಷ್ಟೋ ಮಂದಿ ಆಸ್ಪತ್ರೆಗಳ ನಿರ್ಲಕ್ಷ್ಯಕ್ಕೆ ಪ್ರಾಣವನ್ನೇ ಬಿಟ್ಟಿದ್ದಾರೆ. ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರನ್ನು ಕೇಳೋರೇ ಇಲ್ಲದಂತಾಗಿದೆ. ವಿವಿ ಪುರಂನ ಮಾವಳ್ಳಿ ಪ್ರದೇಶದಲ್ಲಿ ಕೊರೊನಾ ಪಾಸಿಟಿವ್ ವ್ಯಕ್ತಿ ಏರಿಯಾದಲ್ಲೆಲ್ಲ ಓಡಾಡುತ್ತಿದ್ದಾನೆ ಎಂಬ ಮಾತು ಕೇಳಿ ಬಂದಿದೆ. ಕೊರೊನಾ ಪಾಸಿಟಿವ್ ವ್ಯಕ್ತಿ ಕಳೆದ 2-3 ದಿನಗಳಿಂದ ಓಡಾಡುತ್ತಿದ್ದು ಸ್ಥಳೀಯರಲ್ಲಿ ಆತಂಕ ಉಂಟಾಗಿದೆ. […]

ನಗರದ ರಸ್ತೆಗಳಲ್ಲಿ ಭೀತಿ ಹುಟ್ಟಿಸಿದ ಸೋಂಕಿತನ ಓಡಾಟ, ಸ್ಥಳೀಯರಲ್ಲಿ ಹೆಚ್ಚಾಯ್ತು ಆತಂಕ
ಆಯೇಷಾ ಬಾನು
|

Updated on: Jul 05, 2020 | 2:38 PM

Share

ಬೆಂಗಳೂರು: ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಆದರೆ ಆಸ್ಪತ್ರೆಗಳು ಬೆಡ್ ಇಲ್ಲ ಎಂದು ಸೋಂಕಿತರನ್ನು ಸೇರಿಸಿಕೊಳ್ಳುತ್ತಿಲ್ಲ. ಌಂಬುಲೆನ್ಸ್​ಗಳ ವ್ಯವಸ್ಥೆ ಇಲ್ಲದೆ. ಬೀದಿ ಬೀದಿಗಳಲ್ಲಿ ಸೋಂಕಿತರು ಅಲೆದಾಡುತ್ತಿದ್ದಾರೆ. ಎಷ್ಟೋ ಮಂದಿ ಆಸ್ಪತ್ರೆಗಳ ನಿರ್ಲಕ್ಷ್ಯಕ್ಕೆ ಪ್ರಾಣವನ್ನೇ ಬಿಟ್ಟಿದ್ದಾರೆ. ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರನ್ನು ಕೇಳೋರೇ ಇಲ್ಲದಂತಾಗಿದೆ.

ವಿವಿ ಪುರಂನ ಮಾವಳ್ಳಿ ಪ್ರದೇಶದಲ್ಲಿ ಕೊರೊನಾ ಪಾಸಿಟಿವ್ ವ್ಯಕ್ತಿ ಏರಿಯಾದಲ್ಲೆಲ್ಲ ಓಡಾಡುತ್ತಿದ್ದಾನೆ ಎಂಬ ಮಾತು ಕೇಳಿ ಬಂದಿದೆ. ಕೊರೊನಾ ಪಾಸಿಟಿವ್ ವ್ಯಕ್ತಿ ಕಳೆದ 2-3 ದಿನಗಳಿಂದ ಓಡಾಡುತ್ತಿದ್ದು ಸ್ಥಳೀಯರಲ್ಲಿ ಆತಂಕ ಉಂಟಾಗಿದೆ. ಸೋಂಕಿತನಿಗೆ ವಿಚಾರಿಸಿದರೆ ಬಿಬಿಎಂಪಿ ಸಿಬ್ಬಂದಿ ಕರ್ಕೊಂಡು ಹೋಗಿಲ್ಲಾಂದ್ರೆ ನಾನೇನು ಮಾಡಲಿ? ಎನ್ನುತ್ತಿದ್ದಾರೆ. ಹೀಗಾಗಿ ಸೋಂಕಿತ ವ್ಯಕ್ತಿಯನ್ನು ಸ್ಥಳೀಯರು ತರಾಟೆಗೆ ತೆಗೆದುಕೊಂಡ್ರು.

ಇನ್ನು ಸೋಂಕಿತೆಯೊಬ್ಬರು ಗಂಟೆಗಟ್ಟಲೆ ಕಾದರೂ ಌಂಬುಲೆನ್ಸ್ ಬಂದಿಲ್ಲ. ಕೊರೊನಾ ಪಾಸಿಟಿವ್ ಇದ್ದರೂ ನಿರ್ಲಕ್ಷ್ಯವಹಿಸಲಾಗಿದೆ. ಬಸವೇಶ್ವರ ನಗರದ ಗ್ರೌಂಡ್ ಬಳಿ ಮಹಿಳೆ ಬೆಳಗ್ಗೆ 8 ಗಂಟೆಯಿಂದ ಌಂಬುಲೆನ್ಸ್​ಗಾಗಿ ಕಾಯುತ್ತಿದ್ದಾರೆ. ಕಳೆದ 6 ಗಂಟೆಗಳಿಂದ ಕಾದರೂ ಇನ್ನೂ ಌಂಬುಲೆನ್ಸ್ ಬಂದಿಲ್ಲ. ಮಹಿಳೆಗೆ ಸೋಂಕು ಇರೋ ಹಿನ್ನೆಲೆಯಲ್ಲಿ ಸ್ಥಳೀಯರಿಗೆ ಆತಂಕ ಶುರುವಾಗಿದೆ. ಬಿಬಿಎಂಪಿ, ಆರೋಗ್ಯ ಇಲಾಖೆ ನಿರ್ಲಕ್ಷ್ಯಕ್ಕೆ ಮಹಿಳೆ ಹೈರಾಣಾಗಿದ್ದಾರೆ.

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?