AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ದೃಢವಾದ್ರೂ ಮೂರು ದಿನ ಮನೆಯಲ್ಲೇ ಇದ್ದ ಸೋಂಕಿತ, ಕುಟುಂಬಸ್ಥರಲ್ಲಿ ಆತಂಕ

ಬೆಂಗಳೂರು: ರಾಜಧಾನಿಯಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದೆ. ಆಸ್ಪತ್ರೆಯಲ್ಲಿ ಬೆಡ್ ಸಿಗದೆ ಸೋಂಕಿತ ವ್ಯಕ್ತಿ ನರಕಯಾತನೆ ಅನುಭವಿಸಿದ್ದಾರೆ. ಮೂರು ದಿನ ಬೆಡ್ ಸಿಗದೆ ಪರದಾಡಿದ್ದ ಸೋಂಕಿತ ವೃದ್ಧ ಕೊರೊನಾ ಜೀವ ಹಿಂಡುತ್ತಿದ್ರೂ ಮನೆಯಲ್ಲೇ ನರಳಾಡಿರುವ ಘಟನೆ ನಡೆದಿದೆ. ಸದ್ಯ ಈಗ 78 ವರ್ಷದ ವೃದ್ಧನಿಗೆ ಆಸ್ಪತ್ರೆ ಸೇರಿಸಲಾಗಿದೆ. ವೃದ್ಧನಿಗೆ ಮಂಗಳವಾರ ಪಾಸಿಟಿವ್ ಬಂದಿತ್ತು. ನಿನ್ನೆ ರಾತ್ರಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಿಬಿಎಂಪಿ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಸೋಂಕಿತ ವೃದ್ಧ ಸಿಡಿಮಿಡಿಗೊಂಡಿದ್ದಾರೆ. ಸೋಂಕಿತ ವೃದ್ಧ ಮೂರು ದಿನ ಮನೆಯಲ್ಲಿ ಇದ್ದಿದ್ದಕ್ಕೆ […]

ಕೊರೊನಾ ದೃಢವಾದ್ರೂ ಮೂರು ದಿನ ಮನೆಯಲ್ಲೇ ಇದ್ದ ಸೋಂಕಿತ, ಕುಟುಂಬಸ್ಥರಲ್ಲಿ ಆತಂಕ
ಆಯೇಷಾ ಬಾನು
|

Updated on: Jul 03, 2020 | 9:57 AM

Share

ಬೆಂಗಳೂರು: ರಾಜಧಾನಿಯಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದೆ. ಆಸ್ಪತ್ರೆಯಲ್ಲಿ ಬೆಡ್ ಸಿಗದೆ ಸೋಂಕಿತ ವ್ಯಕ್ತಿ ನರಕಯಾತನೆ ಅನುಭವಿಸಿದ್ದಾರೆ. ಮೂರು ದಿನ ಬೆಡ್ ಸಿಗದೆ ಪರದಾಡಿದ್ದ ಸೋಂಕಿತ ವೃದ್ಧ ಕೊರೊನಾ ಜೀವ ಹಿಂಡುತ್ತಿದ್ರೂ ಮನೆಯಲ್ಲೇ ನರಳಾಡಿರುವ ಘಟನೆ ನಡೆದಿದೆ. ಸದ್ಯ ಈಗ 78 ವರ್ಷದ ವೃದ್ಧನಿಗೆ ಆಸ್ಪತ್ರೆ ಸೇರಿಸಲಾಗಿದೆ.

ವೃದ್ಧನಿಗೆ ಮಂಗಳವಾರ ಪಾಸಿಟಿವ್ ಬಂದಿತ್ತು. ನಿನ್ನೆ ರಾತ್ರಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಿಬಿಎಂಪಿ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಸೋಂಕಿತ ವೃದ್ಧ ಸಿಡಿಮಿಡಿಗೊಂಡಿದ್ದಾರೆ. ಸೋಂಕಿತ ವೃದ್ಧ ಮೂರು ದಿನ ಮನೆಯಲ್ಲಿ ಇದ್ದಿದ್ದಕ್ಕೆ ಕುಟುಂಬಸ್ಥರಿಗೂ ಸೋಂಕು ಹರಡಿರುವ ಭೀತಿ ಉಂಟಾಗಿದೆ.

40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ