AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ದೃಢವಾದ್ರೂ ಮೂರು ದಿನ ಮನೆಯಲ್ಲೇ ಇದ್ದ ಸೋಂಕಿತ, ಕುಟುಂಬಸ್ಥರಲ್ಲಿ ಆತಂಕ

ಬೆಂಗಳೂರು: ರಾಜಧಾನಿಯಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದೆ. ಆಸ್ಪತ್ರೆಯಲ್ಲಿ ಬೆಡ್ ಸಿಗದೆ ಸೋಂಕಿತ ವ್ಯಕ್ತಿ ನರಕಯಾತನೆ ಅನುಭವಿಸಿದ್ದಾರೆ. ಮೂರು ದಿನ ಬೆಡ್ ಸಿಗದೆ ಪರದಾಡಿದ್ದ ಸೋಂಕಿತ ವೃದ್ಧ ಕೊರೊನಾ ಜೀವ ಹಿಂಡುತ್ತಿದ್ರೂ ಮನೆಯಲ್ಲೇ ನರಳಾಡಿರುವ ಘಟನೆ ನಡೆದಿದೆ. ಸದ್ಯ ಈಗ 78 ವರ್ಷದ ವೃದ್ಧನಿಗೆ ಆಸ್ಪತ್ರೆ ಸೇರಿಸಲಾಗಿದೆ. ವೃದ್ಧನಿಗೆ ಮಂಗಳವಾರ ಪಾಸಿಟಿವ್ ಬಂದಿತ್ತು. ನಿನ್ನೆ ರಾತ್ರಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಿಬಿಎಂಪಿ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಸೋಂಕಿತ ವೃದ್ಧ ಸಿಡಿಮಿಡಿಗೊಂಡಿದ್ದಾರೆ. ಸೋಂಕಿತ ವೃದ್ಧ ಮೂರು ದಿನ ಮನೆಯಲ್ಲಿ ಇದ್ದಿದ್ದಕ್ಕೆ […]

ಕೊರೊನಾ ದೃಢವಾದ್ರೂ ಮೂರು ದಿನ ಮನೆಯಲ್ಲೇ ಇದ್ದ ಸೋಂಕಿತ, ಕುಟುಂಬಸ್ಥರಲ್ಲಿ ಆತಂಕ
ಆಯೇಷಾ ಬಾನು
|

Updated on: Jul 03, 2020 | 9:57 AM

Share

ಬೆಂಗಳೂರು: ರಾಜಧಾನಿಯಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದೆ. ಆಸ್ಪತ್ರೆಯಲ್ಲಿ ಬೆಡ್ ಸಿಗದೆ ಸೋಂಕಿತ ವ್ಯಕ್ತಿ ನರಕಯಾತನೆ ಅನುಭವಿಸಿದ್ದಾರೆ. ಮೂರು ದಿನ ಬೆಡ್ ಸಿಗದೆ ಪರದಾಡಿದ್ದ ಸೋಂಕಿತ ವೃದ್ಧ ಕೊರೊನಾ ಜೀವ ಹಿಂಡುತ್ತಿದ್ರೂ ಮನೆಯಲ್ಲೇ ನರಳಾಡಿರುವ ಘಟನೆ ನಡೆದಿದೆ. ಸದ್ಯ ಈಗ 78 ವರ್ಷದ ವೃದ್ಧನಿಗೆ ಆಸ್ಪತ್ರೆ ಸೇರಿಸಲಾಗಿದೆ.

ವೃದ್ಧನಿಗೆ ಮಂಗಳವಾರ ಪಾಸಿಟಿವ್ ಬಂದಿತ್ತು. ನಿನ್ನೆ ರಾತ್ರಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಿಬಿಎಂಪಿ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಸೋಂಕಿತ ವೃದ್ಧ ಸಿಡಿಮಿಡಿಗೊಂಡಿದ್ದಾರೆ. ಸೋಂಕಿತ ವೃದ್ಧ ಮೂರು ದಿನ ಮನೆಯಲ್ಲಿ ಇದ್ದಿದ್ದಕ್ಕೆ ಕುಟುಂಬಸ್ಥರಿಗೂ ಸೋಂಕು ಹರಡಿರುವ ಭೀತಿ ಉಂಟಾಗಿದೆ.

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ