AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರ, ಒಡಿಸ್ಸಾಗೆ ಹೋಗಿದ್ದ ಕೊರೊನಾ ಶಂಕಿತ ವ್ಯಕ್ತಿ ಕೋಲಾರದಲ್ಲಿ ಸಾವು

ಕೋಲಾರ: ಮಾಲೂರಿನಲ್ಲಿ ಕೊರೊನಾ ಶಂಕಿತ ಮೃತಪಟ್ಟಿದ್ದಾರೆ. ಇದರಿಂದ ಮಾಲೂರಿನ ಜನ ಆತಂಕಕ್ಕೆ ಒಳಗಾಗಿದ್ದಾರೆ. ಮಹಾರಾಷ್ಟ್ರ ಮೂಲದ ಮನೋಹರ್(60) ಮೃತ ದುರ್ದೈವಿ. ಇವರು 15 ದಿನದ ಹಿಂದೆ ಚಿಕ್ಕಬಳ್ಳಾಪುರ ಮೂಲದ ಟ್ರಕ್ ಚಾಲಕನೊಂದಿಗೆ ಟ್ರಕ್‌ನಲ್ಲಿ ಕೋಲಾರ ಜಿಲ್ಲೆಗೆ ಬಂದಿದ್ದರು. ನಂತರ ನಾಲ್ಕು ದಿನಗಳ ಹಿಂದೆ ಟ್ರಕ್ ಮೂಲಕ ಮಾಲೂರಿನಿಂದ ಒಡಿಸ್ಸಾ ಹೋಗಿದ್ದರು. ನಿನ್ನೆ ಸಂಜೆ ಒಡಿಸ್ಸಾದಿಂದ ಮಾಲೂರಿಗೆ ಬಂದಿದ್ದಾರೆ. ತೀವ್ರ ಉಸಿರಾಟ ಸಮಸ್ಯೆಯಿಂದ ನಿನ್ನೆ ರಾತ್ರಿ 11 ಗಂಟೆಗೆ ಮಾಲೂರು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ರು. ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ […]

ಮಹಾರಾಷ್ಟ್ರ, ಒಡಿಸ್ಸಾಗೆ ಹೋಗಿದ್ದ ಕೊರೊನಾ ಶಂಕಿತ ವ್ಯಕ್ತಿ ಕೋಲಾರದಲ್ಲಿ ಸಾವು
ಸಾಧು ಶ್ರೀನಾಥ್​
|

Updated on:May 19, 2020 | 1:58 PM

Share

ಕೋಲಾರ: ಮಾಲೂರಿನಲ್ಲಿ ಕೊರೊನಾ ಶಂಕಿತ ಮೃತಪಟ್ಟಿದ್ದಾರೆ. ಇದರಿಂದ ಮಾಲೂರಿನ ಜನ ಆತಂಕಕ್ಕೆ ಒಳಗಾಗಿದ್ದಾರೆ. ಮಹಾರಾಷ್ಟ್ರ ಮೂಲದ ಮನೋಹರ್(60) ಮೃತ ದುರ್ದೈವಿ. ಇವರು 15 ದಿನದ ಹಿಂದೆ ಚಿಕ್ಕಬಳ್ಳಾಪುರ ಮೂಲದ ಟ್ರಕ್ ಚಾಲಕನೊಂದಿಗೆ ಟ್ರಕ್‌ನಲ್ಲಿ ಕೋಲಾರ ಜಿಲ್ಲೆಗೆ ಬಂದಿದ್ದರು. ನಂತರ ನಾಲ್ಕು ದಿನಗಳ ಹಿಂದೆ ಟ್ರಕ್ ಮೂಲಕ ಮಾಲೂರಿನಿಂದ ಒಡಿಸ್ಸಾ ಹೋಗಿದ್ದರು. ನಿನ್ನೆ ಸಂಜೆ ಒಡಿಸ್ಸಾದಿಂದ ಮಾಲೂರಿಗೆ ಬಂದಿದ್ದಾರೆ.

ತೀವ್ರ ಉಸಿರಾಟ ಸಮಸ್ಯೆಯಿಂದ ನಿನ್ನೆ ರಾತ್ರಿ 11 ಗಂಟೆಗೆ ಮಾಲೂರು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ರು. ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮೃತ ವ್ಯಕ್ತಿಗೆ ಸೊರೊನಾ ಸೋಂಕು ಇರುವ ಬಗ್ಗೆ ಆಸ್ಪತ್ರೆಯ ವೈದ್ಯರು ಶಂಕೆ ವ್ಯಕ್ತಪಡಿಸಿದ್ದಾರೆ. ಸದ್ಯ ಮೃತನ ಗಂಟಲು ದ್ರವ ಕೊರೊನಾ ಪರೀಕ್ಷೆಗೆ ರವಾನಿಸಲಾಗಿದೆ.

Published On - 9:45 am, Tue, 19 May 20

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ