AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರ, ಒಡಿಸ್ಸಾಗೆ ಹೋಗಿದ್ದ ಕೊರೊನಾ ಶಂಕಿತ ವ್ಯಕ್ತಿ ಕೋಲಾರದಲ್ಲಿ ಸಾವು

ಕೋಲಾರ: ಮಾಲೂರಿನಲ್ಲಿ ಕೊರೊನಾ ಶಂಕಿತ ಮೃತಪಟ್ಟಿದ್ದಾರೆ. ಇದರಿಂದ ಮಾಲೂರಿನ ಜನ ಆತಂಕಕ್ಕೆ ಒಳಗಾಗಿದ್ದಾರೆ. ಮಹಾರಾಷ್ಟ್ರ ಮೂಲದ ಮನೋಹರ್(60) ಮೃತ ದುರ್ದೈವಿ. ಇವರು 15 ದಿನದ ಹಿಂದೆ ಚಿಕ್ಕಬಳ್ಳಾಪುರ ಮೂಲದ ಟ್ರಕ್ ಚಾಲಕನೊಂದಿಗೆ ಟ್ರಕ್‌ನಲ್ಲಿ ಕೋಲಾರ ಜಿಲ್ಲೆಗೆ ಬಂದಿದ್ದರು. ನಂತರ ನಾಲ್ಕು ದಿನಗಳ ಹಿಂದೆ ಟ್ರಕ್ ಮೂಲಕ ಮಾಲೂರಿನಿಂದ ಒಡಿಸ್ಸಾ ಹೋಗಿದ್ದರು. ನಿನ್ನೆ ಸಂಜೆ ಒಡಿಸ್ಸಾದಿಂದ ಮಾಲೂರಿಗೆ ಬಂದಿದ್ದಾರೆ. ತೀವ್ರ ಉಸಿರಾಟ ಸಮಸ್ಯೆಯಿಂದ ನಿನ್ನೆ ರಾತ್ರಿ 11 ಗಂಟೆಗೆ ಮಾಲೂರು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ರು. ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ […]

ಮಹಾರಾಷ್ಟ್ರ, ಒಡಿಸ್ಸಾಗೆ ಹೋಗಿದ್ದ ಕೊರೊನಾ ಶಂಕಿತ ವ್ಯಕ್ತಿ ಕೋಲಾರದಲ್ಲಿ ಸಾವು
ಸಾಧು ಶ್ರೀನಾಥ್​
|

Updated on:May 19, 2020 | 1:58 PM

Share

ಕೋಲಾರ: ಮಾಲೂರಿನಲ್ಲಿ ಕೊರೊನಾ ಶಂಕಿತ ಮೃತಪಟ್ಟಿದ್ದಾರೆ. ಇದರಿಂದ ಮಾಲೂರಿನ ಜನ ಆತಂಕಕ್ಕೆ ಒಳಗಾಗಿದ್ದಾರೆ. ಮಹಾರಾಷ್ಟ್ರ ಮೂಲದ ಮನೋಹರ್(60) ಮೃತ ದುರ್ದೈವಿ. ಇವರು 15 ದಿನದ ಹಿಂದೆ ಚಿಕ್ಕಬಳ್ಳಾಪುರ ಮೂಲದ ಟ್ರಕ್ ಚಾಲಕನೊಂದಿಗೆ ಟ್ರಕ್‌ನಲ್ಲಿ ಕೋಲಾರ ಜಿಲ್ಲೆಗೆ ಬಂದಿದ್ದರು. ನಂತರ ನಾಲ್ಕು ದಿನಗಳ ಹಿಂದೆ ಟ್ರಕ್ ಮೂಲಕ ಮಾಲೂರಿನಿಂದ ಒಡಿಸ್ಸಾ ಹೋಗಿದ್ದರು. ನಿನ್ನೆ ಸಂಜೆ ಒಡಿಸ್ಸಾದಿಂದ ಮಾಲೂರಿಗೆ ಬಂದಿದ್ದಾರೆ.

ತೀವ್ರ ಉಸಿರಾಟ ಸಮಸ್ಯೆಯಿಂದ ನಿನ್ನೆ ರಾತ್ರಿ 11 ಗಂಟೆಗೆ ಮಾಲೂರು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ರು. ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮೃತ ವ್ಯಕ್ತಿಗೆ ಸೊರೊನಾ ಸೋಂಕು ಇರುವ ಬಗ್ಗೆ ಆಸ್ಪತ್ರೆಯ ವೈದ್ಯರು ಶಂಕೆ ವ್ಯಕ್ತಪಡಿಸಿದ್ದಾರೆ. ಸದ್ಯ ಮೃತನ ಗಂಟಲು ದ್ರವ ಕೊರೊನಾ ಪರೀಕ್ಷೆಗೆ ರವಾನಿಸಲಾಗಿದೆ.

Published On - 9:45 am, Tue, 19 May 20

ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ