AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರ, ಒಡಿಸ್ಸಾಗೆ ಹೋಗಿದ್ದ ಕೊರೊನಾ ಶಂಕಿತ ವ್ಯಕ್ತಿ ಕೋಲಾರದಲ್ಲಿ ಸಾವು

ಕೋಲಾರ: ಮಾಲೂರಿನಲ್ಲಿ ಕೊರೊನಾ ಶಂಕಿತ ಮೃತಪಟ್ಟಿದ್ದಾರೆ. ಇದರಿಂದ ಮಾಲೂರಿನ ಜನ ಆತಂಕಕ್ಕೆ ಒಳಗಾಗಿದ್ದಾರೆ. ಮಹಾರಾಷ್ಟ್ರ ಮೂಲದ ಮನೋಹರ್(60) ಮೃತ ದುರ್ದೈವಿ. ಇವರು 15 ದಿನದ ಹಿಂದೆ ಚಿಕ್ಕಬಳ್ಳಾಪುರ ಮೂಲದ ಟ್ರಕ್ ಚಾಲಕನೊಂದಿಗೆ ಟ್ರಕ್‌ನಲ್ಲಿ ಕೋಲಾರ ಜಿಲ್ಲೆಗೆ ಬಂದಿದ್ದರು. ನಂತರ ನಾಲ್ಕು ದಿನಗಳ ಹಿಂದೆ ಟ್ರಕ್ ಮೂಲಕ ಮಾಲೂರಿನಿಂದ ಒಡಿಸ್ಸಾ ಹೋಗಿದ್ದರು. ನಿನ್ನೆ ಸಂಜೆ ಒಡಿಸ್ಸಾದಿಂದ ಮಾಲೂರಿಗೆ ಬಂದಿದ್ದಾರೆ. ತೀವ್ರ ಉಸಿರಾಟ ಸಮಸ್ಯೆಯಿಂದ ನಿನ್ನೆ ರಾತ್ರಿ 11 ಗಂಟೆಗೆ ಮಾಲೂರು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ರು. ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ […]

ಮಹಾರಾಷ್ಟ್ರ, ಒಡಿಸ್ಸಾಗೆ ಹೋಗಿದ್ದ ಕೊರೊನಾ ಶಂಕಿತ ವ್ಯಕ್ತಿ ಕೋಲಾರದಲ್ಲಿ ಸಾವು
ಸಾಧು ಶ್ರೀನಾಥ್​
|

Updated on:May 19, 2020 | 1:58 PM

Share

ಕೋಲಾರ: ಮಾಲೂರಿನಲ್ಲಿ ಕೊರೊನಾ ಶಂಕಿತ ಮೃತಪಟ್ಟಿದ್ದಾರೆ. ಇದರಿಂದ ಮಾಲೂರಿನ ಜನ ಆತಂಕಕ್ಕೆ ಒಳಗಾಗಿದ್ದಾರೆ. ಮಹಾರಾಷ್ಟ್ರ ಮೂಲದ ಮನೋಹರ್(60) ಮೃತ ದುರ್ದೈವಿ. ಇವರು 15 ದಿನದ ಹಿಂದೆ ಚಿಕ್ಕಬಳ್ಳಾಪುರ ಮೂಲದ ಟ್ರಕ್ ಚಾಲಕನೊಂದಿಗೆ ಟ್ರಕ್‌ನಲ್ಲಿ ಕೋಲಾರ ಜಿಲ್ಲೆಗೆ ಬಂದಿದ್ದರು. ನಂತರ ನಾಲ್ಕು ದಿನಗಳ ಹಿಂದೆ ಟ್ರಕ್ ಮೂಲಕ ಮಾಲೂರಿನಿಂದ ಒಡಿಸ್ಸಾ ಹೋಗಿದ್ದರು. ನಿನ್ನೆ ಸಂಜೆ ಒಡಿಸ್ಸಾದಿಂದ ಮಾಲೂರಿಗೆ ಬಂದಿದ್ದಾರೆ.

ತೀವ್ರ ಉಸಿರಾಟ ಸಮಸ್ಯೆಯಿಂದ ನಿನ್ನೆ ರಾತ್ರಿ 11 ಗಂಟೆಗೆ ಮಾಲೂರು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ರು. ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮೃತ ವ್ಯಕ್ತಿಗೆ ಸೊರೊನಾ ಸೋಂಕು ಇರುವ ಬಗ್ಗೆ ಆಸ್ಪತ್ರೆಯ ವೈದ್ಯರು ಶಂಕೆ ವ್ಯಕ್ತಪಡಿಸಿದ್ದಾರೆ. ಸದ್ಯ ಮೃತನ ಗಂಟಲು ದ್ರವ ಕೊರೊನಾ ಪರೀಕ್ಷೆಗೆ ರವಾನಿಸಲಾಗಿದೆ.

Published On - 9:45 am, Tue, 19 May 20

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್