AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಣೆಬೆನ್ನೂರು: ಬಸ್‌ ನಿಲ್ದಾಣದಲ್ಲೇ ಕೊರೊನಾ ಶಂಕಿತನ ಶವ ಇಟ್ಟುಹೋದ್ರು!

ಹಾವೇರಿ: ವೈದ್ಯ ನಾರಾಯಣೋ ಹರಿ ಅಂತಾರೆ. ಆದ್ರೆ ಕೊರೊನಾ ಇಂಥ ವೈದ್ಯರಿಂದಲೂ ಮಾನವಿಯತೆಯನ್ನ ಕಿತ್ತುಕೊಂಡಿದೆ ಅಂತಾ ಕಾಣುತ್ತೆ. ಯಾಕಂದ್ರೆ ಹಾವೇರಿಯಲ್ಲಿನ ವೈದ್ಯಕೀಯ ಸಿಬ್ಬಂದಿ ಪಿಪಿಇ ಕಿಟ್‌ ಥರ ಮನುಷ್ಯತ್ವವನ್ನು ಕಿತ್ತೆಸೆದಂಗಿದೆ. ಹೌದು ಮಾನವೀಯತೆಯನ್ನು ಮರೆತ ಹಾವೇರಿ ಜಿಲ್ಲೆ ವೈದ್ಯಕೀಯ ಸಿಬ್ಬಂದಿ ಬಸ್​ ನಿಲ್ದಾಣದಲ್ಲಿಯೇ ಅನಾರೋಗ್ಯ ಪೀಡಿತನ ಶವ ಇಟ್ಟು ಜನರಲ್ಲಿ ಆತಂಕಕ್ಕೆ ಕಾರಣರಾಗಿದ್ದಾರೆ. ರಾಣೆಬೆನ್ನೂರು ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿ ಈ ಎಡವಟ್ಟು ಸ್ಥಳಿಯರಲ್ಲಿ ಆತಂಕಕ್ಕೆ ಕಾರಣವಾಗಿದೆ. ಜನನಿಬಿಡ ಪ್ರದೇಶದಲ್ಲಿನ ನಿಲ್ದಾಣದಲ್ಲಿ ಶವ ಇಟ್ಟ ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿಯ […]

ರಾಣೆಬೆನ್ನೂರು: ಬಸ್‌ ನಿಲ್ದಾಣದಲ್ಲೇ ಕೊರೊನಾ ಶಂಕಿತನ ಶವ ಇಟ್ಟುಹೋದ್ರು!
Guru
| Edited By: |

Updated on:Jul 04, 2020 | 5:44 PM

Share

ಹಾವೇರಿ: ವೈದ್ಯ ನಾರಾಯಣೋ ಹರಿ ಅಂತಾರೆ. ಆದ್ರೆ ಕೊರೊನಾ ಇಂಥ ವೈದ್ಯರಿಂದಲೂ ಮಾನವಿಯತೆಯನ್ನ ಕಿತ್ತುಕೊಂಡಿದೆ ಅಂತಾ ಕಾಣುತ್ತೆ. ಯಾಕಂದ್ರೆ ಹಾವೇರಿಯಲ್ಲಿನ ವೈದ್ಯಕೀಯ ಸಿಬ್ಬಂದಿ ಪಿಪಿಇ ಕಿಟ್‌ ಥರ ಮನುಷ್ಯತ್ವವನ್ನು ಕಿತ್ತೆಸೆದಂಗಿದೆ.

ಹೌದು ಮಾನವೀಯತೆಯನ್ನು ಮರೆತ ಹಾವೇರಿ ಜಿಲ್ಲೆ ವೈದ್ಯಕೀಯ ಸಿಬ್ಬಂದಿ ಬಸ್​ ನಿಲ್ದಾಣದಲ್ಲಿಯೇ ಅನಾರೋಗ್ಯ ಪೀಡಿತನ ಶವ ಇಟ್ಟು ಜನರಲ್ಲಿ ಆತಂಕಕ್ಕೆ ಕಾರಣರಾಗಿದ್ದಾರೆ. ರಾಣೆಬೆನ್ನೂರು ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿ ಈ ಎಡವಟ್ಟು ಸ್ಥಳಿಯರಲ್ಲಿ ಆತಂಕಕ್ಕೆ ಕಾರಣವಾಗಿದೆ.

ಜನನಿಬಿಡ ಪ್ರದೇಶದಲ್ಲಿನ ನಿಲ್ದಾಣದಲ್ಲಿ ಶವ ಇಟ್ಟ ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿಯ ಕಾರ್ಯಕ್ಕೆ, ಭಯಗೊಂಡ ಸ್ಥಳೀಯ ಜನರು ಹಿಡಿಶಾಪ ಹಾಕಿದ್ದಾರೆ. ಮೃತದೇಹವನ್ನ ಸುಮಾರು 2-3 ಗಂಟೆ ವರೆಗೆ ಅಲ್ಲಿಯೇ ಬಿಟ್ಟಿದ್ದ ಸಿಬ್ಬಂದಿ ನಂತರ ಜನರ ಆಕ್ರೋಶ ಕಂಡು ಆ್ಯಂಬುಲೆನ್ಸ್‌ನಲ್ಲಿ ಕೊಂಡೊಯ್ದಿದ್ದಾರೆ.

Published On - 4:48 pm, Sat, 4 July 20

ತಾಯಿ ಜತೆ ಓಡಿ ಹೋಗಿದ್ದವನನ್ನ ಕೊಲೆಗೈದ ಪುತ್ರ, ಶವದ ಮೇಲೆ ಕಾಲಿಟ್ಟು ಕರೆ
ತಾಯಿ ಜತೆ ಓಡಿ ಹೋಗಿದ್ದವನನ್ನ ಕೊಲೆಗೈದ ಪುತ್ರ, ಶವದ ಮೇಲೆ ಕಾಲಿಟ್ಟು ಕರೆ
ಸೈಟ್ ವಿವಾದ: ಯಶ್ ತಾಯಿ ಪುಷ್ಪಾ ಮೇಲೆ ಮಾನನಷ್ಟ ಕೇಸ್ ಹಾಕಲು ಪಿಡಿಒ ನಿರ್ಧಾರ
ಸೈಟ್ ವಿವಾದ: ಯಶ್ ತಾಯಿ ಪುಷ್ಪಾ ಮೇಲೆ ಮಾನನಷ್ಟ ಕೇಸ್ ಹಾಕಲು ಪಿಡಿಒ ನಿರ್ಧಾರ
ಸಾಗರ ಮಾರಿಕಾಂಬೆ ದರ್ಶನದ ವೇಳೆ ಕುಸಿದು ಬಿದ್ದ ಕಾಗೋಡು ತಿಮ್ಮಪ್ಪ
ಸಾಗರ ಮಾರಿಕಾಂಬೆ ದರ್ಶನದ ವೇಳೆ ಕುಸಿದು ಬಿದ್ದ ಕಾಗೋಡು ತಿಮ್ಮಪ್ಪ
ಐತಿಹಾಸಿಕ ದೇವರ ನಕ್ಲೇಸ್ ಕದ್ದುಕೊಂಡು ಹೋದ್ರಾ ಮುಜರಾಯಿ ಇಲಾಖೆ ಅಧಿಕಾರಿ?
ಐತಿಹಾಸಿಕ ದೇವರ ನಕ್ಲೇಸ್ ಕದ್ದುಕೊಂಡು ಹೋದ್ರಾ ಮುಜರಾಯಿ ಇಲಾಖೆ ಅಧಿಕಾರಿ?
ಪಾಕ್ ಸ್ಪಿನ್ನರ್​ನ ಬೌಲಿಂಗ್ ಆ್ಯಕ್ಷನ್ ಕಾನೂನು ಬದ್ಧವೇ?
ಪಾಕ್ ಸ್ಪಿನ್ನರ್​ನ ಬೌಲಿಂಗ್ ಆ್ಯಕ್ಷನ್ ಕಾನೂನು ಬದ್ಧವೇ?
ವಿಧಾನಸಭೆಯಲ್ಲಿ ಪೆನ್​ಡ್ರೈವ್ ಪ್ರದರ್ಶಿಸಿ ಅಶೋಕ್ ಗಂಭೀರ ಆರೋಪ
ವಿಧಾನಸಭೆಯಲ್ಲಿ ಪೆನ್​ಡ್ರೈವ್ ಪ್ರದರ್ಶಿಸಿ ಅಶೋಕ್ ಗಂಭೀರ ಆರೋಪ
ಕಹಿ ಬೇವಿನ ಮರದಲ್ಲಿ ಬರುತ್ತಿದೆ ಸಿಹಿಯಾದ ನೀರು! ಏನಿದು ವಿಸ್ಮಯ?
ಕಹಿ ಬೇವಿನ ಮರದಲ್ಲಿ ಬರುತ್ತಿದೆ ಸಿಹಿಯಾದ ನೀರು! ಏನಿದು ವಿಸ್ಮಯ?
ಬೆಂಚ್​​ ಮೇಲೆ ಕಾಲಿಟ್ಟು ರಾಜ್ಯಸಭೆಯಲ್ಲಿ ಮಾತಾಡಿದ ಸದಸ್ಯ!:  ವಿಡಿಯೋ ನೋಡಿ
ಬೆಂಚ್​​ ಮೇಲೆ ಕಾಲಿಟ್ಟು ರಾಜ್ಯಸಭೆಯಲ್ಲಿ ಮಾತಾಡಿದ ಸದಸ್ಯ!:  ವಿಡಿಯೋ ನೋಡಿ
ಉಡುಪಿಯ ಹಿರಿಯಡ್ಕದಲ್ಲಿ ಭೀಕರ ಅಪಘಾತ: ಎದೆ ಝಲ್​​ ಎನಿಸುತ್ತೆ ಈ ದೃಶ್ಯ
ಉಡುಪಿಯ ಹಿರಿಯಡ್ಕದಲ್ಲಿ ಭೀಕರ ಅಪಘಾತ: ಎದೆ ಝಲ್​​ ಎನಿಸುತ್ತೆ ಈ ದೃಶ್ಯ
ಶ್ರೀಲಂಕಾ ಸ್ಕೋರ್ 189: 173 ರನ್ ಬಾರಿಸಿ ಗೆದ್ದ ಇಂಗ್ಲೆಂಡ್
ಶ್ರೀಲಂಕಾ ಸ್ಕೋರ್ 189: 173 ರನ್ ಬಾರಿಸಿ ಗೆದ್ದ ಇಂಗ್ಲೆಂಡ್