AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಣೆಬೆನ್ನೂರು: ಬಸ್‌ ನಿಲ್ದಾಣದಲ್ಲೇ ಕೊರೊನಾ ಶಂಕಿತನ ಶವ ಇಟ್ಟುಹೋದ್ರು!

ಹಾವೇರಿ: ವೈದ್ಯ ನಾರಾಯಣೋ ಹರಿ ಅಂತಾರೆ. ಆದ್ರೆ ಕೊರೊನಾ ಇಂಥ ವೈದ್ಯರಿಂದಲೂ ಮಾನವಿಯತೆಯನ್ನ ಕಿತ್ತುಕೊಂಡಿದೆ ಅಂತಾ ಕಾಣುತ್ತೆ. ಯಾಕಂದ್ರೆ ಹಾವೇರಿಯಲ್ಲಿನ ವೈದ್ಯಕೀಯ ಸಿಬ್ಬಂದಿ ಪಿಪಿಇ ಕಿಟ್‌ ಥರ ಮನುಷ್ಯತ್ವವನ್ನು ಕಿತ್ತೆಸೆದಂಗಿದೆ. ಹೌದು ಮಾನವೀಯತೆಯನ್ನು ಮರೆತ ಹಾವೇರಿ ಜಿಲ್ಲೆ ವೈದ್ಯಕೀಯ ಸಿಬ್ಬಂದಿ ಬಸ್​ ನಿಲ್ದಾಣದಲ್ಲಿಯೇ ಅನಾರೋಗ್ಯ ಪೀಡಿತನ ಶವ ಇಟ್ಟು ಜನರಲ್ಲಿ ಆತಂಕಕ್ಕೆ ಕಾರಣರಾಗಿದ್ದಾರೆ. ರಾಣೆಬೆನ್ನೂರು ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿ ಈ ಎಡವಟ್ಟು ಸ್ಥಳಿಯರಲ್ಲಿ ಆತಂಕಕ್ಕೆ ಕಾರಣವಾಗಿದೆ. ಜನನಿಬಿಡ ಪ್ರದೇಶದಲ್ಲಿನ ನಿಲ್ದಾಣದಲ್ಲಿ ಶವ ಇಟ್ಟ ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿಯ […]

ರಾಣೆಬೆನ್ನೂರು: ಬಸ್‌ ನಿಲ್ದಾಣದಲ್ಲೇ ಕೊರೊನಾ ಶಂಕಿತನ ಶವ ಇಟ್ಟುಹೋದ್ರು!
Guru
Guru| Edited By: ಸಾಧು ಶ್ರೀನಾಥ್​|

Updated on:Jul 04, 2020 | 5:44 PM

Share

ಹಾವೇರಿ: ವೈದ್ಯ ನಾರಾಯಣೋ ಹರಿ ಅಂತಾರೆ. ಆದ್ರೆ ಕೊರೊನಾ ಇಂಥ ವೈದ್ಯರಿಂದಲೂ ಮಾನವಿಯತೆಯನ್ನ ಕಿತ್ತುಕೊಂಡಿದೆ ಅಂತಾ ಕಾಣುತ್ತೆ. ಯಾಕಂದ್ರೆ ಹಾವೇರಿಯಲ್ಲಿನ ವೈದ್ಯಕೀಯ ಸಿಬ್ಬಂದಿ ಪಿಪಿಇ ಕಿಟ್‌ ಥರ ಮನುಷ್ಯತ್ವವನ್ನು ಕಿತ್ತೆಸೆದಂಗಿದೆ.

ಹೌದು ಮಾನವೀಯತೆಯನ್ನು ಮರೆತ ಹಾವೇರಿ ಜಿಲ್ಲೆ ವೈದ್ಯಕೀಯ ಸಿಬ್ಬಂದಿ ಬಸ್​ ನಿಲ್ದಾಣದಲ್ಲಿಯೇ ಅನಾರೋಗ್ಯ ಪೀಡಿತನ ಶವ ಇಟ್ಟು ಜನರಲ್ಲಿ ಆತಂಕಕ್ಕೆ ಕಾರಣರಾಗಿದ್ದಾರೆ. ರಾಣೆಬೆನ್ನೂರು ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿ ಈ ಎಡವಟ್ಟು ಸ್ಥಳಿಯರಲ್ಲಿ ಆತಂಕಕ್ಕೆ ಕಾರಣವಾಗಿದೆ.

ಜನನಿಬಿಡ ಪ್ರದೇಶದಲ್ಲಿನ ನಿಲ್ದಾಣದಲ್ಲಿ ಶವ ಇಟ್ಟ ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿಯ ಕಾರ್ಯಕ್ಕೆ, ಭಯಗೊಂಡ ಸ್ಥಳೀಯ ಜನರು ಹಿಡಿಶಾಪ ಹಾಕಿದ್ದಾರೆ. ಮೃತದೇಹವನ್ನ ಸುಮಾರು 2-3 ಗಂಟೆ ವರೆಗೆ ಅಲ್ಲಿಯೇ ಬಿಟ್ಟಿದ್ದ ಸಿಬ್ಬಂದಿ ನಂತರ ಜನರ ಆಕ್ರೋಶ ಕಂಡು ಆ್ಯಂಬುಲೆನ್ಸ್‌ನಲ್ಲಿ ಕೊಂಡೊಯ್ದಿದ್ದಾರೆ.

Published On - 4:48 pm, Sat, 4 July 20

Follow Us
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ