AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

1600 ಪೊಲೀಸರಿಗೆ ಕೋವಿಡ್‌ ಟೆಸ್ಟ್‌, ವಾರಕ್ಕೊಮ್ಮೆ ಪ್ರತಿ ಠಾಣೆ ಸ್ಯಾನಿಟೈಸ್‌

ದಾವಣಗೆರೆ: ರಾಜ್ಯಾದ್ಯಂತ ಕೊರೊನಾದಿಂದ ಪೊಲೀಸ್‌ ಇಲಾಖೆಗೆ ಭಾರೀ ಪೆಟ್ಟು ಬೀಳುತ್ತಿದೆ. ಕರ್ತವ್ಯದ ಮೇಲಿರುವ ಪೊಲೀಸರಿಗೆ ಕೊರೊನಾ ಸೋಂಕು ತಗುಲುತ್ತಿದೆ. ಇದಕ್ಕಾಗಿ ದಾವಣೆಗೆರೆ ಪೊಲೀಸ್‌ ವರಿಷ್ಠಾಧಿಕಾರಿ ಹನುಮಂತರಾಯ ಮುಂಜಾಗ್ರಾತಾ ಕ್ರಮಕ್ಕೆ ಮುಂದಾಗಿದ್ದಾರೆ. ಹೌದು, ದಾವಣಗೆರೆಯಲ್ಲಿ ಇಬ್ಬರು ಪೊಲೀಸರು ಹಾಗೂ ಒಬ್ಬ ಸಿಬ್ಬಂದಿಯ ಮಗ ಸೇರಿದಂತೆ ಮೂವರಿಗೆ ಕೊರೊನಾ ಸೋಂಕು ತಗುಲಿದೆ. ಹೀಗಾಗಿ ತಕ್ಷಣವೇ ಸೂಕ್ತ ಕ್ರಮಕ್ಕೆ ಮುಂದಾಗಿರುವ ಎಸ್‌ಪಿ, ಸೋಂಕಿತರನ್ನ ಆಸ್ಪತ್ರೆಗೆ ದಾಖಲಿಸಿದ್ದರು. ಜೊತೆಗೆ ಸಂಪರ್ಕಕ್ಕೆ ಬಂದಿದ್ದ 52 ಪ್ರೈಮರಿ ಸಿಬ್ಬಂದಿ ಈಗ ಕ್ವಾರಂಟೈನ್‌ ಮುಗಿಸಿದ್ದಾರೆ. ಇದರೊಟ್ಟಿಗೆ ಮುಂಜಾಗ್ರತಾ […]

1600 ಪೊಲೀಸರಿಗೆ ಕೋವಿಡ್‌ ಟೆಸ್ಟ್‌, ವಾರಕ್ಕೊಮ್ಮೆ ಪ್ರತಿ ಠಾಣೆ ಸ್ಯಾನಿಟೈಸ್‌
Guru
|

Updated on: Jul 04, 2020 | 11:16 AM

Share

ದಾವಣಗೆರೆ: ರಾಜ್ಯಾದ್ಯಂತ ಕೊರೊನಾದಿಂದ ಪೊಲೀಸ್‌ ಇಲಾಖೆಗೆ ಭಾರೀ ಪೆಟ್ಟು ಬೀಳುತ್ತಿದೆ. ಕರ್ತವ್ಯದ ಮೇಲಿರುವ ಪೊಲೀಸರಿಗೆ ಕೊರೊನಾ ಸೋಂಕು ತಗುಲುತ್ತಿದೆ. ಇದಕ್ಕಾಗಿ ದಾವಣೆಗೆರೆ ಪೊಲೀಸ್‌ ವರಿಷ್ಠಾಧಿಕಾರಿ ಹನುಮಂತರಾಯ ಮುಂಜಾಗ್ರಾತಾ ಕ್ರಮಕ್ಕೆ ಮುಂದಾಗಿದ್ದಾರೆ.

ಹೌದು, ದಾವಣಗೆರೆಯಲ್ಲಿ ಇಬ್ಬರು ಪೊಲೀಸರು ಹಾಗೂ ಒಬ್ಬ ಸಿಬ್ಬಂದಿಯ ಮಗ ಸೇರಿದಂತೆ ಮೂವರಿಗೆ ಕೊರೊನಾ ಸೋಂಕು ತಗುಲಿದೆ. ಹೀಗಾಗಿ ತಕ್ಷಣವೇ ಸೂಕ್ತ ಕ್ರಮಕ್ಕೆ ಮುಂದಾಗಿರುವ ಎಸ್‌ಪಿ, ಸೋಂಕಿತರನ್ನ ಆಸ್ಪತ್ರೆಗೆ ದಾಖಲಿಸಿದ್ದರು. ಜೊತೆಗೆ ಸಂಪರ್ಕಕ್ಕೆ ಬಂದಿದ್ದ 52 ಪ್ರೈಮರಿ ಸಿಬ್ಬಂದಿ ಈಗ ಕ್ವಾರಂಟೈನ್‌ ಮುಗಿಸಿದ್ದಾರೆ.

ಇದರೊಟ್ಟಿಗೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ 1600 ಸಿಬ್ಬಂದಿಯನ್ನ ಕೋವಿಡ್‌ ಟೆಸ್ಟ್‌ಗೆ ಒಳಪಡಿಸಲಾಗುತ್ತಿದೆ. ಹಾಗೇನೇ ಪ್ರತಿ ವಾರಕ್ಕೊಮ್ಮೆ ಜಿಲ್ಲೆಯ ಎಲ್ಲಾ ಪೊಲೀಸ್‌ ಠಾಣೆಗಳನ್ನ ರಾಸಾಯನಿಕದಿಂದ ಸ್ವಚ್ಚತೆಗೊಳಿಸಲು ಎಸ್‌ಪಿ ಮುಂದಾಗಿದ್ದಾರೆ.

Follow Us
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ