AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

1600 ಪೊಲೀಸರಿಗೆ ಕೋವಿಡ್‌ ಟೆಸ್ಟ್‌, ವಾರಕ್ಕೊಮ್ಮೆ ಪ್ರತಿ ಠಾಣೆ ಸ್ಯಾನಿಟೈಸ್‌

ದಾವಣಗೆರೆ: ರಾಜ್ಯಾದ್ಯಂತ ಕೊರೊನಾದಿಂದ ಪೊಲೀಸ್‌ ಇಲಾಖೆಗೆ ಭಾರೀ ಪೆಟ್ಟು ಬೀಳುತ್ತಿದೆ. ಕರ್ತವ್ಯದ ಮೇಲಿರುವ ಪೊಲೀಸರಿಗೆ ಕೊರೊನಾ ಸೋಂಕು ತಗುಲುತ್ತಿದೆ. ಇದಕ್ಕಾಗಿ ದಾವಣೆಗೆರೆ ಪೊಲೀಸ್‌ ವರಿಷ್ಠಾಧಿಕಾರಿ ಹನುಮಂತರಾಯ ಮುಂಜಾಗ್ರಾತಾ ಕ್ರಮಕ್ಕೆ ಮುಂದಾಗಿದ್ದಾರೆ. ಹೌದು, ದಾವಣಗೆರೆಯಲ್ಲಿ ಇಬ್ಬರು ಪೊಲೀಸರು ಹಾಗೂ ಒಬ್ಬ ಸಿಬ್ಬಂದಿಯ ಮಗ ಸೇರಿದಂತೆ ಮೂವರಿಗೆ ಕೊರೊನಾ ಸೋಂಕು ತಗುಲಿದೆ. ಹೀಗಾಗಿ ತಕ್ಷಣವೇ ಸೂಕ್ತ ಕ್ರಮಕ್ಕೆ ಮುಂದಾಗಿರುವ ಎಸ್‌ಪಿ, ಸೋಂಕಿತರನ್ನ ಆಸ್ಪತ್ರೆಗೆ ದಾಖಲಿಸಿದ್ದರು. ಜೊತೆಗೆ ಸಂಪರ್ಕಕ್ಕೆ ಬಂದಿದ್ದ 52 ಪ್ರೈಮರಿ ಸಿಬ್ಬಂದಿ ಈಗ ಕ್ವಾರಂಟೈನ್‌ ಮುಗಿಸಿದ್ದಾರೆ. ಇದರೊಟ್ಟಿಗೆ ಮುಂಜಾಗ್ರತಾ […]

1600 ಪೊಲೀಸರಿಗೆ ಕೋವಿಡ್‌ ಟೆಸ್ಟ್‌, ವಾರಕ್ಕೊಮ್ಮೆ ಪ್ರತಿ ಠಾಣೆ ಸ್ಯಾನಿಟೈಸ್‌
Guru
|

Updated on: Jul 04, 2020 | 11:16 AM

Share

ದಾವಣಗೆರೆ: ರಾಜ್ಯಾದ್ಯಂತ ಕೊರೊನಾದಿಂದ ಪೊಲೀಸ್‌ ಇಲಾಖೆಗೆ ಭಾರೀ ಪೆಟ್ಟು ಬೀಳುತ್ತಿದೆ. ಕರ್ತವ್ಯದ ಮೇಲಿರುವ ಪೊಲೀಸರಿಗೆ ಕೊರೊನಾ ಸೋಂಕು ತಗುಲುತ್ತಿದೆ. ಇದಕ್ಕಾಗಿ ದಾವಣೆಗೆರೆ ಪೊಲೀಸ್‌ ವರಿಷ್ಠಾಧಿಕಾರಿ ಹನುಮಂತರಾಯ ಮುಂಜಾಗ್ರಾತಾ ಕ್ರಮಕ್ಕೆ ಮುಂದಾಗಿದ್ದಾರೆ.

ಹೌದು, ದಾವಣಗೆರೆಯಲ್ಲಿ ಇಬ್ಬರು ಪೊಲೀಸರು ಹಾಗೂ ಒಬ್ಬ ಸಿಬ್ಬಂದಿಯ ಮಗ ಸೇರಿದಂತೆ ಮೂವರಿಗೆ ಕೊರೊನಾ ಸೋಂಕು ತಗುಲಿದೆ. ಹೀಗಾಗಿ ತಕ್ಷಣವೇ ಸೂಕ್ತ ಕ್ರಮಕ್ಕೆ ಮುಂದಾಗಿರುವ ಎಸ್‌ಪಿ, ಸೋಂಕಿತರನ್ನ ಆಸ್ಪತ್ರೆಗೆ ದಾಖಲಿಸಿದ್ದರು. ಜೊತೆಗೆ ಸಂಪರ್ಕಕ್ಕೆ ಬಂದಿದ್ದ 52 ಪ್ರೈಮರಿ ಸಿಬ್ಬಂದಿ ಈಗ ಕ್ವಾರಂಟೈನ್‌ ಮುಗಿಸಿದ್ದಾರೆ.

ಇದರೊಟ್ಟಿಗೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ 1600 ಸಿಬ್ಬಂದಿಯನ್ನ ಕೋವಿಡ್‌ ಟೆಸ್ಟ್‌ಗೆ ಒಳಪಡಿಸಲಾಗುತ್ತಿದೆ. ಹಾಗೇನೇ ಪ್ರತಿ ವಾರಕ್ಕೊಮ್ಮೆ ಜಿಲ್ಲೆಯ ಎಲ್ಲಾ ಪೊಲೀಸ್‌ ಠಾಣೆಗಳನ್ನ ರಾಸಾಯನಿಕದಿಂದ ಸ್ವಚ್ಚತೆಗೊಳಿಸಲು ಎಸ್‌ಪಿ ಮುಂದಾಗಿದ್ದಾರೆ.

ಇಂದು ಈ ರಾಶಿಯವರಿಗೆ ಧನ ಯೋಗ!
ಇಂದು ಈ ರಾಶಿಯವರಿಗೆ ಧನ ಯೋಗ!
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ