AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊದಲ ದಿನದಿಂದ್ಲೇ ಸಂಶೋಧನೆ, ಎರಡೇ ತಿಂಗಳಲ್ಲಿ ಕೊರೊನಾಗೆ ವ್ಯಾಕ್ಸಿನ್ ಸಿದ್ಧ: ಪ್ರೊ. ರಂಗಪ್ಪ

ಮೈಸೂರು: ವಿಶ್ವವನ್ನು ನರಳುವಂತೆ ಮಾಡಿದ ಕಿಲ್ಲರ್ ಕೊರೊನಾಗೆ ಇನ್ನೆರಡು ತಿಂಗಳಲ್ಲಿ ವ್ಯಾಕ್ಸಿನ್ ಬರುತ್ತದೆ ಎಂದು ವಿಜ್ಞಾನಿ ಪ್ರೊ. ಕೆ.ಎಸ್.ರಂಗಪ್ಪ ತಿಳಿಸಿದ್ದಾರೆ. ಈ ಹಿಂದೆ ವ್ಯಾಕ್ಸಿನ್ ಕಂಡುಹಿಡಿಯಲು 2 ವರ್ಷವಾಗುತ್ತಿತ್ತು. ಆದರೆ ಕೊರೊನಾಗೆ ಮೊದಲ ದಿನದಿಂದಲೇ ಸಂಶೋಧನೆ ಶುರುವಾಗಿತ್ತು. ಸುಮಾರು 6 ಸಾವಿರ ಜನರಿಂದ ಸಂಶೋಧನೆ ನಡೆಸಲಾಗುತ್ತಿದೆ ಎಂದಿದ್ದಾರೆ. ಎಡ್ವರ್ಡ್ ಜೆನ್ನರ್‌ ಸಂಶೋಧನಾ ಕೇಂದ್ರದಲ್ಲಿ ಸಂಶೋಧನೆ ನಡೆಯುತ್ತಿದೆ. ಈಗಾಗಲೇ ಹಲವರಿಗೆ ವ್ಯಾಕ್ಸಿನ್ ಪ್ರಯೋಗಿಸಲಾಗಿದೆ. ಗಾಳಿ, ನೀರಿನ ಮೂಲಕ ಕೊರೊನಾ ಸೋಂಕು ಹರಡಲ್ಲ. ಕೇವಲ ಕೊರೊನಾ ಸೋಂಕಿನಿಂದಲೇ ಜನರು ಸಾಯುತ್ತಿಲ್ಲ. […]

ಮೊದಲ ದಿನದಿಂದ್ಲೇ ಸಂಶೋಧನೆ, ಎರಡೇ ತಿಂಗಳಲ್ಲಿ ಕೊರೊನಾಗೆ ವ್ಯಾಕ್ಸಿನ್ ಸಿದ್ಧ: ಪ್ರೊ. ರಂಗಪ್ಪ
ಆಯೇಷಾ ಬಾನು
| Edited By: |

Updated on: Oct 03, 2020 | 1:00 PM

Share

ಮೈಸೂರು: ವಿಶ್ವವನ್ನು ನರಳುವಂತೆ ಮಾಡಿದ ಕಿಲ್ಲರ್ ಕೊರೊನಾಗೆ ಇನ್ನೆರಡು ತಿಂಗಳಲ್ಲಿ ವ್ಯಾಕ್ಸಿನ್ ಬರುತ್ತದೆ ಎಂದು ವಿಜ್ಞಾನಿ ಪ್ರೊ. ಕೆ.ಎಸ್.ರಂಗಪ್ಪ ತಿಳಿಸಿದ್ದಾರೆ. ಈ ಹಿಂದೆ ವ್ಯಾಕ್ಸಿನ್ ಕಂಡುಹಿಡಿಯಲು 2 ವರ್ಷವಾಗುತ್ತಿತ್ತು. ಆದರೆ ಕೊರೊನಾಗೆ ಮೊದಲ ದಿನದಿಂದಲೇ ಸಂಶೋಧನೆ ಶುರುವಾಗಿತ್ತು. ಸುಮಾರು 6 ಸಾವಿರ ಜನರಿಂದ ಸಂಶೋಧನೆ ನಡೆಸಲಾಗುತ್ತಿದೆ ಎಂದಿದ್ದಾರೆ.

ಎಡ್ವರ್ಡ್ ಜೆನ್ನರ್‌ ಸಂಶೋಧನಾ ಕೇಂದ್ರದಲ್ಲಿ ಸಂಶೋಧನೆ ನಡೆಯುತ್ತಿದೆ. ಈಗಾಗಲೇ ಹಲವರಿಗೆ ವ್ಯಾಕ್ಸಿನ್ ಪ್ರಯೋಗಿಸಲಾಗಿದೆ. ಗಾಳಿ, ನೀರಿನ ಮೂಲಕ ಕೊರೊನಾ ಸೋಂಕು ಹರಡಲ್ಲ. ಕೇವಲ ಕೊರೊನಾ ಸೋಂಕಿನಿಂದಲೇ ಜನರು ಸಾಯುತ್ತಿಲ್ಲ. ಬೇರೆ ಬೇರೆ ಆರೋಗ್ಯದ ಸಮಸ್ಯೆಯಿಂದ ಸಾಯುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.

2 ಸಾವಿರಕ್ಕಿಂತ ಕಡಿಮೆ ದರಕ್ಕೆ ಕೊವಿಡ್‌ಗೆ ವ್ಯಾಕ್ಸಿನ್: ಇನ್ನು 2 ಸಾವಿರಕ್ಕಿಂತ ಕಡಿಮೆ ದರಕ್ಕೆ ಕೊವಿಡ್‌ಗೆ ವ್ಯಾಕ್ಸಿನ್ ಸಿಗಲಿದೆ. ಕೊರೊನಾ ವೈರಸ್ ಪ್ರಾಣಿಗಳಿಂದ ಬಂದಿದೆ ಎಂದು ದೃಢಪಟ್ಟಿದೆ. ಆದರೆ ಇದು ಮ್ಯಾನ್ ಮೇಡ್ ಎಂದು ಹೇಳಲು ಸಾಧ್ಯವಿಲ್ಲ. ಚೀನಾದ ಲ್ಯಾಬ್‌ನಿಂದ ಹೊರ ಬಂದಿದ್ದು ಅಪರಾಧ. ಚೀನಾದಲ್ಲಿರುವ ವಿಜ್ಞಾನಿಗಳಲ್ಲಿ ಅಮೆರಿಕದವರೇ ಹೆಚ್ಚಿದ್ದಾರೆ. ಭಾರತ, ಚೀನಾ ಗಡಿ ವಿವಾದ ಹಿನ್ನೆಲೆಯಲ್ಲಿ 500 ಕೋಟಿ ರೂಪಾಯಿಯ ಪ್ರಾಜೆಕ್ಟ್ ಅರ್ಧಕ್ಕೆ ನಿಂತಿದೆ. ಕ್ಯಾನ್ಸರ್ ಸಂಬಂಧಿತ ಸಂಶೊಧನೆಗೆ ಚೀನಾ ಜತೆ ಒಡಂಬಡಿಕೆ. ಸದ್ಯ ತಾತ್ಕಾಲಿಕವಾಗಿ ಅದನ್ನು ಸ್ಥಗಿತಗೊಳಿಸಲಾಗಿದೆ. ಕೇಂದ್ರ ಹೇಳಿದರೆ ನಾನು ಮುಂದೆಯೂ ಅದನ್ನು ಮಾಡಲ್ಲ ಎಂದಿದ್ದಾರೆ.

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?