AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊದಲ ದಿನದಿಂದ್ಲೇ ಸಂಶೋಧನೆ, ಎರಡೇ ತಿಂಗಳಲ್ಲಿ ಕೊರೊನಾಗೆ ವ್ಯಾಕ್ಸಿನ್ ಸಿದ್ಧ: ಪ್ರೊ. ರಂಗಪ್ಪ

ಮೈಸೂರು: ವಿಶ್ವವನ್ನು ನರಳುವಂತೆ ಮಾಡಿದ ಕಿಲ್ಲರ್ ಕೊರೊನಾಗೆ ಇನ್ನೆರಡು ತಿಂಗಳಲ್ಲಿ ವ್ಯಾಕ್ಸಿನ್ ಬರುತ್ತದೆ ಎಂದು ವಿಜ್ಞಾನಿ ಪ್ರೊ. ಕೆ.ಎಸ್.ರಂಗಪ್ಪ ತಿಳಿಸಿದ್ದಾರೆ. ಈ ಹಿಂದೆ ವ್ಯಾಕ್ಸಿನ್ ಕಂಡುಹಿಡಿಯಲು 2 ವರ್ಷವಾಗುತ್ತಿತ್ತು. ಆದರೆ ಕೊರೊನಾಗೆ ಮೊದಲ ದಿನದಿಂದಲೇ ಸಂಶೋಧನೆ ಶುರುವಾಗಿತ್ತು. ಸುಮಾರು 6 ಸಾವಿರ ಜನರಿಂದ ಸಂಶೋಧನೆ ನಡೆಸಲಾಗುತ್ತಿದೆ ಎಂದಿದ್ದಾರೆ. ಎಡ್ವರ್ಡ್ ಜೆನ್ನರ್‌ ಸಂಶೋಧನಾ ಕೇಂದ್ರದಲ್ಲಿ ಸಂಶೋಧನೆ ನಡೆಯುತ್ತಿದೆ. ಈಗಾಗಲೇ ಹಲವರಿಗೆ ವ್ಯಾಕ್ಸಿನ್ ಪ್ರಯೋಗಿಸಲಾಗಿದೆ. ಗಾಳಿ, ನೀರಿನ ಮೂಲಕ ಕೊರೊನಾ ಸೋಂಕು ಹರಡಲ್ಲ. ಕೇವಲ ಕೊರೊನಾ ಸೋಂಕಿನಿಂದಲೇ ಜನರು ಸಾಯುತ್ತಿಲ್ಲ. […]

ಮೊದಲ ದಿನದಿಂದ್ಲೇ ಸಂಶೋಧನೆ, ಎರಡೇ ತಿಂಗಳಲ್ಲಿ ಕೊರೊನಾಗೆ ವ್ಯಾಕ್ಸಿನ್ ಸಿದ್ಧ: ಪ್ರೊ. ರಂಗಪ್ಪ
ಆಯೇಷಾ ಬಾನು
| Edited By: |

Updated on: Oct 03, 2020 | 1:00 PM

Share

ಮೈಸೂರು: ವಿಶ್ವವನ್ನು ನರಳುವಂತೆ ಮಾಡಿದ ಕಿಲ್ಲರ್ ಕೊರೊನಾಗೆ ಇನ್ನೆರಡು ತಿಂಗಳಲ್ಲಿ ವ್ಯಾಕ್ಸಿನ್ ಬರುತ್ತದೆ ಎಂದು ವಿಜ್ಞಾನಿ ಪ್ರೊ. ಕೆ.ಎಸ್.ರಂಗಪ್ಪ ತಿಳಿಸಿದ್ದಾರೆ. ಈ ಹಿಂದೆ ವ್ಯಾಕ್ಸಿನ್ ಕಂಡುಹಿಡಿಯಲು 2 ವರ್ಷವಾಗುತ್ತಿತ್ತು. ಆದರೆ ಕೊರೊನಾಗೆ ಮೊದಲ ದಿನದಿಂದಲೇ ಸಂಶೋಧನೆ ಶುರುವಾಗಿತ್ತು. ಸುಮಾರು 6 ಸಾವಿರ ಜನರಿಂದ ಸಂಶೋಧನೆ ನಡೆಸಲಾಗುತ್ತಿದೆ ಎಂದಿದ್ದಾರೆ.

ಎಡ್ವರ್ಡ್ ಜೆನ್ನರ್‌ ಸಂಶೋಧನಾ ಕೇಂದ್ರದಲ್ಲಿ ಸಂಶೋಧನೆ ನಡೆಯುತ್ತಿದೆ. ಈಗಾಗಲೇ ಹಲವರಿಗೆ ವ್ಯಾಕ್ಸಿನ್ ಪ್ರಯೋಗಿಸಲಾಗಿದೆ. ಗಾಳಿ, ನೀರಿನ ಮೂಲಕ ಕೊರೊನಾ ಸೋಂಕು ಹರಡಲ್ಲ. ಕೇವಲ ಕೊರೊನಾ ಸೋಂಕಿನಿಂದಲೇ ಜನರು ಸಾಯುತ್ತಿಲ್ಲ. ಬೇರೆ ಬೇರೆ ಆರೋಗ್ಯದ ಸಮಸ್ಯೆಯಿಂದ ಸಾಯುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.

2 ಸಾವಿರಕ್ಕಿಂತ ಕಡಿಮೆ ದರಕ್ಕೆ ಕೊವಿಡ್‌ಗೆ ವ್ಯಾಕ್ಸಿನ್: ಇನ್ನು 2 ಸಾವಿರಕ್ಕಿಂತ ಕಡಿಮೆ ದರಕ್ಕೆ ಕೊವಿಡ್‌ಗೆ ವ್ಯಾಕ್ಸಿನ್ ಸಿಗಲಿದೆ. ಕೊರೊನಾ ವೈರಸ್ ಪ್ರಾಣಿಗಳಿಂದ ಬಂದಿದೆ ಎಂದು ದೃಢಪಟ್ಟಿದೆ. ಆದರೆ ಇದು ಮ್ಯಾನ್ ಮೇಡ್ ಎಂದು ಹೇಳಲು ಸಾಧ್ಯವಿಲ್ಲ. ಚೀನಾದ ಲ್ಯಾಬ್‌ನಿಂದ ಹೊರ ಬಂದಿದ್ದು ಅಪರಾಧ. ಚೀನಾದಲ್ಲಿರುವ ವಿಜ್ಞಾನಿಗಳಲ್ಲಿ ಅಮೆರಿಕದವರೇ ಹೆಚ್ಚಿದ್ದಾರೆ. ಭಾರತ, ಚೀನಾ ಗಡಿ ವಿವಾದ ಹಿನ್ನೆಲೆಯಲ್ಲಿ 500 ಕೋಟಿ ರೂಪಾಯಿಯ ಪ್ರಾಜೆಕ್ಟ್ ಅರ್ಧಕ್ಕೆ ನಿಂತಿದೆ. ಕ್ಯಾನ್ಸರ್ ಸಂಬಂಧಿತ ಸಂಶೊಧನೆಗೆ ಚೀನಾ ಜತೆ ಒಡಂಬಡಿಕೆ. ಸದ್ಯ ತಾತ್ಕಾಲಿಕವಾಗಿ ಅದನ್ನು ಸ್ಥಗಿತಗೊಳಿಸಲಾಗಿದೆ. ಕೇಂದ್ರ ಹೇಳಿದರೆ ನಾನು ಮುಂದೆಯೂ ಅದನ್ನು ಮಾಡಲ್ಲ ಎಂದಿದ್ದಾರೆ.

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ