AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸ್ತೆ ಮೇಲೆಯೇ ಬಿದ್ದಿದೆ ಸೋಂಕಿತನ ಶವ, 3 ಗಂಟೆಯಾದ್ರೂ ಬಾರದ ಆ್ಯಂಬುಲೆನ್ಸ್

ಬೆಂಗಳೂರು: ಕೊರೊನಾದಿಂದ ಮೃತಪಟ್ಟಿದ್ದ ವ್ಯಕ್ತಿಯ ಶವ ಮೂರು ಗಂಟೆಗಳಾದ್ರೂ ಸಾಗಿಸುವವರು ಯಾರೂ ಇಲ್ಲದೇ ರಸ್ತೆ ಮೇಲೆಯೆ ಬಿದ್ದಿರುವ ಹೃದಯ ವಿದ್ರಾವಕ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಹನುಮಂತ ನಗರದ ನಿವಾಸಿ 55 ವರ್ಷದ ವ್ಯಕ್ತಿ ಕೊರೊನಾ ಸೋಂಕಿನಿಂದ ಸಾವಿಗೀಡಾಗಿದ್ದಾರೆ. ಮೃತಪಟ್ಟು 3 ಗಂಟೆಗಳಾದ್ರೂ, ಆ್ಯಂಬುಲೆನ್ಸ್‌ ಇಲ್ಲದೆ ರಸ್ತೆ ಮೇಲೆಯೇ ಶವವನ್ನಿಟ್ಟಿದ್ದಾರೆ. ಜೊತೆಗೆ ಮಳೆ ಬೇರೆ ಸುರಿಯುತ್ತಿದೆ. ಆದ್ರೂ ಆ್ಯಂಬುಲೆನ್ಸ್​‌ ಬಂದಿಲ್ಲ. ಆರೋಗ್ಯ ಅಧಿಕಾರಿಗಳು ಇತ್ತ ಸುಳಿದಿಲ್ಲ. ಹೀಗಾಗಿ ಸಿಬ್ಬಂದಿ ಶವವನ್ನ ರಸ್ತೆ ಮೇಲೆಯೇ ಬಿಟ್ಟಿದ್ದಾರೆ. ಅಧಿಕಾರಿಗಳ ಈ […]

ರಸ್ತೆ ಮೇಲೆಯೇ ಬಿದ್ದಿದೆ ಸೋಂಕಿತನ ಶವ, 3 ಗಂಟೆಯಾದ್ರೂ ಬಾರದ ಆ್ಯಂಬುಲೆನ್ಸ್
Guru
Guru| Edited By: |

Updated on:Jul 03, 2020 | 8:01 PM

Share

ಬೆಂಗಳೂರು: ಕೊರೊನಾದಿಂದ ಮೃತಪಟ್ಟಿದ್ದ ವ್ಯಕ್ತಿಯ ಶವ ಮೂರು ಗಂಟೆಗಳಾದ್ರೂ ಸಾಗಿಸುವವರು ಯಾರೂ ಇಲ್ಲದೇ ರಸ್ತೆ ಮೇಲೆಯೆ ಬಿದ್ದಿರುವ ಹೃದಯ ವಿದ್ರಾವಕ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಹನುಮಂತ ನಗರದ ನಿವಾಸಿ 55 ವರ್ಷದ ವ್ಯಕ್ತಿ ಕೊರೊನಾ ಸೋಂಕಿನಿಂದ ಸಾವಿಗೀಡಾಗಿದ್ದಾರೆ. ಮೃತಪಟ್ಟು 3 ಗಂಟೆಗಳಾದ್ರೂ, ಆ್ಯಂಬುಲೆನ್ಸ್‌ ಇಲ್ಲದೆ ರಸ್ತೆ ಮೇಲೆಯೇ ಶವವನ್ನಿಟ್ಟಿದ್ದಾರೆ. ಜೊತೆಗೆ ಮಳೆ ಬೇರೆ ಸುರಿಯುತ್ತಿದೆ. ಆದ್ರೂ ಆ್ಯಂಬುಲೆನ್ಸ್​‌ ಬಂದಿಲ್ಲ. ಆರೋಗ್ಯ ಅಧಿಕಾರಿಗಳು ಇತ್ತ ಸುಳಿದಿಲ್ಲ. ಹೀಗಾಗಿ ಸಿಬ್ಬಂದಿ ಶವವನ್ನ ರಸ್ತೆ ಮೇಲೆಯೇ ಬಿಟ್ಟಿದ್ದಾರೆ.

ಅಧಿಕಾರಿಗಳ ಈ ಬೇಜವಾಬ್ದಾರಿಗೆ ಸ್ಥಳೀಯರು ಗರಂ‌ ಆಗಿದ್ದಾರೆ. ಮಾನವೀಯತೆಯನ್ನೇ ಮರೆತಿರುವ ಆರೋಗ್ಯಾಧಿಕಾರಿಗಳ ಬೇಜವಾಬ್ದಾರಿಗೆ ಹನುಮಂತನಗರದ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೆಲ್ಲಾ ನೋಡಿದ್ರೆ ಬೆಂಗಳೂರು ಕೂಡಾ ಮುಂಬೈ, ದೆಹಲಿಯಂತಾಗುತ್ತಿದೆಯಾ ಅನ್ನೋ ಅನುಮಾನಗಳು ಮೂಡುತ್ತಿವೆ.

Published On - 7:57 pm, Fri, 3 July 20

Follow Us
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?