AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸ್ತೆ ಮೇಲೆಯೇ ಬಿದ್ದಿದೆ ಸೋಂಕಿತನ ಶವ, 3 ಗಂಟೆಯಾದ್ರೂ ಬಾರದ ಆ್ಯಂಬುಲೆನ್ಸ್

ಬೆಂಗಳೂರು: ಕೊರೊನಾದಿಂದ ಮೃತಪಟ್ಟಿದ್ದ ವ್ಯಕ್ತಿಯ ಶವ ಮೂರು ಗಂಟೆಗಳಾದ್ರೂ ಸಾಗಿಸುವವರು ಯಾರೂ ಇಲ್ಲದೇ ರಸ್ತೆ ಮೇಲೆಯೆ ಬಿದ್ದಿರುವ ಹೃದಯ ವಿದ್ರಾವಕ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಹನುಮಂತ ನಗರದ ನಿವಾಸಿ 55 ವರ್ಷದ ವ್ಯಕ್ತಿ ಕೊರೊನಾ ಸೋಂಕಿನಿಂದ ಸಾವಿಗೀಡಾಗಿದ್ದಾರೆ. ಮೃತಪಟ್ಟು 3 ಗಂಟೆಗಳಾದ್ರೂ, ಆ್ಯಂಬುಲೆನ್ಸ್‌ ಇಲ್ಲದೆ ರಸ್ತೆ ಮೇಲೆಯೇ ಶವವನ್ನಿಟ್ಟಿದ್ದಾರೆ. ಜೊತೆಗೆ ಮಳೆ ಬೇರೆ ಸುರಿಯುತ್ತಿದೆ. ಆದ್ರೂ ಆ್ಯಂಬುಲೆನ್ಸ್​‌ ಬಂದಿಲ್ಲ. ಆರೋಗ್ಯ ಅಧಿಕಾರಿಗಳು ಇತ್ತ ಸುಳಿದಿಲ್ಲ. ಹೀಗಾಗಿ ಸಿಬ್ಬಂದಿ ಶವವನ್ನ ರಸ್ತೆ ಮೇಲೆಯೇ ಬಿಟ್ಟಿದ್ದಾರೆ. ಅಧಿಕಾರಿಗಳ ಈ […]

ರಸ್ತೆ ಮೇಲೆಯೇ ಬಿದ್ದಿದೆ ಸೋಂಕಿತನ ಶವ, 3 ಗಂಟೆಯಾದ್ರೂ ಬಾರದ ಆ್ಯಂಬುಲೆನ್ಸ್
Guru
Guru| Edited By: |

Updated on:Jul 03, 2020 | 8:01 PM

Share

ಬೆಂಗಳೂರು: ಕೊರೊನಾದಿಂದ ಮೃತಪಟ್ಟಿದ್ದ ವ್ಯಕ್ತಿಯ ಶವ ಮೂರು ಗಂಟೆಗಳಾದ್ರೂ ಸಾಗಿಸುವವರು ಯಾರೂ ಇಲ್ಲದೇ ರಸ್ತೆ ಮೇಲೆಯೆ ಬಿದ್ದಿರುವ ಹೃದಯ ವಿದ್ರಾವಕ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಹನುಮಂತ ನಗರದ ನಿವಾಸಿ 55 ವರ್ಷದ ವ್ಯಕ್ತಿ ಕೊರೊನಾ ಸೋಂಕಿನಿಂದ ಸಾವಿಗೀಡಾಗಿದ್ದಾರೆ. ಮೃತಪಟ್ಟು 3 ಗಂಟೆಗಳಾದ್ರೂ, ಆ್ಯಂಬುಲೆನ್ಸ್‌ ಇಲ್ಲದೆ ರಸ್ತೆ ಮೇಲೆಯೇ ಶವವನ್ನಿಟ್ಟಿದ್ದಾರೆ. ಜೊತೆಗೆ ಮಳೆ ಬೇರೆ ಸುರಿಯುತ್ತಿದೆ. ಆದ್ರೂ ಆ್ಯಂಬುಲೆನ್ಸ್​‌ ಬಂದಿಲ್ಲ. ಆರೋಗ್ಯ ಅಧಿಕಾರಿಗಳು ಇತ್ತ ಸುಳಿದಿಲ್ಲ. ಹೀಗಾಗಿ ಸಿಬ್ಬಂದಿ ಶವವನ್ನ ರಸ್ತೆ ಮೇಲೆಯೇ ಬಿಟ್ಟಿದ್ದಾರೆ.

ಅಧಿಕಾರಿಗಳ ಈ ಬೇಜವಾಬ್ದಾರಿಗೆ ಸ್ಥಳೀಯರು ಗರಂ‌ ಆಗಿದ್ದಾರೆ. ಮಾನವೀಯತೆಯನ್ನೇ ಮರೆತಿರುವ ಆರೋಗ್ಯಾಧಿಕಾರಿಗಳ ಬೇಜವಾಬ್ದಾರಿಗೆ ಹನುಮಂತನಗರದ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೆಲ್ಲಾ ನೋಡಿದ್ರೆ ಬೆಂಗಳೂರು ಕೂಡಾ ಮುಂಬೈ, ದೆಹಲಿಯಂತಾಗುತ್ತಿದೆಯಾ ಅನ್ನೋ ಅನುಮಾನಗಳು ಮೂಡುತ್ತಿವೆ.

Published On - 7:57 pm, Fri, 3 July 20

Follow Us
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು