AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸ್ತೆ ಮೇಲೆಯೇ ಬಿದ್ದಿದೆ ಸೋಂಕಿತನ ಶವ, 3 ಗಂಟೆಯಾದ್ರೂ ಬಾರದ ಆ್ಯಂಬುಲೆನ್ಸ್

ಬೆಂಗಳೂರು: ಕೊರೊನಾದಿಂದ ಮೃತಪಟ್ಟಿದ್ದ ವ್ಯಕ್ತಿಯ ಶವ ಮೂರು ಗಂಟೆಗಳಾದ್ರೂ ಸಾಗಿಸುವವರು ಯಾರೂ ಇಲ್ಲದೇ ರಸ್ತೆ ಮೇಲೆಯೆ ಬಿದ್ದಿರುವ ಹೃದಯ ವಿದ್ರಾವಕ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಹನುಮಂತ ನಗರದ ನಿವಾಸಿ 55 ವರ್ಷದ ವ್ಯಕ್ತಿ ಕೊರೊನಾ ಸೋಂಕಿನಿಂದ ಸಾವಿಗೀಡಾಗಿದ್ದಾರೆ. ಮೃತಪಟ್ಟು 3 ಗಂಟೆಗಳಾದ್ರೂ, ಆ್ಯಂಬುಲೆನ್ಸ್‌ ಇಲ್ಲದೆ ರಸ್ತೆ ಮೇಲೆಯೇ ಶವವನ್ನಿಟ್ಟಿದ್ದಾರೆ. ಜೊತೆಗೆ ಮಳೆ ಬೇರೆ ಸುರಿಯುತ್ತಿದೆ. ಆದ್ರೂ ಆ್ಯಂಬುಲೆನ್ಸ್​‌ ಬಂದಿಲ್ಲ. ಆರೋಗ್ಯ ಅಧಿಕಾರಿಗಳು ಇತ್ತ ಸುಳಿದಿಲ್ಲ. ಹೀಗಾಗಿ ಸಿಬ್ಬಂದಿ ಶವವನ್ನ ರಸ್ತೆ ಮೇಲೆಯೇ ಬಿಟ್ಟಿದ್ದಾರೆ. ಅಧಿಕಾರಿಗಳ ಈ […]

ರಸ್ತೆ ಮೇಲೆಯೇ ಬಿದ್ದಿದೆ ಸೋಂಕಿತನ ಶವ, 3 ಗಂಟೆಯಾದ್ರೂ ಬಾರದ ಆ್ಯಂಬುಲೆನ್ಸ್
Guru
| Edited By: |

Updated on:Jul 03, 2020 | 8:01 PM

Share

ಬೆಂಗಳೂರು: ಕೊರೊನಾದಿಂದ ಮೃತಪಟ್ಟಿದ್ದ ವ್ಯಕ್ತಿಯ ಶವ ಮೂರು ಗಂಟೆಗಳಾದ್ರೂ ಸಾಗಿಸುವವರು ಯಾರೂ ಇಲ್ಲದೇ ರಸ್ತೆ ಮೇಲೆಯೆ ಬಿದ್ದಿರುವ ಹೃದಯ ವಿದ್ರಾವಕ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಹನುಮಂತ ನಗರದ ನಿವಾಸಿ 55 ವರ್ಷದ ವ್ಯಕ್ತಿ ಕೊರೊನಾ ಸೋಂಕಿನಿಂದ ಸಾವಿಗೀಡಾಗಿದ್ದಾರೆ. ಮೃತಪಟ್ಟು 3 ಗಂಟೆಗಳಾದ್ರೂ, ಆ್ಯಂಬುಲೆನ್ಸ್‌ ಇಲ್ಲದೆ ರಸ್ತೆ ಮೇಲೆಯೇ ಶವವನ್ನಿಟ್ಟಿದ್ದಾರೆ. ಜೊತೆಗೆ ಮಳೆ ಬೇರೆ ಸುರಿಯುತ್ತಿದೆ. ಆದ್ರೂ ಆ್ಯಂಬುಲೆನ್ಸ್​‌ ಬಂದಿಲ್ಲ. ಆರೋಗ್ಯ ಅಧಿಕಾರಿಗಳು ಇತ್ತ ಸುಳಿದಿಲ್ಲ. ಹೀಗಾಗಿ ಸಿಬ್ಬಂದಿ ಶವವನ್ನ ರಸ್ತೆ ಮೇಲೆಯೇ ಬಿಟ್ಟಿದ್ದಾರೆ.

ಅಧಿಕಾರಿಗಳ ಈ ಬೇಜವಾಬ್ದಾರಿಗೆ ಸ್ಥಳೀಯರು ಗರಂ‌ ಆಗಿದ್ದಾರೆ. ಮಾನವೀಯತೆಯನ್ನೇ ಮರೆತಿರುವ ಆರೋಗ್ಯಾಧಿಕಾರಿಗಳ ಬೇಜವಾಬ್ದಾರಿಗೆ ಹನುಮಂತನಗರದ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೆಲ್ಲಾ ನೋಡಿದ್ರೆ ಬೆಂಗಳೂರು ಕೂಡಾ ಮುಂಬೈ, ದೆಹಲಿಯಂತಾಗುತ್ತಿದೆಯಾ ಅನ್ನೋ ಅನುಮಾನಗಳು ಮೂಡುತ್ತಿವೆ.

Published On - 7:57 pm, Fri, 3 July 20

ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ