AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೋಟದ ಮನೆಯಲ್ಲಿದ್ದ ಮೂವರಿಗೆ ಕೊರೊನಾ, ತತ್ತರಿಸಿದೆ ಬೆಳಗಾವಿ ಜಿಲ್ಲೆ

ಬೆಳಗಾವಿ: ತಾಲೂಕಿನ ಹಿರೇಬಾಗೇವಾಡಿ ಗ್ರಾಮದಲ್ಲಿ 36 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಈ ಮಧ್ಯೆ ಜಿಲ್ಲೆಯಿಂದ ಮತ್ತೊಂದು ಆತಂಕಕಾರಿ ಸುದ್ದಿ ಬಂದಿದೆ. ಅಕ್ಷರಶಃ ಗ್ರೀನ್​ ಜೋನ್​ನಲ್ಲಿ ತೋಟದ ಮನೆಯಲ್ಲಿದ್ದ ಮೂವರಿಗೂ ಕೊರೊನಾ ಸೋಂಕು ಹರಡಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಪೀಡಿತರ ಸಂಖ್ಯೆ 70ಕ್ಕೆ ಏರಿಕೆಯಾಗಿದೆ. ಕುಡಚಿ ಪಟ್ಟಣದ ತೋಟದ ಮನೆಯಲ್ಲಿ ವಾಸವಿದ್ದ ಮೂವರಿಗೆ ಕೊರೊನಾ ಸೋಂಕು ಹತ್ತಿದೆ. ಅಣ್ಣ 55 ವರ್ಷದ ಪಿ.574, ತಮ್ಮ 50 ವರ್ಷದ ಪಿ.576, ಅಣ್ಣನ ಮಗಳು 30 […]

ತೋಟದ ಮನೆಯಲ್ಲಿದ್ದ ಮೂವರಿಗೆ ಕೊರೊನಾ, ತತ್ತರಿಸಿದೆ ಬೆಳಗಾವಿ ಜಿಲ್ಲೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:May 01, 2020 | 2:25 PM

Share

ಬೆಳಗಾವಿ: ತಾಲೂಕಿನ ಹಿರೇಬಾಗೇವಾಡಿ ಗ್ರಾಮದಲ್ಲಿ 36 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಈ ಮಧ್ಯೆ ಜಿಲ್ಲೆಯಿಂದ ಮತ್ತೊಂದು ಆತಂಕಕಾರಿ ಸುದ್ದಿ ಬಂದಿದೆ. ಅಕ್ಷರಶಃ ಗ್ರೀನ್​ ಜೋನ್​ನಲ್ಲಿ ತೋಟದ ಮನೆಯಲ್ಲಿದ್ದ ಮೂವರಿಗೂ ಕೊರೊನಾ ಸೋಂಕು ಹರಡಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಪೀಡಿತರ ಸಂಖ್ಯೆ 70ಕ್ಕೆ ಏರಿಕೆಯಾಗಿದೆ.

ಕುಡಚಿ ಪಟ್ಟಣದ ತೋಟದ ಮನೆಯಲ್ಲಿ ವಾಸವಿದ್ದ ಮೂವರಿಗೆ ಕೊರೊನಾ ಸೋಂಕು ಹತ್ತಿದೆ. ಅಣ್ಣ 55 ವರ್ಷದ ಪಿ.574, ತಮ್ಮ 50 ವರ್ಷದ ಪಿ.576, ಅಣ್ಣನ ಮಗಳು 30 ವರ್ಷದ ಮಹಿಳೆ ಪಿ.575 ಇವರಿಗೆ ಕೊರೊನಾ ಸೋಂಕು ಬಂದಿದೆ. ಆರೋಗ್ಯ ಸಿಬ್ಬಂದಿ ಸೋಂಕಿತರಿಂದ ಮಾಹಿತಿ ಕಲೆಹಾಕುತ್ತಿದ್ದಾರೆ. ಜಿಲ್ಲೆಯ 301ನೇ ಸೋಂಕಿತನ ದ್ವಿತೀಯ ಸಂಪರ್ಕದಿಂದ ಕೊರೊನಾ ಬಂದಿರುವ ಸಾಧ್ಯತೆಯಿದೆ. ಆದ್ರೆ ಈತನಿಗೂ ಇಂದು ಸೋಂಕು ದೃಢಪಟ್ಟವರಿಗೂ ನೇರ ಸಂಬಂಧವಿಲ್ಲ.

Published On - 2:22 pm, Fri, 1 May 20

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ