AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೋಟದ ಮನೆಯಲ್ಲಿದ್ದ ಮೂವರಿಗೆ ಕೊರೊನಾ, ತತ್ತರಿಸಿದೆ ಬೆಳಗಾವಿ ಜಿಲ್ಲೆ

ಬೆಳಗಾವಿ: ತಾಲೂಕಿನ ಹಿರೇಬಾಗೇವಾಡಿ ಗ್ರಾಮದಲ್ಲಿ 36 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಈ ಮಧ್ಯೆ ಜಿಲ್ಲೆಯಿಂದ ಮತ್ತೊಂದು ಆತಂಕಕಾರಿ ಸುದ್ದಿ ಬಂದಿದೆ. ಅಕ್ಷರಶಃ ಗ್ರೀನ್​ ಜೋನ್​ನಲ್ಲಿ ತೋಟದ ಮನೆಯಲ್ಲಿದ್ದ ಮೂವರಿಗೂ ಕೊರೊನಾ ಸೋಂಕು ಹರಡಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಪೀಡಿತರ ಸಂಖ್ಯೆ 70ಕ್ಕೆ ಏರಿಕೆಯಾಗಿದೆ. ಕುಡಚಿ ಪಟ್ಟಣದ ತೋಟದ ಮನೆಯಲ್ಲಿ ವಾಸವಿದ್ದ ಮೂವರಿಗೆ ಕೊರೊನಾ ಸೋಂಕು ಹತ್ತಿದೆ. ಅಣ್ಣ 55 ವರ್ಷದ ಪಿ.574, ತಮ್ಮ 50 ವರ್ಷದ ಪಿ.576, ಅಣ್ಣನ ಮಗಳು 30 […]

ತೋಟದ ಮನೆಯಲ್ಲಿದ್ದ ಮೂವರಿಗೆ ಕೊರೊನಾ, ತತ್ತರಿಸಿದೆ ಬೆಳಗಾವಿ ಜಿಲ್ಲೆ
ಸಾಧು ಶ್ರೀನಾಥ್​
|

Updated on:May 01, 2020 | 2:25 PM

Share

ಬೆಳಗಾವಿ: ತಾಲೂಕಿನ ಹಿರೇಬಾಗೇವಾಡಿ ಗ್ರಾಮದಲ್ಲಿ 36 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಈ ಮಧ್ಯೆ ಜಿಲ್ಲೆಯಿಂದ ಮತ್ತೊಂದು ಆತಂಕಕಾರಿ ಸುದ್ದಿ ಬಂದಿದೆ. ಅಕ್ಷರಶಃ ಗ್ರೀನ್​ ಜೋನ್​ನಲ್ಲಿ ತೋಟದ ಮನೆಯಲ್ಲಿದ್ದ ಮೂವರಿಗೂ ಕೊರೊನಾ ಸೋಂಕು ಹರಡಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಪೀಡಿತರ ಸಂಖ್ಯೆ 70ಕ್ಕೆ ಏರಿಕೆಯಾಗಿದೆ.

ಕುಡಚಿ ಪಟ್ಟಣದ ತೋಟದ ಮನೆಯಲ್ಲಿ ವಾಸವಿದ್ದ ಮೂವರಿಗೆ ಕೊರೊನಾ ಸೋಂಕು ಹತ್ತಿದೆ. ಅಣ್ಣ 55 ವರ್ಷದ ಪಿ.574, ತಮ್ಮ 50 ವರ್ಷದ ಪಿ.576, ಅಣ್ಣನ ಮಗಳು 30 ವರ್ಷದ ಮಹಿಳೆ ಪಿ.575 ಇವರಿಗೆ ಕೊರೊನಾ ಸೋಂಕು ಬಂದಿದೆ. ಆರೋಗ್ಯ ಸಿಬ್ಬಂದಿ ಸೋಂಕಿತರಿಂದ ಮಾಹಿತಿ ಕಲೆಹಾಕುತ್ತಿದ್ದಾರೆ. ಜಿಲ್ಲೆಯ 301ನೇ ಸೋಂಕಿತನ ದ್ವಿತೀಯ ಸಂಪರ್ಕದಿಂದ ಕೊರೊನಾ ಬಂದಿರುವ ಸಾಧ್ಯತೆಯಿದೆ. ಆದ್ರೆ ಈತನಿಗೂ ಇಂದು ಸೋಂಕು ದೃಢಪಟ್ಟವರಿಗೂ ನೇರ ಸಂಬಂಧವಿಲ್ಲ.

Published On - 2:22 pm, Fri, 1 May 20

ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಔಷಧಿ ಖರೀದಿಲಿ ಭಾರಿ ಭ್ರಷ್ಟಾಚಾರ: ಕಮಿಷನ್ ಬೇಡಿಕೆಯ ಸ್ಫೋಟಕ ಆಡಿಯೋ ಇಲ್ಲಿದೆ
ಔಷಧಿ ಖರೀದಿಲಿ ಭಾರಿ ಭ್ರಷ್ಟಾಚಾರ: ಕಮಿಷನ್ ಬೇಡಿಕೆಯ ಸ್ಫೋಟಕ ಆಡಿಯೋ ಇಲ್ಲಿದೆ