AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೋಟದ ಮನೆಯಲ್ಲಿದ್ದ ಮೂವರಿಗೆ ಕೊರೊನಾ, ತತ್ತರಿಸಿದೆ ಬೆಳಗಾವಿ ಜಿಲ್ಲೆ

ಬೆಳಗಾವಿ: ತಾಲೂಕಿನ ಹಿರೇಬಾಗೇವಾಡಿ ಗ್ರಾಮದಲ್ಲಿ 36 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಈ ಮಧ್ಯೆ ಜಿಲ್ಲೆಯಿಂದ ಮತ್ತೊಂದು ಆತಂಕಕಾರಿ ಸುದ್ದಿ ಬಂದಿದೆ. ಅಕ್ಷರಶಃ ಗ್ರೀನ್​ ಜೋನ್​ನಲ್ಲಿ ತೋಟದ ಮನೆಯಲ್ಲಿದ್ದ ಮೂವರಿಗೂ ಕೊರೊನಾ ಸೋಂಕು ಹರಡಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಪೀಡಿತರ ಸಂಖ್ಯೆ 70ಕ್ಕೆ ಏರಿಕೆಯಾಗಿದೆ. ಕುಡಚಿ ಪಟ್ಟಣದ ತೋಟದ ಮನೆಯಲ್ಲಿ ವಾಸವಿದ್ದ ಮೂವರಿಗೆ ಕೊರೊನಾ ಸೋಂಕು ಹತ್ತಿದೆ. ಅಣ್ಣ 55 ವರ್ಷದ ಪಿ.574, ತಮ್ಮ 50 ವರ್ಷದ ಪಿ.576, ಅಣ್ಣನ ಮಗಳು 30 […]

ತೋಟದ ಮನೆಯಲ್ಲಿದ್ದ ಮೂವರಿಗೆ ಕೊರೊನಾ, ತತ್ತರಿಸಿದೆ ಬೆಳಗಾವಿ ಜಿಲ್ಲೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:May 01, 2020 | 2:25 PM

Share

ಬೆಳಗಾವಿ: ತಾಲೂಕಿನ ಹಿರೇಬಾಗೇವಾಡಿ ಗ್ರಾಮದಲ್ಲಿ 36 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಈ ಮಧ್ಯೆ ಜಿಲ್ಲೆಯಿಂದ ಮತ್ತೊಂದು ಆತಂಕಕಾರಿ ಸುದ್ದಿ ಬಂದಿದೆ. ಅಕ್ಷರಶಃ ಗ್ರೀನ್​ ಜೋನ್​ನಲ್ಲಿ ತೋಟದ ಮನೆಯಲ್ಲಿದ್ದ ಮೂವರಿಗೂ ಕೊರೊನಾ ಸೋಂಕು ಹರಡಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಪೀಡಿತರ ಸಂಖ್ಯೆ 70ಕ್ಕೆ ಏರಿಕೆಯಾಗಿದೆ.

ಕುಡಚಿ ಪಟ್ಟಣದ ತೋಟದ ಮನೆಯಲ್ಲಿ ವಾಸವಿದ್ದ ಮೂವರಿಗೆ ಕೊರೊನಾ ಸೋಂಕು ಹತ್ತಿದೆ. ಅಣ್ಣ 55 ವರ್ಷದ ಪಿ.574, ತಮ್ಮ 50 ವರ್ಷದ ಪಿ.576, ಅಣ್ಣನ ಮಗಳು 30 ವರ್ಷದ ಮಹಿಳೆ ಪಿ.575 ಇವರಿಗೆ ಕೊರೊನಾ ಸೋಂಕು ಬಂದಿದೆ. ಆರೋಗ್ಯ ಸಿಬ್ಬಂದಿ ಸೋಂಕಿತರಿಂದ ಮಾಹಿತಿ ಕಲೆಹಾಕುತ್ತಿದ್ದಾರೆ. ಜಿಲ್ಲೆಯ 301ನೇ ಸೋಂಕಿತನ ದ್ವಿತೀಯ ಸಂಪರ್ಕದಿಂದ ಕೊರೊನಾ ಬಂದಿರುವ ಸಾಧ್ಯತೆಯಿದೆ. ಆದ್ರೆ ಈತನಿಗೂ ಇಂದು ಸೋಂಕು ದೃಢಪಟ್ಟವರಿಗೂ ನೇರ ಸಂಬಂಧವಿಲ್ಲ.

Published On - 2:22 pm, Fri, 1 May 20

Follow Us
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’