AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೋಟದ ಮನೆಯಲ್ಲಿದ್ದ ಮೂವರಿಗೆ ಕೊರೊನಾ, ತತ್ತರಿಸಿದೆ ಬೆಳಗಾವಿ ಜಿಲ್ಲೆ

ಬೆಳಗಾವಿ: ತಾಲೂಕಿನ ಹಿರೇಬಾಗೇವಾಡಿ ಗ್ರಾಮದಲ್ಲಿ 36 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಈ ಮಧ್ಯೆ ಜಿಲ್ಲೆಯಿಂದ ಮತ್ತೊಂದು ಆತಂಕಕಾರಿ ಸುದ್ದಿ ಬಂದಿದೆ. ಅಕ್ಷರಶಃ ಗ್ರೀನ್​ ಜೋನ್​ನಲ್ಲಿ ತೋಟದ ಮನೆಯಲ್ಲಿದ್ದ ಮೂವರಿಗೂ ಕೊರೊನಾ ಸೋಂಕು ಹರಡಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಪೀಡಿತರ ಸಂಖ್ಯೆ 70ಕ್ಕೆ ಏರಿಕೆಯಾಗಿದೆ. ಕುಡಚಿ ಪಟ್ಟಣದ ತೋಟದ ಮನೆಯಲ್ಲಿ ವಾಸವಿದ್ದ ಮೂವರಿಗೆ ಕೊರೊನಾ ಸೋಂಕು ಹತ್ತಿದೆ. ಅಣ್ಣ 55 ವರ್ಷದ ಪಿ.574, ತಮ್ಮ 50 ವರ್ಷದ ಪಿ.576, ಅಣ್ಣನ ಮಗಳು 30 […]

ತೋಟದ ಮನೆಯಲ್ಲಿದ್ದ ಮೂವರಿಗೆ ಕೊರೊನಾ, ತತ್ತರಿಸಿದೆ ಬೆಳಗಾವಿ ಜಿಲ್ಲೆ
ಸಾಧು ಶ್ರೀನಾಥ್​
|

Updated on:May 01, 2020 | 2:25 PM

Share

ಬೆಳಗಾವಿ: ತಾಲೂಕಿನ ಹಿರೇಬಾಗೇವಾಡಿ ಗ್ರಾಮದಲ್ಲಿ 36 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಈ ಮಧ್ಯೆ ಜಿಲ್ಲೆಯಿಂದ ಮತ್ತೊಂದು ಆತಂಕಕಾರಿ ಸುದ್ದಿ ಬಂದಿದೆ. ಅಕ್ಷರಶಃ ಗ್ರೀನ್​ ಜೋನ್​ನಲ್ಲಿ ತೋಟದ ಮನೆಯಲ್ಲಿದ್ದ ಮೂವರಿಗೂ ಕೊರೊನಾ ಸೋಂಕು ಹರಡಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಪೀಡಿತರ ಸಂಖ್ಯೆ 70ಕ್ಕೆ ಏರಿಕೆಯಾಗಿದೆ.

ಕುಡಚಿ ಪಟ್ಟಣದ ತೋಟದ ಮನೆಯಲ್ಲಿ ವಾಸವಿದ್ದ ಮೂವರಿಗೆ ಕೊರೊನಾ ಸೋಂಕು ಹತ್ತಿದೆ. ಅಣ್ಣ 55 ವರ್ಷದ ಪಿ.574, ತಮ್ಮ 50 ವರ್ಷದ ಪಿ.576, ಅಣ್ಣನ ಮಗಳು 30 ವರ್ಷದ ಮಹಿಳೆ ಪಿ.575 ಇವರಿಗೆ ಕೊರೊನಾ ಸೋಂಕು ಬಂದಿದೆ. ಆರೋಗ್ಯ ಸಿಬ್ಬಂದಿ ಸೋಂಕಿತರಿಂದ ಮಾಹಿತಿ ಕಲೆಹಾಕುತ್ತಿದ್ದಾರೆ. ಜಿಲ್ಲೆಯ 301ನೇ ಸೋಂಕಿತನ ದ್ವಿತೀಯ ಸಂಪರ್ಕದಿಂದ ಕೊರೊನಾ ಬಂದಿರುವ ಸಾಧ್ಯತೆಯಿದೆ. ಆದ್ರೆ ಈತನಿಗೂ ಇಂದು ಸೋಂಕು ದೃಢಪಟ್ಟವರಿಗೂ ನೇರ ಸಂಬಂಧವಿಲ್ಲ.

Published On - 2:22 pm, Fri, 1 May 20

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ