AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬದುಕು ಮೂರಾ‘ಬಟ್ಟೆ’.. ಸಿಗ್ನಲ್ ಬದುಕಿನಲ್ಲಿ ಬಿರುಗಾಳಿ ಬೀಸಿದ ಕೊರೊನಾ

ಬೆಂಗಳೂರು: ಕೊರೊನಾ ಮಹಾಮಾರಿ ಜನರನ್ನು ಇನ್ನಿಲ್ಲದಂತೆ ಕಾಡುತ್ತಿದೆ. ರಸ್ತೆ ಬದಿ ವ್ಯಾಪಾರಿಗಳ ಬದುಕಿಗೂ ಕೊಳ್ಳಿ ಇಡುತ್ತಿದೆ. ರಾಷ್ಟ್ರೀಯ ಹೆದ್ದಾರಿ ಟೋಲ್​ಗಳಲ್ಲಿ ಹಾಗೂ ನಗರದ ರಸ್ತೆಗಳ ಸಿಗ್ನಲ್​ಗಳಲ್ಲಿ ಚಿಕ್ಕ ಚಿಕ್ಕ ವಸ್ತುಗಳನ್ನು ಮಾರಾಟ ಮಾಡಿ ಜೀವನ ಸಾಗಿಸುತ್ತಿದ್ದ ಎಷ್ಟೋ ಜನ ಈಗ ತಾವು ಮಾರಾಟ ಮಾಡುವ ವಸ್ತುಗಳನ್ನು ಕೊಂಡು ಕೊಳ್ಳುವವರಿಲ್ಲದೆ ಬೀದಿಗೆ ಬಿದ್ದಿದ್ದಾರೆ. ಕೊರೊನಾ ಹಬ್ಬುವ ಭಯದಿಂದ ಯಾರೊಬ್ಬರೂ ಇವರ ಬಳಿ ಖರೀದಿಗೆ ಮುಂದಾಗುತ್ತಿಲ್ಲ. ಜೊತೆಗೆ ಸಿಗ್ನಲ್​ಗಳಲ್ಲಿ ವಾಹನ ಸವಾರರಿಂದ ಸಹಾಯ ಬೇಡಿ ಜೀವನ ಸಾಗಿಸುತ್ತಿದ್ದ ಮಂಗಳಮುಖಿಯರು ಸಹ […]

ಬದುಕು ಮೂರಾ‘ಬಟ್ಟೆ’.. ಸಿಗ್ನಲ್ ಬದುಕಿನಲ್ಲಿ ಬಿರುಗಾಳಿ ಬೀಸಿದ ಕೊರೊನಾ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Aug 08, 2020 | 12:14 PM

Share

ಬೆಂಗಳೂರು: ಕೊರೊನಾ ಮಹಾಮಾರಿ ಜನರನ್ನು ಇನ್ನಿಲ್ಲದಂತೆ ಕಾಡುತ್ತಿದೆ. ರಸ್ತೆ ಬದಿ ವ್ಯಾಪಾರಿಗಳ ಬದುಕಿಗೂ ಕೊಳ್ಳಿ ಇಡುತ್ತಿದೆ.

ರಾಷ್ಟ್ರೀಯ ಹೆದ್ದಾರಿ ಟೋಲ್​ಗಳಲ್ಲಿ ಹಾಗೂ ನಗರದ ರಸ್ತೆಗಳ ಸಿಗ್ನಲ್​ಗಳಲ್ಲಿ ಚಿಕ್ಕ ಚಿಕ್ಕ ವಸ್ತುಗಳನ್ನು ಮಾರಾಟ ಮಾಡಿ ಜೀವನ ಸಾಗಿಸುತ್ತಿದ್ದ ಎಷ್ಟೋ ಜನ ಈಗ ತಾವು ಮಾರಾಟ ಮಾಡುವ ವಸ್ತುಗಳನ್ನು ಕೊಂಡು ಕೊಳ್ಳುವವರಿಲ್ಲದೆ ಬೀದಿಗೆ ಬಿದ್ದಿದ್ದಾರೆ. ಕೊರೊನಾ ಹಬ್ಬುವ ಭಯದಿಂದ ಯಾರೊಬ್ಬರೂ ಇವರ ಬಳಿ ಖರೀದಿಗೆ ಮುಂದಾಗುತ್ತಿಲ್ಲ.

ಜೊತೆಗೆ ಸಿಗ್ನಲ್​ಗಳಲ್ಲಿ ವಾಹನ ಸವಾರರಿಂದ ಸಹಾಯ ಬೇಡಿ ಜೀವನ ಸಾಗಿಸುತ್ತಿದ್ದ ಮಂಗಳಮುಖಿಯರು ಸಹ ಇದರಿಂದ ಹೊರತ್ತಾಗಿಲ್ಲ. ಸೋಂಕಿನ ಭಯದಿಂದ ವಾಹನ ಸವಾರರು ಇವರಿಗೆ ಹಣ ನೀಡಲು, ಕಾರ್ ಗ್ಲಾಸ್ ಇಳಿಸಲು ಹಿಂದೇಟು ಹಾಕುತ್ತಿದ್ದಾರೆ.

Published On - 12:13 pm, Sat, 8 August 20

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ