AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬದುಕು ಮೂರಾ‘ಬಟ್ಟೆ’.. ಸಿಗ್ನಲ್ ಬದುಕಿನಲ್ಲಿ ಬಿರುಗಾಳಿ ಬೀಸಿದ ಕೊರೊನಾ

ಬೆಂಗಳೂರು: ಕೊರೊನಾ ಮಹಾಮಾರಿ ಜನರನ್ನು ಇನ್ನಿಲ್ಲದಂತೆ ಕಾಡುತ್ತಿದೆ. ರಸ್ತೆ ಬದಿ ವ್ಯಾಪಾರಿಗಳ ಬದುಕಿಗೂ ಕೊಳ್ಳಿ ಇಡುತ್ತಿದೆ. ರಾಷ್ಟ್ರೀಯ ಹೆದ್ದಾರಿ ಟೋಲ್​ಗಳಲ್ಲಿ ಹಾಗೂ ನಗರದ ರಸ್ತೆಗಳ ಸಿಗ್ನಲ್​ಗಳಲ್ಲಿ ಚಿಕ್ಕ ಚಿಕ್ಕ ವಸ್ತುಗಳನ್ನು ಮಾರಾಟ ಮಾಡಿ ಜೀವನ ಸಾಗಿಸುತ್ತಿದ್ದ ಎಷ್ಟೋ ಜನ ಈಗ ತಾವು ಮಾರಾಟ ಮಾಡುವ ವಸ್ತುಗಳನ್ನು ಕೊಂಡು ಕೊಳ್ಳುವವರಿಲ್ಲದೆ ಬೀದಿಗೆ ಬಿದ್ದಿದ್ದಾರೆ. ಕೊರೊನಾ ಹಬ್ಬುವ ಭಯದಿಂದ ಯಾರೊಬ್ಬರೂ ಇವರ ಬಳಿ ಖರೀದಿಗೆ ಮುಂದಾಗುತ್ತಿಲ್ಲ. ಜೊತೆಗೆ ಸಿಗ್ನಲ್​ಗಳಲ್ಲಿ ವಾಹನ ಸವಾರರಿಂದ ಸಹಾಯ ಬೇಡಿ ಜೀವನ ಸಾಗಿಸುತ್ತಿದ್ದ ಮಂಗಳಮುಖಿಯರು ಸಹ […]

ಬದುಕು ಮೂರಾ‘ಬಟ್ಟೆ’.. ಸಿಗ್ನಲ್ ಬದುಕಿನಲ್ಲಿ ಬಿರುಗಾಳಿ ಬೀಸಿದ ಕೊರೊನಾ
ಸಾಧು ಶ್ರೀನಾಥ್​
|

Updated on:Aug 08, 2020 | 12:14 PM

Share

ಬೆಂಗಳೂರು: ಕೊರೊನಾ ಮಹಾಮಾರಿ ಜನರನ್ನು ಇನ್ನಿಲ್ಲದಂತೆ ಕಾಡುತ್ತಿದೆ. ರಸ್ತೆ ಬದಿ ವ್ಯಾಪಾರಿಗಳ ಬದುಕಿಗೂ ಕೊಳ್ಳಿ ಇಡುತ್ತಿದೆ.

ರಾಷ್ಟ್ರೀಯ ಹೆದ್ದಾರಿ ಟೋಲ್​ಗಳಲ್ಲಿ ಹಾಗೂ ನಗರದ ರಸ್ತೆಗಳ ಸಿಗ್ನಲ್​ಗಳಲ್ಲಿ ಚಿಕ್ಕ ಚಿಕ್ಕ ವಸ್ತುಗಳನ್ನು ಮಾರಾಟ ಮಾಡಿ ಜೀವನ ಸಾಗಿಸುತ್ತಿದ್ದ ಎಷ್ಟೋ ಜನ ಈಗ ತಾವು ಮಾರಾಟ ಮಾಡುವ ವಸ್ತುಗಳನ್ನು ಕೊಂಡು ಕೊಳ್ಳುವವರಿಲ್ಲದೆ ಬೀದಿಗೆ ಬಿದ್ದಿದ್ದಾರೆ. ಕೊರೊನಾ ಹಬ್ಬುವ ಭಯದಿಂದ ಯಾರೊಬ್ಬರೂ ಇವರ ಬಳಿ ಖರೀದಿಗೆ ಮುಂದಾಗುತ್ತಿಲ್ಲ.

ಜೊತೆಗೆ ಸಿಗ್ನಲ್​ಗಳಲ್ಲಿ ವಾಹನ ಸವಾರರಿಂದ ಸಹಾಯ ಬೇಡಿ ಜೀವನ ಸಾಗಿಸುತ್ತಿದ್ದ ಮಂಗಳಮುಖಿಯರು ಸಹ ಇದರಿಂದ ಹೊರತ್ತಾಗಿಲ್ಲ. ಸೋಂಕಿನ ಭಯದಿಂದ ವಾಹನ ಸವಾರರು ಇವರಿಗೆ ಹಣ ನೀಡಲು, ಕಾರ್ ಗ್ಲಾಸ್ ಇಳಿಸಲು ಹಿಂದೇಟು ಹಾಕುತ್ತಿದ್ದಾರೆ.

Published On - 12:13 pm, Sat, 8 August 20

ವಿಮಾನ ನಿಲ್ದಾಣದ ವಿರುದ್ಧ ರಾಮಲಿಂಗಾರೆಡ್ಡಿ ಗರಂ
ವಿಮಾನ ನಿಲ್ದಾಣದ ವಿರುದ್ಧ ರಾಮಲಿಂಗಾರೆಡ್ಡಿ ಗರಂ
ಬೈಕ್​ ಸವಾರನ ರಕ್ಷಿಸಲು ಹೋಗಿ ಕಾರಿಗೆ ಲಾರಿ ಡಿಕ್ಕಿ, ಮೂವರು ಸಾವು
ಬೈಕ್​ ಸವಾರನ ರಕ್ಷಿಸಲು ಹೋಗಿ ಕಾರಿಗೆ ಲಾರಿ ಡಿಕ್ಕಿ, ಮೂವರು ಸಾವು
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ