ಬದುಕು ಮೂರಾ‘ಬಟ್ಟೆ’.. ಸಿಗ್ನಲ್ ಬದುಕಿನಲ್ಲಿ ಬಿರುಗಾಳಿ ಬೀಸಿದ ಕೊರೊನಾ
ಬೆಂಗಳೂರು: ಕೊರೊನಾ ಮಹಾಮಾರಿ ಜನರನ್ನು ಇನ್ನಿಲ್ಲದಂತೆ ಕಾಡುತ್ತಿದೆ. ರಸ್ತೆ ಬದಿ ವ್ಯಾಪಾರಿಗಳ ಬದುಕಿಗೂ ಕೊಳ್ಳಿ ಇಡುತ್ತಿದೆ. ರಾಷ್ಟ್ರೀಯ ಹೆದ್ದಾರಿ ಟೋಲ್ಗಳಲ್ಲಿ ಹಾಗೂ ನಗರದ ರಸ್ತೆಗಳ ಸಿಗ್ನಲ್ಗಳಲ್ಲಿ ಚಿಕ್ಕ ಚಿಕ್ಕ ವಸ್ತುಗಳನ್ನು ಮಾರಾಟ ಮಾಡಿ ಜೀವನ ಸಾಗಿಸುತ್ತಿದ್ದ ಎಷ್ಟೋ ಜನ ಈಗ ತಾವು ಮಾರಾಟ ಮಾಡುವ ವಸ್ತುಗಳನ್ನು ಕೊಂಡು ಕೊಳ್ಳುವವರಿಲ್ಲದೆ ಬೀದಿಗೆ ಬಿದ್ದಿದ್ದಾರೆ. ಕೊರೊನಾ ಹಬ್ಬುವ ಭಯದಿಂದ ಯಾರೊಬ್ಬರೂ ಇವರ ಬಳಿ ಖರೀದಿಗೆ ಮುಂದಾಗುತ್ತಿಲ್ಲ. ಜೊತೆಗೆ ಸಿಗ್ನಲ್ಗಳಲ್ಲಿ ವಾಹನ ಸವಾರರಿಂದ ಸಹಾಯ ಬೇಡಿ ಜೀವನ ಸಾಗಿಸುತ್ತಿದ್ದ ಮಂಗಳಮುಖಿಯರು ಸಹ […]

ಬೆಂಗಳೂರು: ಕೊರೊನಾ ಮಹಾಮಾರಿ ಜನರನ್ನು ಇನ್ನಿಲ್ಲದಂತೆ ಕಾಡುತ್ತಿದೆ. ರಸ್ತೆ ಬದಿ ವ್ಯಾಪಾರಿಗಳ ಬದುಕಿಗೂ ಕೊಳ್ಳಿ ಇಡುತ್ತಿದೆ.
ರಾಷ್ಟ್ರೀಯ ಹೆದ್ದಾರಿ ಟೋಲ್ಗಳಲ್ಲಿ ಹಾಗೂ ನಗರದ ರಸ್ತೆಗಳ ಸಿಗ್ನಲ್ಗಳಲ್ಲಿ ಚಿಕ್ಕ ಚಿಕ್ಕ ವಸ್ತುಗಳನ್ನು ಮಾರಾಟ ಮಾಡಿ ಜೀವನ ಸಾಗಿಸುತ್ತಿದ್ದ ಎಷ್ಟೋ ಜನ ಈಗ ತಾವು ಮಾರಾಟ ಮಾಡುವ ವಸ್ತುಗಳನ್ನು ಕೊಂಡು ಕೊಳ್ಳುವವರಿಲ್ಲದೆ ಬೀದಿಗೆ ಬಿದ್ದಿದ್ದಾರೆ. ಕೊರೊನಾ ಹಬ್ಬುವ ಭಯದಿಂದ ಯಾರೊಬ್ಬರೂ ಇವರ ಬಳಿ ಖರೀದಿಗೆ ಮುಂದಾಗುತ್ತಿಲ್ಲ.
ಜೊತೆಗೆ ಸಿಗ್ನಲ್ಗಳಲ್ಲಿ ವಾಹನ ಸವಾರರಿಂದ ಸಹಾಯ ಬೇಡಿ ಜೀವನ ಸಾಗಿಸುತ್ತಿದ್ದ ಮಂಗಳಮುಖಿಯರು ಸಹ ಇದರಿಂದ ಹೊರತ್ತಾಗಿಲ್ಲ. ಸೋಂಕಿನ ಭಯದಿಂದ ವಾಹನ ಸವಾರರು ಇವರಿಗೆ ಹಣ ನೀಡಲು, ಕಾರ್ ಗ್ಲಾಸ್ ಇಳಿಸಲು ಹಿಂದೇಟು ಹಾಕುತ್ತಿದ್ದಾರೆ.
Published On - 12:13 pm, Sat, 8 August 20




