AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬದುಕು ಮೂರಾ‘ಬಟ್ಟೆ’.. ಸಿಗ್ನಲ್ ಬದುಕಿನಲ್ಲಿ ಬಿರುಗಾಳಿ ಬೀಸಿದ ಕೊರೊನಾ

ಬೆಂಗಳೂರು: ಕೊರೊನಾ ಮಹಾಮಾರಿ ಜನರನ್ನು ಇನ್ನಿಲ್ಲದಂತೆ ಕಾಡುತ್ತಿದೆ. ರಸ್ತೆ ಬದಿ ವ್ಯಾಪಾರಿಗಳ ಬದುಕಿಗೂ ಕೊಳ್ಳಿ ಇಡುತ್ತಿದೆ. ರಾಷ್ಟ್ರೀಯ ಹೆದ್ದಾರಿ ಟೋಲ್​ಗಳಲ್ಲಿ ಹಾಗೂ ನಗರದ ರಸ್ತೆಗಳ ಸಿಗ್ನಲ್​ಗಳಲ್ಲಿ ಚಿಕ್ಕ ಚಿಕ್ಕ ವಸ್ತುಗಳನ್ನು ಮಾರಾಟ ಮಾಡಿ ಜೀವನ ಸಾಗಿಸುತ್ತಿದ್ದ ಎಷ್ಟೋ ಜನ ಈಗ ತಾವು ಮಾರಾಟ ಮಾಡುವ ವಸ್ತುಗಳನ್ನು ಕೊಂಡು ಕೊಳ್ಳುವವರಿಲ್ಲದೆ ಬೀದಿಗೆ ಬಿದ್ದಿದ್ದಾರೆ. ಕೊರೊನಾ ಹಬ್ಬುವ ಭಯದಿಂದ ಯಾರೊಬ್ಬರೂ ಇವರ ಬಳಿ ಖರೀದಿಗೆ ಮುಂದಾಗುತ್ತಿಲ್ಲ. ಜೊತೆಗೆ ಸಿಗ್ನಲ್​ಗಳಲ್ಲಿ ವಾಹನ ಸವಾರರಿಂದ ಸಹಾಯ ಬೇಡಿ ಜೀವನ ಸಾಗಿಸುತ್ತಿದ್ದ ಮಂಗಳಮುಖಿಯರು ಸಹ […]

ಬದುಕು ಮೂರಾ‘ಬಟ್ಟೆ’.. ಸಿಗ್ನಲ್ ಬದುಕಿನಲ್ಲಿ ಬಿರುಗಾಳಿ ಬೀಸಿದ ಕೊರೊನಾ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Aug 08, 2020 | 12:14 PM

Share

ಬೆಂಗಳೂರು: ಕೊರೊನಾ ಮಹಾಮಾರಿ ಜನರನ್ನು ಇನ್ನಿಲ್ಲದಂತೆ ಕಾಡುತ್ತಿದೆ. ರಸ್ತೆ ಬದಿ ವ್ಯಾಪಾರಿಗಳ ಬದುಕಿಗೂ ಕೊಳ್ಳಿ ಇಡುತ್ತಿದೆ.

ರಾಷ್ಟ್ರೀಯ ಹೆದ್ದಾರಿ ಟೋಲ್​ಗಳಲ್ಲಿ ಹಾಗೂ ನಗರದ ರಸ್ತೆಗಳ ಸಿಗ್ನಲ್​ಗಳಲ್ಲಿ ಚಿಕ್ಕ ಚಿಕ್ಕ ವಸ್ತುಗಳನ್ನು ಮಾರಾಟ ಮಾಡಿ ಜೀವನ ಸಾಗಿಸುತ್ತಿದ್ದ ಎಷ್ಟೋ ಜನ ಈಗ ತಾವು ಮಾರಾಟ ಮಾಡುವ ವಸ್ತುಗಳನ್ನು ಕೊಂಡು ಕೊಳ್ಳುವವರಿಲ್ಲದೆ ಬೀದಿಗೆ ಬಿದ್ದಿದ್ದಾರೆ. ಕೊರೊನಾ ಹಬ್ಬುವ ಭಯದಿಂದ ಯಾರೊಬ್ಬರೂ ಇವರ ಬಳಿ ಖರೀದಿಗೆ ಮುಂದಾಗುತ್ತಿಲ್ಲ.

ಜೊತೆಗೆ ಸಿಗ್ನಲ್​ಗಳಲ್ಲಿ ವಾಹನ ಸವಾರರಿಂದ ಸಹಾಯ ಬೇಡಿ ಜೀವನ ಸಾಗಿಸುತ್ತಿದ್ದ ಮಂಗಳಮುಖಿಯರು ಸಹ ಇದರಿಂದ ಹೊರತ್ತಾಗಿಲ್ಲ. ಸೋಂಕಿನ ಭಯದಿಂದ ವಾಹನ ಸವಾರರು ಇವರಿಗೆ ಹಣ ನೀಡಲು, ಕಾರ್ ಗ್ಲಾಸ್ ಇಳಿಸಲು ಹಿಂದೇಟು ಹಾಕುತ್ತಿದ್ದಾರೆ.

Published On - 12:13 pm, Sat, 8 August 20

Follow Us
ಮಗನಿಗೆ ಸಚಿವ ಸ್ಥಾನ ಸಿಕ್ಕಿದ ಖುಷಿಗೆ ಕಣ್ಣೀರಿಟ್ಟ ತಾಯಿ
ಮಗನಿಗೆ ಸಚಿವ ಸ್ಥಾನ ಸಿಕ್ಕಿದ ಖುಷಿಗೆ ಕಣ್ಣೀರಿಟ್ಟ ತಾಯಿ
‘ಯಾವುದು ಖಾತೆ ಕೊಟ್ಟರೂ ಕೆಲಸ ಮಾಡುತ್ತೇನೆ’: ಶಿವಲಿಂಗೇಗೌಡ
‘ಯಾವುದು ಖಾತೆ ಕೊಟ್ಟರೂ ಕೆಲಸ ಮಾಡುತ್ತೇನೆ’: ಶಿವಲಿಂಗೇಗೌಡ
ಆಡಿಯೋ ವೈರಲ್​​ ಬಳಿಕವೂ ಸಿಕ್ಕಿದ ಸಚಿವ ಸ್ಥಾನ: ಜಮೀರ್​​ ಹೇಳಿದ್ದೇನು?
ಆಡಿಯೋ ವೈರಲ್​​ ಬಳಿಕವೂ ಸಿಕ್ಕಿದ ಸಚಿವ ಸ್ಥಾನ: ಜಮೀರ್​​ ಹೇಳಿದ್ದೇನು?
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ