AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜ್ವರದಿಂದ ಬಳಲುತ್ತಿದ್ದ ಕೊರೊನಾ ವಾರಿಯರ್ ASI ಸಾವು

ಕೋಲಾರ: ಜ್ವರದಿಂದ ಬಳಲುತ್ತಿದ್ದ ಕೊರೊನಾ ವಾರಿಯರ್ ಚಿಕಿತ್ಸೆ ಫಲಿಸದೆ ಕೋಲಾರ ಜಾಲಪ್ಪ ಆಸ್ಪತ್ರೆಯಲ್ಲಿ ತಡರಾತ್ರಿ ಸಾವನ್ನಪ್ಪಿದ್ದಾರೆ. ಸಹಾಯಕ ಸಬ್​ನ್ಸ್​​ಪೆಕ್ಟರ್​ ಆಗಿ ಬಂಗಾರಪೇಟೆ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಲಕ್ಷ್ಮೀನರಸಿಂಹ ಪ್ರಸಾದ್(50)ಸಾವಿಗೀಡಾದವರು. ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ಕೊರೊನಾ ವಾರಿಯರ್ ASI ಲಕ್ಷ್ಮೀನರಸಿಂಹ ಪ್ರಸಾದ್ ಕೋಲಾರದ ಜಾಲಪ್ಪ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಕೆಲ ದಿನಗಳ ಹಿಂದೆ ಕಾಣಿಸಿಕೊಂಡಿದ್ದ ಜ್ವರ ನ್ಯುಮೋನಿಯಾಕ್ಕೆ ತಿರುಗಿತ್ತು. ASI ಲಕ್ಷ್ಮೀನರಸಿಂಹ ಪ್ರಸಾದ್ ನಿಧನಕ್ಕೆ ಬಂಗಾರಪೇಟೆ ಪೊಲೀಸ್ ಠಾಣೆ ಸಿಬ್ಬಂದಿ ಕಂಬನಿ ಮಿಡಿದಿದ್ದಾರೆ.

ಜ್ವರದಿಂದ ಬಳಲುತ್ತಿದ್ದ ಕೊರೊನಾ ವಾರಿಯರ್ ASI ಸಾವು
ಸಾಧು ಶ್ರೀನಾಥ್​
| Edited By: |

Updated on: Aug 24, 2020 | 9:32 AM

Share

ಕೋಲಾರ: ಜ್ವರದಿಂದ ಬಳಲುತ್ತಿದ್ದ ಕೊರೊನಾ ವಾರಿಯರ್ ಚಿಕಿತ್ಸೆ ಫಲಿಸದೆ ಕೋಲಾರ ಜಾಲಪ್ಪ ಆಸ್ಪತ್ರೆಯಲ್ಲಿ ತಡರಾತ್ರಿ ಸಾವನ್ನಪ್ಪಿದ್ದಾರೆ. ಸಹಾಯಕ ಸಬ್​ನ್ಸ್​​ಪೆಕ್ಟರ್​ ಆಗಿ ಬಂಗಾರಪೇಟೆ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಲಕ್ಷ್ಮೀನರಸಿಂಹ ಪ್ರಸಾದ್(50)ಸಾವಿಗೀಡಾದವರು.

ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ಕೊರೊನಾ ವಾರಿಯರ್ ASI ಲಕ್ಷ್ಮೀನರಸಿಂಹ ಪ್ರಸಾದ್ ಕೋಲಾರದ ಜಾಲಪ್ಪ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಕೆಲ ದಿನಗಳ ಹಿಂದೆ ಕಾಣಿಸಿಕೊಂಡಿದ್ದ ಜ್ವರ ನ್ಯುಮೋನಿಯಾಕ್ಕೆ ತಿರುಗಿತ್ತು. ASI ಲಕ್ಷ್ಮೀನರಸಿಂಹ ಪ್ರಸಾದ್ ನಿಧನಕ್ಕೆ ಬಂಗಾರಪೇಟೆ ಪೊಲೀಸ್ ಠಾಣೆ ಸಿಬ್ಬಂದಿ ಕಂಬನಿ ಮಿಡಿದಿದ್ದಾರೆ.

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ