AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಂಬ್ಯುಲೆನ್ಸ್​ಗಾಗಿ 16 ಗಂಟೆ ಕಾದ ಕೊರೊನಾ ವಾರಿಯರ್, ಆರೋಗ್ಯ ಸಚಿವರ ಜಿಲ್ಲೆಯಲ್ಲೇ ನಿರ್ಲಕ್ಷ್ಯ?

ಬಳ್ಳಾರಿ: ರಾಜ್ಯದಲ್ಲಿ ಕೊರೊನಾ ಸೋಂಕಿತರನ್ನು ಕರೆದುಕೊಂಡು ಹೋಗಲು ಆಂಬ್ಯುಲೆನ್ಸ್​ಗಳ ಕೊರತೆ ಎದುರಾಗಿದೆ. ಹೀಗಾಗಿ ಸೋಂಕಿತರು ಮನೆಯಲ್ಲೇ ಕಾಲ ಕಳೆಯುವಂತ ಪರಿಸ್ಥಿತಿ ಉಂಟಾಗಿದೆ. ಅಲ್ಲದೆ ಕೊರೊನಾ ವಿರುದ್ಧ ಹೋರಾಡಿದ ಕೊರೊನಾ ವಾರಿಯರ್ಸ್​ಗೂ ಸೌಲಭ್ಯದ ಕೊರತೆ ಎದುರಾಗಿದೆ. ಆಂಬ್ಯುಲೆನ್ಸ್​ಗಾಗಿ 16 ಗಂಟೆ ಕಾದಾಟ! ಕೊರೊನಾ ಕರ್ತವ್ಯದಲ್ಲಿದ್ದ ಹಗರಿಬೊಮ್ಮನಹಳ್ಳಿ ತಾಲೂಕಿನ ಸೋಂಕಿತ ಪೇದೆಗೂ ಆಂಬ್ಯುಲೆನ್ಸ್​ ಕೊರತೆ ಎದುರಾಗಿದೆ. ಪೊಲೀಸ್ ಅಧಿಕಾರಿಗಳು ಮನವಿ ಮಾಡಿಕೊಂಡರು ಬೆಲೆ ಸಿಕ್ಕಿಲ್ಲ. ಆರೋಗ್ಯ ಸಚಿವರ ತವರು ಜಿಲ್ಲೆಯಲ್ಲೇ ಇಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಆಸ್ಪತ್ರೆಗೆ ಹೋಗಲು ಸತತ 16 […]

ಆಂಬ್ಯುಲೆನ್ಸ್​ಗಾಗಿ 16 ಗಂಟೆ ಕಾದ ಕೊರೊನಾ ವಾರಿಯರ್, ಆರೋಗ್ಯ ಸಚಿವರ ಜಿಲ್ಲೆಯಲ್ಲೇ ನಿರ್ಲಕ್ಷ್ಯ?
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Jun 29, 2020 | 11:13 AM

Share

ಬಳ್ಳಾರಿ: ರಾಜ್ಯದಲ್ಲಿ ಕೊರೊನಾ ಸೋಂಕಿತರನ್ನು ಕರೆದುಕೊಂಡು ಹೋಗಲು ಆಂಬ್ಯುಲೆನ್ಸ್​ಗಳ ಕೊರತೆ ಎದುರಾಗಿದೆ. ಹೀಗಾಗಿ ಸೋಂಕಿತರು ಮನೆಯಲ್ಲೇ ಕಾಲ ಕಳೆಯುವಂತ ಪರಿಸ್ಥಿತಿ ಉಂಟಾಗಿದೆ. ಅಲ್ಲದೆ ಕೊರೊನಾ ವಿರುದ್ಧ ಹೋರಾಡಿದ ಕೊರೊನಾ ವಾರಿಯರ್ಸ್​ಗೂ ಸೌಲಭ್ಯದ ಕೊರತೆ ಎದುರಾಗಿದೆ.

ಆಂಬ್ಯುಲೆನ್ಸ್​ಗಾಗಿ 16 ಗಂಟೆ ಕಾದಾಟ! ಕೊರೊನಾ ಕರ್ತವ್ಯದಲ್ಲಿದ್ದ ಹಗರಿಬೊಮ್ಮನಹಳ್ಳಿ ತಾಲೂಕಿನ ಸೋಂಕಿತ ಪೇದೆಗೂ ಆಂಬ್ಯುಲೆನ್ಸ್​ ಕೊರತೆ ಎದುರಾಗಿದೆ. ಪೊಲೀಸ್ ಅಧಿಕಾರಿಗಳು ಮನವಿ ಮಾಡಿಕೊಂಡರು ಬೆಲೆ ಸಿಕ್ಕಿಲ್ಲ. ಆರೋಗ್ಯ ಸಚಿವರ ತವರು ಜಿಲ್ಲೆಯಲ್ಲೇ ಇಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಆಸ್ಪತ್ರೆಗೆ ಹೋಗಲು ಸತತ 16 ಗಂಟೆಗಳ ಕಾಲ ಬಳ್ಳಾರಿಯ ಪೇದೆ ಪರದಾಡಿದ್ದಾರೆ.

ಪೊಲೀಸ್ ಅಧಿಕಾರಿಯ ಅಳಲು! ಕೊರೊನಾ ಬಂದಿದ್ದರೂ ನಮ್ಮ ಪೇದೆಗೆ ಌಂಬುಲೆನ್ಸ್ ಸಿಗಲಿಲ್ಲ. ಆರೋಗ್ಯಾಧಿಕಾರಿಗಳನ್ನು ಸಂಪರ್ಕಿಸಿದರೂ ಪ್ರತಿಕ್ರಿಯೆ ಸಿಗಲಿಲ್ಲ. ಜನರೇ ನಿಮ್ಮ ಜೀವಕ್ಕೆ ನೀವೇ ಜವಾಬ್ದಾರಿ. ಯಾರನ್ನೂ ನಂಬಬೇಡಿ. ಪೊಲೀಸರಿಗಾದರೂ ಚಿಕಿತ್ಸೆ ಸಿಗಬಹುದೆಂಬ ನಿರೀಕ್ಷೆ ಹುಸಿಯಾಗಿದೆ. ಪೇದೆಗೆ ಕೊರೊನಾ ಬಂದರೂ ಆಂಬ್ಯುಲೆನ್ಸ್ ಸಿಗದಿದ್ದಕ್ಕೆ ಬೇಸರವಾಗಿದೆ. ಕೊರೊನಾ ಟೆಸ್ಟ್​ಗೂ ಹಿಂದೇಟು ಹಾಕುತ್ತಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೊಲೀಸ್ ಹಿರಿಯ ಅಧಿಕಾರಿ ಆಕ್ರೂಶ ಹೊರ ಹಾಕಿದ್ದಾರೆ.

Published On - 10:17 am, Mon, 29 June 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ