AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಂಬ್ಯುಲೆನ್ಸ್​ಗಾಗಿ 16 ಗಂಟೆ ಕಾದ ಕೊರೊನಾ ವಾರಿಯರ್, ಆರೋಗ್ಯ ಸಚಿವರ ಜಿಲ್ಲೆಯಲ್ಲೇ ನಿರ್ಲಕ್ಷ್ಯ?

ಬಳ್ಳಾರಿ: ರಾಜ್ಯದಲ್ಲಿ ಕೊರೊನಾ ಸೋಂಕಿತರನ್ನು ಕರೆದುಕೊಂಡು ಹೋಗಲು ಆಂಬ್ಯುಲೆನ್ಸ್​ಗಳ ಕೊರತೆ ಎದುರಾಗಿದೆ. ಹೀಗಾಗಿ ಸೋಂಕಿತರು ಮನೆಯಲ್ಲೇ ಕಾಲ ಕಳೆಯುವಂತ ಪರಿಸ್ಥಿತಿ ಉಂಟಾಗಿದೆ. ಅಲ್ಲದೆ ಕೊರೊನಾ ವಿರುದ್ಧ ಹೋರಾಡಿದ ಕೊರೊನಾ ವಾರಿಯರ್ಸ್​ಗೂ ಸೌಲಭ್ಯದ ಕೊರತೆ ಎದುರಾಗಿದೆ. ಆಂಬ್ಯುಲೆನ್ಸ್​ಗಾಗಿ 16 ಗಂಟೆ ಕಾದಾಟ! ಕೊರೊನಾ ಕರ್ತವ್ಯದಲ್ಲಿದ್ದ ಹಗರಿಬೊಮ್ಮನಹಳ್ಳಿ ತಾಲೂಕಿನ ಸೋಂಕಿತ ಪೇದೆಗೂ ಆಂಬ್ಯುಲೆನ್ಸ್​ ಕೊರತೆ ಎದುರಾಗಿದೆ. ಪೊಲೀಸ್ ಅಧಿಕಾರಿಗಳು ಮನವಿ ಮಾಡಿಕೊಂಡರು ಬೆಲೆ ಸಿಕ್ಕಿಲ್ಲ. ಆರೋಗ್ಯ ಸಚಿವರ ತವರು ಜಿಲ್ಲೆಯಲ್ಲೇ ಇಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಆಸ್ಪತ್ರೆಗೆ ಹೋಗಲು ಸತತ 16 […]

ಆಂಬ್ಯುಲೆನ್ಸ್​ಗಾಗಿ 16 ಗಂಟೆ ಕಾದ ಕೊರೊನಾ ವಾರಿಯರ್, ಆರೋಗ್ಯ ಸಚಿವರ ಜಿಲ್ಲೆಯಲ್ಲೇ ನಿರ್ಲಕ್ಷ್ಯ?
ಆಯೇಷಾ ಬಾನು
| Edited By: |

Updated on:Jun 29, 2020 | 11:13 AM

Share

ಬಳ್ಳಾರಿ: ರಾಜ್ಯದಲ್ಲಿ ಕೊರೊನಾ ಸೋಂಕಿತರನ್ನು ಕರೆದುಕೊಂಡು ಹೋಗಲು ಆಂಬ್ಯುಲೆನ್ಸ್​ಗಳ ಕೊರತೆ ಎದುರಾಗಿದೆ. ಹೀಗಾಗಿ ಸೋಂಕಿತರು ಮನೆಯಲ್ಲೇ ಕಾಲ ಕಳೆಯುವಂತ ಪರಿಸ್ಥಿತಿ ಉಂಟಾಗಿದೆ. ಅಲ್ಲದೆ ಕೊರೊನಾ ವಿರುದ್ಧ ಹೋರಾಡಿದ ಕೊರೊನಾ ವಾರಿಯರ್ಸ್​ಗೂ ಸೌಲಭ್ಯದ ಕೊರತೆ ಎದುರಾಗಿದೆ.

ಆಂಬ್ಯುಲೆನ್ಸ್​ಗಾಗಿ 16 ಗಂಟೆ ಕಾದಾಟ! ಕೊರೊನಾ ಕರ್ತವ್ಯದಲ್ಲಿದ್ದ ಹಗರಿಬೊಮ್ಮನಹಳ್ಳಿ ತಾಲೂಕಿನ ಸೋಂಕಿತ ಪೇದೆಗೂ ಆಂಬ್ಯುಲೆನ್ಸ್​ ಕೊರತೆ ಎದುರಾಗಿದೆ. ಪೊಲೀಸ್ ಅಧಿಕಾರಿಗಳು ಮನವಿ ಮಾಡಿಕೊಂಡರು ಬೆಲೆ ಸಿಕ್ಕಿಲ್ಲ. ಆರೋಗ್ಯ ಸಚಿವರ ತವರು ಜಿಲ್ಲೆಯಲ್ಲೇ ಇಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಆಸ್ಪತ್ರೆಗೆ ಹೋಗಲು ಸತತ 16 ಗಂಟೆಗಳ ಕಾಲ ಬಳ್ಳಾರಿಯ ಪೇದೆ ಪರದಾಡಿದ್ದಾರೆ.

ಪೊಲೀಸ್ ಅಧಿಕಾರಿಯ ಅಳಲು! ಕೊರೊನಾ ಬಂದಿದ್ದರೂ ನಮ್ಮ ಪೇದೆಗೆ ಌಂಬುಲೆನ್ಸ್ ಸಿಗಲಿಲ್ಲ. ಆರೋಗ್ಯಾಧಿಕಾರಿಗಳನ್ನು ಸಂಪರ್ಕಿಸಿದರೂ ಪ್ರತಿಕ್ರಿಯೆ ಸಿಗಲಿಲ್ಲ. ಜನರೇ ನಿಮ್ಮ ಜೀವಕ್ಕೆ ನೀವೇ ಜವಾಬ್ದಾರಿ. ಯಾರನ್ನೂ ನಂಬಬೇಡಿ. ಪೊಲೀಸರಿಗಾದರೂ ಚಿಕಿತ್ಸೆ ಸಿಗಬಹುದೆಂಬ ನಿರೀಕ್ಷೆ ಹುಸಿಯಾಗಿದೆ. ಪೇದೆಗೆ ಕೊರೊನಾ ಬಂದರೂ ಆಂಬ್ಯುಲೆನ್ಸ್ ಸಿಗದಿದ್ದಕ್ಕೆ ಬೇಸರವಾಗಿದೆ. ಕೊರೊನಾ ಟೆಸ್ಟ್​ಗೂ ಹಿಂದೇಟು ಹಾಕುತ್ತಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೊಲೀಸ್ ಹಿರಿಯ ಅಧಿಕಾರಿ ಆಕ್ರೂಶ ಹೊರ ಹಾಕಿದ್ದಾರೆ.

Published On - 10:17 am, Mon, 29 June 20

ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?