AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಚ್ಚು ಲಾಂಗು ಬೆದರಿಕೆ, ಕಂಟೇನ್ಮೆಂಟ್ ಜೋನ್​ಗೆ ಹೋಗಲು ಭಯವಾಗ್ತಿದೆ: ವಾರಿಯರ್ ಅಳಲು

ಚಾಮರಾಜನಗರ: ಈ ಕೊರೊನಾ ಸಂಕಷ್ಟದ ಸಮಯದಲ್ಲಿ ಕೊರೊನಾ ವಾರಿಯರ್ಸ್​ಗಳ ಕಾರ್ಯ ಹೇಳತೀರದ್ದು. ತಮ್ಮ ಕಷ್ಟಗಳನ್ನು ಬದಿಗಿಟ್ಟು ಜನರ ಕಷ್ಟಕ್ಕೆ ಸ್ಪಂದಿಸುತ್ತಿದ್ದಾರೆ. ಆದರೆ ಈಗ ಅದೇ ಕೊರೊನಾ ವಾರಿಯರ್ಸ್ ಕಣ್ಣೀರು ಹಾಕುತ್ತಿದ್ದಾರೆ. ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕು ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮತ್ತು ತಾಲೂಕು ಆರೋಗ್ಯ ಇಲಾಖೆ ಆತ್ಮಸ್ಥೈರ್ಯ ಕಾರ್ಯಕ್ರಮವನ್ನು ಏರ್ಪಡಿಸಿತ್ತು. ಕಾರ್ಯಕ್ರಮದಲ್ಲಿ ಕೊರೊನಾ ವಾರಿಯರ್ಸ್ ಗಳಗಳನೆ ಕಣ್ಣೀರು ಸುರಿಸಿದ್ದಾರೆ. ತಾವು ಅನುಭವಿಸುತ್ತಿರುವ ಕಷ್ಟವನ್ನು ಹೇಳಿಕೊಂಡಿದ್ದಾರೆ. ಕಂಟೇನ್‌ಮೆಂಟ್ ಜೋನ್​ಗಳಿಗೆ ಹೋಗಲು ಭಯವಾಗುತ್ತಿದೆ. ಆ ಏರಿಯಾ ಜನ ಜೀವ ಬೆದರಿಕೆ […]

ಮಚ್ಚು ಲಾಂಗು ಬೆದರಿಕೆ,  ಕಂಟೇನ್ಮೆಂಟ್ ಜೋನ್​ಗೆ ಹೋಗಲು ಭಯವಾಗ್ತಿದೆ: ವಾರಿಯರ್ ಅಳಲು
ಆಯೇಷಾ ಬಾನು
|

Updated on: Jul 30, 2020 | 5:17 PM

Share

ಚಾಮರಾಜನಗರ: ಈ ಕೊರೊನಾ ಸಂಕಷ್ಟದ ಸಮಯದಲ್ಲಿ ಕೊರೊನಾ ವಾರಿಯರ್ಸ್​ಗಳ ಕಾರ್ಯ ಹೇಳತೀರದ್ದು. ತಮ್ಮ ಕಷ್ಟಗಳನ್ನು ಬದಿಗಿಟ್ಟು ಜನರ ಕಷ್ಟಕ್ಕೆ ಸ್ಪಂದಿಸುತ್ತಿದ್ದಾರೆ. ಆದರೆ ಈಗ ಅದೇ ಕೊರೊನಾ ವಾರಿಯರ್ಸ್ ಕಣ್ಣೀರು ಹಾಕುತ್ತಿದ್ದಾರೆ.

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕು ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮತ್ತು ತಾಲೂಕು ಆರೋಗ್ಯ ಇಲಾಖೆ ಆತ್ಮಸ್ಥೈರ್ಯ ಕಾರ್ಯಕ್ರಮವನ್ನು ಏರ್ಪಡಿಸಿತ್ತು. ಕಾರ್ಯಕ್ರಮದಲ್ಲಿ ಕೊರೊನಾ ವಾರಿಯರ್ಸ್ ಗಳಗಳನೆ ಕಣ್ಣೀರು ಸುರಿಸಿದ್ದಾರೆ. ತಾವು ಅನುಭವಿಸುತ್ತಿರುವ ಕಷ್ಟವನ್ನು ಹೇಳಿಕೊಂಡಿದ್ದಾರೆ.

ಕಂಟೇನ್‌ಮೆಂಟ್ ಜೋನ್​ಗಳಿಗೆ ಹೋಗಲು ಭಯವಾಗುತ್ತಿದೆ. ಆ ಏರಿಯಾ ಜನ ಜೀವ ಬೆದರಿಕೆ ಹಾಕ್ತಿದ್ದಾರೆ. ಮಚ್ಚು, ಲಾಂಗು ತೋರಿಸಿ ಬೆದರಿಕೆ ಹಾಕುತ್ತಿದ್ದಾರೆಂದು ಎಂದು ಕಾರ್ಯಕ್ರಮದಲ್ಲಿ ಆಶಾ ಕಾರ್ಯಕರ್ತೆ, ನರ್ಸ್ ಅಳಲು ತೋಡಿಕೊಂಡಿದ್ದಾರೆ.

Follow Us
CSK ಫ್ಯಾನ್ಸ್​ನ ಸೈಲೆಂಟ್ ಮಾಡಿದ್ದೇವೆ... ಕಾವ್ಯ ಮಾರನ್ ವಿಡಿಯೋ ವೈರಲ್
CSK ಫ್ಯಾನ್ಸ್​ನ ಸೈಲೆಂಟ್ ಮಾಡಿದ್ದೇವೆ... ಕಾವ್ಯ ಮಾರನ್ ವಿಡಿಯೋ ವೈರಲ್
ಬೆಳ್ಳಂ ಬೆಳಿಗ್ಗೆ ರೌಡಿಶೀಟರ್‌ಗಳ ಬೆವರಿಳಿಸಿದ ಕೆಜಿಎಫ್​​ ಪೊಲೀಸರು
ಬೆಳ್ಳಂ ಬೆಳಿಗ್ಗೆ ರೌಡಿಶೀಟರ್‌ಗಳ ಬೆವರಿಳಿಸಿದ ಕೆಜಿಎಫ್​​ ಪೊಲೀಸರು
ಬಲಮುರಿ-ಎಡಮುರಿಗೆ ಪ್ರವಾಸಿಗರಿಗೆ ನಿರ್ಬಂಧ: ಕಾರಣ ಇಲ್ಲಿದೆ
ಬಲಮುರಿ-ಎಡಮುರಿಗೆ ಪ್ರವಾಸಿಗರಿಗೆ ನಿರ್ಬಂಧ: ಕಾರಣ ಇಲ್ಲಿದೆ
ಮೆಮೊರಿ ಸುಧಾರಿಸಿಕೊಳ್ಳಿ ಎಂದು ಅಧಿಕಾರಿ ಟೇಬಲ್ ಮೇಲೆ ಬಾದಾಮಿ ಎಸೆದ ವ್ಯಕ್ತಿ
ಮೆಮೊರಿ ಸುಧಾರಿಸಿಕೊಳ್ಳಿ ಎಂದು ಅಧಿಕಾರಿ ಟೇಬಲ್ ಮೇಲೆ ಬಾದಾಮಿ ಎಸೆದ ವ್ಯಕ್ತಿ
ವಿದ್ಯಾರ್ಥಿನಿಯರ ಬಳಿ ಅಂಗಡಿ ನೋಡಿಕೊಳ್ಳಿ ಎಂದು ಹೇಳಿ ಹೋದ ಮಾಲೀಕ
ವಿದ್ಯಾರ್ಥಿನಿಯರ ಬಳಿ ಅಂಗಡಿ ನೋಡಿಕೊಳ್ಳಿ ಎಂದು ಹೇಳಿ ಹೋದ ಮಾಲೀಕ
ಅಗ್ನಿಗೆ ಆಹುತಿಯಾದ ಬಿಎಂಟಿಸಿ ಬಸ್​​: ಕ್ಷಣ ಮಾತ್ರದಲ್ಲಿ ತಪ್ಪಿದ ದುರಂತ
ಅಗ್ನಿಗೆ ಆಹುತಿಯಾದ ಬಿಎಂಟಿಸಿ ಬಸ್​​: ಕ್ಷಣ ಮಾತ್ರದಲ್ಲಿ ತಪ್ಪಿದ ದುರಂತ
ಜೀವನ ಪೂರ್ತಿ ಮನುಷ್ಯನಿಗೆ ಗುರುವಿನ ಅನುಗ್ರಹ ಬೇಕೇ ಬೇಕು, ಯಾಕೆ ಗೊತ್ತಾ?
ಜೀವನ ಪೂರ್ತಿ ಮನುಷ್ಯನಿಗೆ ಗುರುವಿನ ಅನುಗ್ರಹ ಬೇಕೇ ಬೇಕು, ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಖರ್ಚು ವೆಚ್ಚಗಳು ಹೆಚ್ಚಾಗಲಿವೆ!
ಇಂದು ಈ ರಾಶಿಯವರಿಗೆ ಖರ್ಚು ವೆಚ್ಚಗಳು ಹೆಚ್ಚಾಗಲಿವೆ!
ದಳಪತಿ ವಿಜಯ್​​ ಬೆಂಬಲಕ್ಕೆ ಮೈಸೂರಿನಿಂದ ಯುವಕನ ಸೈಕಲ್ ಯಾತ್ರೆ
ದಳಪತಿ ವಿಜಯ್​​ ಬೆಂಬಲಕ್ಕೆ ಮೈಸೂರಿನಿಂದ ಯುವಕನ ಸೈಕಲ್ ಯಾತ್ರೆ
ಕೈವ್​​ನ ಸೂಪರ್ ಮಾರ್ಕೆಟ್​​ನಲ್ಲಿ ಗುಂಡು ಹಾರಿಸಿ ಐವರನ್ನು ಕೊಂದ ಶೂಟರ್​
ಕೈವ್​​ನ ಸೂಪರ್ ಮಾರ್ಕೆಟ್​​ನಲ್ಲಿ ಗುಂಡು ಹಾರಿಸಿ ಐವರನ್ನು ಕೊಂದ ಶೂಟರ್​