AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಚ್ಚು ಲಾಂಗು ಬೆದರಿಕೆ, ಕಂಟೇನ್ಮೆಂಟ್ ಜೋನ್​ಗೆ ಹೋಗಲು ಭಯವಾಗ್ತಿದೆ: ವಾರಿಯರ್ ಅಳಲು

ಚಾಮರಾಜನಗರ: ಈ ಕೊರೊನಾ ಸಂಕಷ್ಟದ ಸಮಯದಲ್ಲಿ ಕೊರೊನಾ ವಾರಿಯರ್ಸ್​ಗಳ ಕಾರ್ಯ ಹೇಳತೀರದ್ದು. ತಮ್ಮ ಕಷ್ಟಗಳನ್ನು ಬದಿಗಿಟ್ಟು ಜನರ ಕಷ್ಟಕ್ಕೆ ಸ್ಪಂದಿಸುತ್ತಿದ್ದಾರೆ. ಆದರೆ ಈಗ ಅದೇ ಕೊರೊನಾ ವಾರಿಯರ್ಸ್ ಕಣ್ಣೀರು ಹಾಕುತ್ತಿದ್ದಾರೆ. ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕು ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮತ್ತು ತಾಲೂಕು ಆರೋಗ್ಯ ಇಲಾಖೆ ಆತ್ಮಸ್ಥೈರ್ಯ ಕಾರ್ಯಕ್ರಮವನ್ನು ಏರ್ಪಡಿಸಿತ್ತು. ಕಾರ್ಯಕ್ರಮದಲ್ಲಿ ಕೊರೊನಾ ವಾರಿಯರ್ಸ್ ಗಳಗಳನೆ ಕಣ್ಣೀರು ಸುರಿಸಿದ್ದಾರೆ. ತಾವು ಅನುಭವಿಸುತ್ತಿರುವ ಕಷ್ಟವನ್ನು ಹೇಳಿಕೊಂಡಿದ್ದಾರೆ. ಕಂಟೇನ್‌ಮೆಂಟ್ ಜೋನ್​ಗಳಿಗೆ ಹೋಗಲು ಭಯವಾಗುತ್ತಿದೆ. ಆ ಏರಿಯಾ ಜನ ಜೀವ ಬೆದರಿಕೆ […]

ಮಚ್ಚು ಲಾಂಗು ಬೆದರಿಕೆ,  ಕಂಟೇನ್ಮೆಂಟ್ ಜೋನ್​ಗೆ ಹೋಗಲು ಭಯವಾಗ್ತಿದೆ: ವಾರಿಯರ್ ಅಳಲು
ಆಯೇಷಾ ಬಾನು
|

Updated on: Jul 30, 2020 | 5:17 PM

Share

ಚಾಮರಾಜನಗರ: ಈ ಕೊರೊನಾ ಸಂಕಷ್ಟದ ಸಮಯದಲ್ಲಿ ಕೊರೊನಾ ವಾರಿಯರ್ಸ್​ಗಳ ಕಾರ್ಯ ಹೇಳತೀರದ್ದು. ತಮ್ಮ ಕಷ್ಟಗಳನ್ನು ಬದಿಗಿಟ್ಟು ಜನರ ಕಷ್ಟಕ್ಕೆ ಸ್ಪಂದಿಸುತ್ತಿದ್ದಾರೆ. ಆದರೆ ಈಗ ಅದೇ ಕೊರೊನಾ ವಾರಿಯರ್ಸ್ ಕಣ್ಣೀರು ಹಾಕುತ್ತಿದ್ದಾರೆ.

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕು ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮತ್ತು ತಾಲೂಕು ಆರೋಗ್ಯ ಇಲಾಖೆ ಆತ್ಮಸ್ಥೈರ್ಯ ಕಾರ್ಯಕ್ರಮವನ್ನು ಏರ್ಪಡಿಸಿತ್ತು. ಕಾರ್ಯಕ್ರಮದಲ್ಲಿ ಕೊರೊನಾ ವಾರಿಯರ್ಸ್ ಗಳಗಳನೆ ಕಣ್ಣೀರು ಸುರಿಸಿದ್ದಾರೆ. ತಾವು ಅನುಭವಿಸುತ್ತಿರುವ ಕಷ್ಟವನ್ನು ಹೇಳಿಕೊಂಡಿದ್ದಾರೆ.

ಕಂಟೇನ್‌ಮೆಂಟ್ ಜೋನ್​ಗಳಿಗೆ ಹೋಗಲು ಭಯವಾಗುತ್ತಿದೆ. ಆ ಏರಿಯಾ ಜನ ಜೀವ ಬೆದರಿಕೆ ಹಾಕ್ತಿದ್ದಾರೆ. ಮಚ್ಚು, ಲಾಂಗು ತೋರಿಸಿ ಬೆದರಿಕೆ ಹಾಕುತ್ತಿದ್ದಾರೆಂದು ಎಂದು ಕಾರ್ಯಕ್ರಮದಲ್ಲಿ ಆಶಾ ಕಾರ್ಯಕರ್ತೆ, ನರ್ಸ್ ಅಳಲು ತೋಡಿಕೊಂಡಿದ್ದಾರೆ.

Follow Us
1ನೇ ತರಗತಿ ಪ್ರವೇಶ: ವಯಸ್ಸಿನ ಗೊಂದಲಕ್ಕೆ ಕೊನೆಗೂ ತೆರೆ ಎಳೆದ ರಾಜ್ಯ ಸರ್ಕಾರ
1ನೇ ತರಗತಿ ಪ್ರವೇಶ: ವಯಸ್ಸಿನ ಗೊಂದಲಕ್ಕೆ ಕೊನೆಗೂ ತೆರೆ ಎಳೆದ ರಾಜ್ಯ ಸರ್ಕಾರ
ಸುಬ್ಬ, ಸುಬ್ಬಿ ಕಥೆ ಅಂತ ಹೇಳಿದ್ದು ಯಾಕೆ? ಅನುಮಾನ ಪರಿಹರಿಸಿದ ಪ್ರಥಮ್
ಸುಬ್ಬ, ಸುಬ್ಬಿ ಕಥೆ ಅಂತ ಹೇಳಿದ್ದು ಯಾಕೆ? ಅನುಮಾನ ಪರಿಹರಿಸಿದ ಪ್ರಥಮ್
1000 ಲೀಟರ್ ಟ್ಯಾಂಕ್ ಹಿಡಿದು ಪೆಟ್ರೋಲ್​ ಬಂಕ್​ಗೆ ಬಂದ ‘ಬಾಹುಬಲಿ’
1000 ಲೀಟರ್ ಟ್ಯಾಂಕ್ ಹಿಡಿದು ಪೆಟ್ರೋಲ್​ ಬಂಕ್​ಗೆ ಬಂದ ‘ಬಾಹುಬಲಿ’
ಅಮ್ಮನ ಲವ್‌ ಮಾಡ್ತಿದ್ದ ವ್ಯಕ್ತಿಯ ಪತ್ನಿ, ತಮ್ಮನನ್ನ ಕೊಂದ ಬಾಲಕ!
ಅಮ್ಮನ ಲವ್‌ ಮಾಡ್ತಿದ್ದ ವ್ಯಕ್ತಿಯ ಪತ್ನಿ, ತಮ್ಮನನ್ನ ಕೊಂದ ಬಾಲಕ!
ಬಾಗಲಕೋಟೆ ಬೈ ಎಲೆಕ್ಷನ್: ಒಗ್ಗಟ್ಟು ಪ್ರದರ್ಶಿಸಿದ ಮುಸ್ಲಿಮರ ನಡೆ ಏನು?
ಬಾಗಲಕೋಟೆ ಬೈ ಎಲೆಕ್ಷನ್: ಒಗ್ಗಟ್ಟು ಪ್ರದರ್ಶಿಸಿದ ಮುಸ್ಲಿಮರ ನಡೆ ಏನು?
ಮೀಸಲು ವ್ಯವಸ್ಥೆ ಇಲ್ಲದ ಆಸ್ಪತ್ರೆಯಲ್ಲೇಕೆ ನಿಮ್ಮ ತಾಯಿಗೆ ಚಿಕಿತ್ಸೆ?
ಮೀಸಲು ವ್ಯವಸ್ಥೆ ಇಲ್ಲದ ಆಸ್ಪತ್ರೆಯಲ್ಲೇಕೆ ನಿಮ್ಮ ತಾಯಿಗೆ ಚಿಕಿತ್ಸೆ?
ಗುಡ್​ ನ್ಯೂಸ್: ಎಲ್‌ಪಿಜಿ ಹೊತ್ತು ಕತಾರ್​​ನಿಂದ ಮಂಗಳೂರಿಗೆ ಬಂದ ಹಡಗು
ಗುಡ್​ ನ್ಯೂಸ್: ಎಲ್‌ಪಿಜಿ ಹೊತ್ತು ಕತಾರ್​​ನಿಂದ ಮಂಗಳೂರಿಗೆ ಬಂದ ಹಡಗು
ಬಸ್ ಮೇಲೆ ಅಂಡರ್ ವಲ್ಡ್ ದಾವೂದ್ ದಿ ರಿಯಲ್ ಡಾನ್ ಎಂದು ಬರಹ
ಬಸ್ ಮೇಲೆ ಅಂಡರ್ ವಲ್ಡ್ ದಾವೂದ್ ದಿ ರಿಯಲ್ ಡಾನ್ ಎಂದು ಬರಹ
ನಿಮ್ಮ ಹಲ್ಲುಗಳ ವಯಸ್ಸು ನಿಮ್ಮ ವಯಸ್ಸಿಗಿಂತ ಹೆಚ್ಚಾಗಿದೆಯೇ?
ನಿಮ್ಮ ಹಲ್ಲುಗಳ ವಯಸ್ಸು ನಿಮ್ಮ ವಯಸ್ಸಿಗಿಂತ ಹೆಚ್ಚಾಗಿದೆಯೇ?
Video: ಬಾಲಕಿಯ ಮೇಲೆ ಬೀದಿ ನಾಯಿಯಿಂದ ಮಾರಣಾಂತಿಕ ದಾಳಿ
Video: ಬಾಲಕಿಯ ಮೇಲೆ ಬೀದಿ ನಾಯಿಯಿಂದ ಮಾರಣಾಂತಿಕ ದಾಳಿ