AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡೆಡ್ಲಿ ವೈರಸ್ ದಾಳಿಗೆ ಕರುನಾಡು ವಿಲವಿಲ, ಬೆಣ್ಣೆನಗರಿಯಲ್ಲಿ ಸೋಂಕಿಗೆ ಮೊದಲ ಬಲಿ!

ದಾವಣಗೆರೆ: ಕಂಡ ಕಂಡವರ ದೇಹ ಹೊಕ್ಕುತ್ತಾ.. ಅಮಾಯಕರ ಪ್ರಾಣ ತೆಗೆದು ರಣಕೇಕೆ ಹಾಕುತ್ತಿರೋ ಕೊರೊನಾ ಆರ್ಭಟಕ್ಕೆ ರಾಜ್ಯದಲ್ಲಿ ಕಮ್ಮಿಯಾಗೋ ಲಕ್ಷಣವೇ ಕಾಣುತ್ತಿಲ್ಲ. ರಕ್ಕಸ ವೃರಸ್ ಕುಣಿತಕ್ಕೆ ಕರುನಾಡಿಗೆ ಕರುನಾಡೇ ನಲುಗಿ ಹೋಗಿದೆ. ರಾಜ್ಯದಲ್ಲಿ ಮಾರಕ ಕೊರೊನಾ ಸೋಂಕಿಗೆ ಮತ್ತೊಂದು ಬಲಿಯಾಗಿದ್ದು, ಮೃತರ ಸಂಖ್ಯೆ 23ಕ್ಕೆ ಏರಿಕೆಯಾಗಿದೆ. ದಾವಣಗೆರೆ ಜಿಲ್ಲಾ ಆಸ್ಪತ್ರೆಯಲ್ಲಿ 556ನೇ ಸೋಂಕಿತ 69 ವರ್ಷದ ವೃದ್ಧ ಮೃತಪಟ್ಟಿದ್ದಾನೆ. ಇದು ರಾಜ್ಯದ ಜನರಲ್ಲಿ ಮತ್ತಷ್ಟು ಆತಂಕ ಹೆಚ್ಚಿಸಿದೆ ಬೆಣ್ಣೆನಗರಿಯಲ್ಲಿ ಮೊದಲ ಬಲಿ..! ನಿನ್ನೆ ಮೃತಪಟ್ಟ ವೃದ್ಧನಿಗೆ ಮೊನ್ನೆ […]

ಡೆಡ್ಲಿ ವೈರಸ್ ದಾಳಿಗೆ ಕರುನಾಡು ವಿಲವಿಲ, ಬೆಣ್ಣೆನಗರಿಯಲ್ಲಿ ಸೋಂಕಿಗೆ ಮೊದಲ ಬಲಿ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: May 02, 2020 | 7:27 AM

Share

ದಾವಣಗೆರೆ: ಕಂಡ ಕಂಡವರ ದೇಹ ಹೊಕ್ಕುತ್ತಾ.. ಅಮಾಯಕರ ಪ್ರಾಣ ತೆಗೆದು ರಣಕೇಕೆ ಹಾಕುತ್ತಿರೋ ಕೊರೊನಾ ಆರ್ಭಟಕ್ಕೆ ರಾಜ್ಯದಲ್ಲಿ ಕಮ್ಮಿಯಾಗೋ ಲಕ್ಷಣವೇ ಕಾಣುತ್ತಿಲ್ಲ. ರಕ್ಕಸ ವೃರಸ್ ಕುಣಿತಕ್ಕೆ ಕರುನಾಡಿಗೆ ಕರುನಾಡೇ ನಲುಗಿ ಹೋಗಿದೆ.

ರಾಜ್ಯದಲ್ಲಿ ಮಾರಕ ಕೊರೊನಾ ಸೋಂಕಿಗೆ ಮತ್ತೊಂದು ಬಲಿಯಾಗಿದ್ದು, ಮೃತರ ಸಂಖ್ಯೆ 23ಕ್ಕೆ ಏರಿಕೆಯಾಗಿದೆ. ದಾವಣಗೆರೆ ಜಿಲ್ಲಾ ಆಸ್ಪತ್ರೆಯಲ್ಲಿ 556ನೇ ಸೋಂಕಿತ 69 ವರ್ಷದ ವೃದ್ಧ ಮೃತಪಟ್ಟಿದ್ದಾನೆ. ಇದು ರಾಜ್ಯದ ಜನರಲ್ಲಿ ಮತ್ತಷ್ಟು ಆತಂಕ ಹೆಚ್ಚಿಸಿದೆ

ಬೆಣ್ಣೆನಗರಿಯಲ್ಲಿ ಮೊದಲ ಬಲಿ..! ನಿನ್ನೆ ಮೃತಪಟ್ಟ ವೃದ್ಧನಿಗೆ ಮೊನ್ನೆ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಮೃತ ವೃದ್ಧ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದು, ಮೃತನ ಟ್ರಾವೆಲ್ ಹಿಸ್ಟರಿ ಇಲ್ಲದಿದ್ದಕ್ಕೆ ಜಿಲ್ಲಾಡಳಿತಕ್ಕೆ ಟೆನ್ಷನ್‌ ಆಗಿದೆ. ಸೋಂಕು ಯಾರಿಂದ ತಗುಲಿದೆ ಎಂಬುದು ಇನ್ನೂ ನಿಗೂಢವಾಗಿದೆ.ಇನ್ನು ನಿನ್ನೆ ಈ ವೃದ್ಧನ ಐವರು ಕುಟುಂಬಸ್ಥರಿಗೆ ಸೋಂಕು‌ ಇರೋದು ಪತ್ತೆಯಾಗಿದ್ದು, ಜಿಲ್ಲೆಯ ಜನರಲ್ಲಿ ಆತಂಕ ಹೆಚ್ಚಿದೆ.

ಒಟ್ನಲ್ಲಿ ಕರ್ನಾಟಕದಲ್ಲಿ ಹೆಮ್ಮಾರಿ ಕೊರೊನಾ ಡೆಡ್ಲಿ ಅಟ್ಯಾಕ್ ಮಾಡುತ್ತಿದ್ದು, ಸೋಂಕಿತರ ಸಂಖ್ಯೆ ಏರುತ್ತಲೇ ಇದೆ. ಅದರಲ್ಲೂ ಗ್ರೀನ್‌ಜೋನ್‌ನಲ್ಲಿದ್ದ ದಾವಣಗೆರೆಯಲ್ಲಿ ಸಾಕಷ್ಟು ಆತಂಕ ಮನೆ ಮಾಡಿದ್ದು, ನಿನ್ನೆಯ ಒಂದು ಸಾವು ಜಿಲ್ಲೆಯ ಜನರ ಜನರನ್ನ ಬೆಚ್ಚಿ ಬೀಳಿಸಿದೆ.

ಹೀಗಾಗಿ ರಾಜ್ಯದ ಜನ ಲಾಕ್‌ಡೌನ್ ಸಡಿಲಿಕೆ ಆಯ್ತು ಅಂತ ನಿರ್ಲಕ್ಷ್ಯ ಮಾಡದೆ ಸಾಕಷ್ಟು ಎಚ್ಚರ ವಹಿಸಬೇಕಿದೆ. ನೀವು ಈ ವಿಷ್ಯದಲ್ಲಿ ಸ್ವಲ್ಪ ನಿರ್ಲಕ್ಷ್ಯ ಮಾಡಿದ್ರೆ ಕಂಟಕ ಗ್ಯಾರಂಟಿ.

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ