AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

8 ಗಂಟೆಯಿಂದ ಕಾಯುತ್ತಿರುವ ಸೋಂಕಿತ ಪೊಲೀಸರು, ಇನ್ನೂ ಬಾರದ ಆ್ಯಂಬುಲೆನ್ಸ್​!

ಮಂಗಳೂರು: ಮಹಾಮಾರಿ ಕೊರೊನಾ ವೈರಸ್ ಅಟ್ಟಹಾಸ ಮೆರೆಯುತ್ತಿರುವ ಸಂದರ್ಭದಲ್ಲಿ ಮಂಗಳೂರಿನ ಆರೋಗ್ಯ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯ ಎದ್ದುಕಾಣುತ್ತಿದೆ. ಕೊರೊನಾ ಪಾಸಿಟಿವ್ ರಿಪೋರ್ಟ್ ಬಂದು 8 ಗಂಟೆಯಾದ್ರೂ ಸೋಂಕಿತರನ್ನು ಆಸ್ಪತ್ರೆಗೆ ಸೇರಿಸಿಲ್ಲ. ಇಂದು ಉಳ್ಳಾಲ ಠಾಣೆಯ 6 ಪೊಲೀಸರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಹಾಗಾಗಿ ಬೆಳಗ್ಗೆಯಿಂದ ಉಳ್ಳಾಲ ಪೊಲೀಸ್ ಠಾಣೆಯ ಎದುರೇ ಸೋಂಕಿತ ಪೊಲೀಸರು ಕಾಯುತ್ತಿದ್ದಾರೆ. ಆದ್ರೆ, ಅಧಿಕಾರಿಗಳು ಮಾತ್ರ ಆ್ಯಂಬುಲೆನ್ಸ್​ ಇಲ್ಲ ಎಂದು ಸಬೂಬು ಹೇಳುತ್ತಿದ್ದಾರೆ. ಸದ್ಯ ಉಳ್ಳಾಲ ಠಾಣೆಯ 10 ಮಂದಿ ಪೊಲೀಸರಿಗೆ ಕೊರೊನಾ ವಕ್ಕರಿಸಿದೆ.

8 ಗಂಟೆಯಿಂದ ಕಾಯುತ್ತಿರುವ ಸೋಂಕಿತ ಪೊಲೀಸರು, ಇನ್ನೂ ಬಾರದ ಆ್ಯಂಬುಲೆನ್ಸ್​!
ಸಾಧು ಶ್ರೀನಾಥ್​
| Edited By: |

Updated on:Jun 29, 2020 | 4:53 PM

Share

ಮಂಗಳೂರು: ಮಹಾಮಾರಿ ಕೊರೊನಾ ವೈರಸ್ ಅಟ್ಟಹಾಸ ಮೆರೆಯುತ್ತಿರುವ ಸಂದರ್ಭದಲ್ಲಿ ಮಂಗಳೂರಿನ ಆರೋಗ್ಯ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯ ಎದ್ದುಕಾಣುತ್ತಿದೆ. ಕೊರೊನಾ ಪಾಸಿಟಿವ್ ರಿಪೋರ್ಟ್ ಬಂದು 8 ಗಂಟೆಯಾದ್ರೂ ಸೋಂಕಿತರನ್ನು ಆಸ್ಪತ್ರೆಗೆ ಸೇರಿಸಿಲ್ಲ.

ಇಂದು ಉಳ್ಳಾಲ ಠಾಣೆಯ 6 ಪೊಲೀಸರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಹಾಗಾಗಿ ಬೆಳಗ್ಗೆಯಿಂದ ಉಳ್ಳಾಲ ಪೊಲೀಸ್ ಠಾಣೆಯ ಎದುರೇ ಸೋಂಕಿತ ಪೊಲೀಸರು ಕಾಯುತ್ತಿದ್ದಾರೆ. ಆದ್ರೆ, ಅಧಿಕಾರಿಗಳು ಮಾತ್ರ ಆ್ಯಂಬುಲೆನ್ಸ್​ ಇಲ್ಲ ಎಂದು ಸಬೂಬು ಹೇಳುತ್ತಿದ್ದಾರೆ. ಸದ್ಯ ಉಳ್ಳಾಲ ಠಾಣೆಯ 10 ಮಂದಿ ಪೊಲೀಸರಿಗೆ ಕೊರೊನಾ ವಕ್ಕರಿಸಿದೆ.

Published On - 4:53 pm, Mon, 29 June 20

ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?