8 ಗಂಟೆಯಿಂದ ಕಾಯುತ್ತಿರುವ ಸೋಂಕಿತ ಪೊಲೀಸರು, ಇನ್ನೂ ಬಾರದ ಆ್ಯಂಬುಲೆನ್ಸ್​!

ಮಂಗಳೂರು: ಮಹಾಮಾರಿ ಕೊರೊನಾ ವೈರಸ್ ಅಟ್ಟಹಾಸ ಮೆರೆಯುತ್ತಿರುವ ಸಂದರ್ಭದಲ್ಲಿ ಮಂಗಳೂರಿನ ಆರೋಗ್ಯ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯ ಎದ್ದುಕಾಣುತ್ತಿದೆ. ಕೊರೊನಾ ಪಾಸಿಟಿವ್ ರಿಪೋರ್ಟ್ ಬಂದು 8 ಗಂಟೆಯಾದ್ರೂ ಸೋಂಕಿತರನ್ನು ಆಸ್ಪತ್ರೆಗೆ ಸೇರಿಸಿಲ್ಲ. ಇಂದು ಉಳ್ಳಾಲ ಠಾಣೆಯ 6 ಪೊಲೀಸರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಹಾಗಾಗಿ ಬೆಳಗ್ಗೆಯಿಂದ ಉಳ್ಳಾಲ ಪೊಲೀಸ್ ಠಾಣೆಯ ಎದುರೇ ಸೋಂಕಿತ ಪೊಲೀಸರು ಕಾಯುತ್ತಿದ್ದಾರೆ. ಆದ್ರೆ, ಅಧಿಕಾರಿಗಳು ಮಾತ್ರ ಆ್ಯಂಬುಲೆನ್ಸ್​ ಇಲ್ಲ ಎಂದು ಸಬೂಬು ಹೇಳುತ್ತಿದ್ದಾರೆ. ಸದ್ಯ ಉಳ್ಳಾಲ ಠಾಣೆಯ 10 ಮಂದಿ ಪೊಲೀಸರಿಗೆ ಕೊರೊನಾ ವಕ್ಕರಿಸಿದೆ.

8 ಗಂಟೆಯಿಂದ ಕಾಯುತ್ತಿರುವ ಸೋಂಕಿತ ಪೊಲೀಸರು, ಇನ್ನೂ ಬಾರದ ಆ್ಯಂಬುಲೆನ್ಸ್​!
ಸಾಧು ಶ್ರೀನಾಥ್​ Edited By:

Updated on: Jun 29, 2020 | 4:53 PM

ಮಂಗಳೂರು: ಮಹಾಮಾರಿ ಕೊರೊನಾ ವೈರಸ್ ಅಟ್ಟಹಾಸ ಮೆರೆಯುತ್ತಿರುವ ಸಂದರ್ಭದಲ್ಲಿ ಮಂಗಳೂರಿನ ಆರೋಗ್ಯ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯ ಎದ್ದುಕಾಣುತ್ತಿದೆ. ಕೊರೊನಾ ಪಾಸಿಟಿವ್ ರಿಪೋರ್ಟ್ ಬಂದು 8 ಗಂಟೆಯಾದ್ರೂ ಸೋಂಕಿತರನ್ನು ಆಸ್ಪತ್ರೆಗೆ ಸೇರಿಸಿಲ್ಲ.

ಇಂದು ಉಳ್ಳಾಲ ಠಾಣೆಯ 6 ಪೊಲೀಸರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಹಾಗಾಗಿ ಬೆಳಗ್ಗೆಯಿಂದ ಉಳ್ಳಾಲ ಪೊಲೀಸ್ ಠಾಣೆಯ ಎದುರೇ ಸೋಂಕಿತ ಪೊಲೀಸರು ಕಾಯುತ್ತಿದ್ದಾರೆ. ಆದ್ರೆ, ಅಧಿಕಾರಿಗಳು ಮಾತ್ರ ಆ್ಯಂಬುಲೆನ್ಸ್​ ಇಲ್ಲ ಎಂದು ಸಬೂಬು ಹೇಳುತ್ತಿದ್ದಾರೆ. ಸದ್ಯ ಉಳ್ಳಾಲ ಠಾಣೆಯ 10 ಮಂದಿ ಪೊಲೀಸರಿಗೆ ಕೊರೊನಾ ವಕ್ಕರಿಸಿದೆ.

Published On - 4:53 pm, Mon, 29 June 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us