AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸಂಕಷ್ಟ: ಮಗುವಿಗೆ ಜನ್ಮ ನೀಡಿದ್ರು ನೋಡುವ ಭಾಗ್ಯ ಇಲ್ಲ ಹಡೆದ ತಾಯಿಗೆ

ಗದಗ: ಕೊರೊನಾ ತಂದ ಸಂಕಷ್ಟ ಒಂದಾ.. ಎರಡಾ.. ಕಣ್ಣಿಗೆ ಕಾಣದ ಈ ಚಿಕ್ಕ ವೈರಸ್ ಬಹಳಷ್ಟು ಬದಲಾಯಿಸಿದೆ. ಹೆತ್ತ ಮಗುವನ್ನು ತಾಯಿಯಿಂದ ದೂರ ಮಾಡಿದೆ. ಹೆತ್ತ ಮಗುವನ್ನು ನೋಡಲಾಗದೆ ತಾಯಿ ಕಣ್ಣೀರು ಹಾಕುವಂತಹ ಪರಿಸ್ಥಿತಿಯನ್ನು ತಂದೊಡ್ಡಿದೆ. ಕರುಳು ಹಿಂಡುವಂತಿದೆ ತಾಯಿಯ ರೋಧನೆ ಕಥೆ. ಗದಗ ಜಿಮ್ಸ್‌ನಲ್ಲಿ ಕೊರೊನಾ ಸೋಂಕಿತೆ ಮಗುವಿಗೆ ಜನ್ಮ ನೀಡಿದ್ರು. ಶಸ್ತ್ರಚಿಕಿತ್ಸೆ ಮಾಡಿ ಜಿಮ್ಸ್ ವೈದ್ಯರ ತಂಡ ಹೆರಿಗೆ ಮಾಡಿಸಿದ್ದರು. ಆಗ ತಾನೆ ಜನಿಸಿದ ಮಗುವಿಗೆ ಉಸಿರಾಟ ಸಮಸ್ಯೆ ಕಂಡುಬಂತು. ಈ ಹಿನ್ನೆಲೆಯಲ್ಲಿ ಆಸ್ಪತ್ರೆಯ […]

ಕೊರೊನಾ ಸಂಕಷ್ಟ: ಮಗುವಿಗೆ ಜನ್ಮ ನೀಡಿದ್ರು ನೋಡುವ ಭಾಗ್ಯ ಇಲ್ಲ ಹಡೆದ ತಾಯಿಗೆ
ಆಯೇಷಾ ಬಾನು
|

Updated on: Jul 06, 2020 | 9:01 AM

Share

ಗದಗ: ಕೊರೊನಾ ತಂದ ಸಂಕಷ್ಟ ಒಂದಾ.. ಎರಡಾ.. ಕಣ್ಣಿಗೆ ಕಾಣದ ಈ ಚಿಕ್ಕ ವೈರಸ್ ಬಹಳಷ್ಟು ಬದಲಾಯಿಸಿದೆ. ಹೆತ್ತ ಮಗುವನ್ನು ತಾಯಿಯಿಂದ ದೂರ ಮಾಡಿದೆ. ಹೆತ್ತ ಮಗುವನ್ನು ನೋಡಲಾಗದೆ ತಾಯಿ ಕಣ್ಣೀರು ಹಾಕುವಂತಹ ಪರಿಸ್ಥಿತಿಯನ್ನು ತಂದೊಡ್ಡಿದೆ. ಕರುಳು ಹಿಂಡುವಂತಿದೆ ತಾಯಿಯ ರೋಧನೆ ಕಥೆ.

ಗದಗ ಜಿಮ್ಸ್‌ನಲ್ಲಿ ಕೊರೊನಾ ಸೋಂಕಿತೆ ಮಗುವಿಗೆ ಜನ್ಮ ನೀಡಿದ್ರು. ಶಸ್ತ್ರಚಿಕಿತ್ಸೆ ಮಾಡಿ ಜಿಮ್ಸ್ ವೈದ್ಯರ ತಂಡ ಹೆರಿಗೆ ಮಾಡಿಸಿದ್ದರು. ಆಗ ತಾನೆ ಜನಿಸಿದ ಮಗುವಿಗೆ ಉಸಿರಾಟ ಸಮಸ್ಯೆ ಕಂಡುಬಂತು. ಈ ಹಿನ್ನೆಲೆಯಲ್ಲಿ ಆಸ್ಪತ್ರೆಯ ವೈದ್ಯರು ಹೆತ್ತ ತಾಯಿಯಿಂದ ಮಗುವನ್ನು ದೂರವಾಗಿಟ್ಟಿದ್ದಾರೆ.

ಮಗುವಿಗೆ ಜನ್ಮ ನೀಡಿದ್ರು ಹಡೆದ ತಾಯಿಗೆ ಮಗುವನ್ನು ನೋಡುವ ಭಾಗ್ಯ ಇಲ್ಲ. ಮಗುವಿಗೆ ಕೊವಿಡ್ ಟೆಸ್ಟ್ ಮಾಡಿಸಲಾಗಿದೆ. ಕೊವಿಡ್ ಟೆಸ್ಟ್ ವರದಿ ಬರುವವರೆಗೆ ನಿಗಾದಲ್ಲಿಡಲಾಗುತ್ತೆ. ಅಲ್ಲಿಯ ವರೆಗೆ ಮಗುವನ್ನು ಯಾರು ನೋಡುವಂತಿಲ್ಲ. ಮಗುವನ್ನು ನೋಡಲು ಪೋಷಕರೂ ಬರುವಂತಿಲ್ಲ. ಇತ್ತ ಹೆತ್ತ ತಾಯಿಯೂ ನೋಡಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ತಂದೆ ಕೂಡ ತನ್ನ ಪುಟ್ಟ ಕಂದಮ್ಮನನ್ನು ನೋಡಿಲ್ಲ. ತನಗೆ ಎಲ್ಲರೂ ಇದ್ದರೂ ಯಾರೂ ಇಲ್ಲದಂತೆ ಆ ಮಗುವಿದೆ.

ಇಂದು ಈ ರಾಶಿಯವರಿಗೆ ಧನ ಯೋಗ!
ಇಂದು ಈ ರಾಶಿಯವರಿಗೆ ಧನ ಯೋಗ!
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ