AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಧೋಳದಲ್ಲಿ ಪೇದೆಯಿಂದ ಐವರಿಗೆ ಕೊರೊನಾ, 9 ಸಾವಿರ ಜನರ ಸರ್ವೆ!

ಬಾಗಲಕೋಟೆ: ಮುಧೋಳದಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಸುತ್ತಿದ್ದವರ ಮೇಲೆ ಲಾಠಿಚಾರ್ಜ್​ ನಡೆಸಿದ್ದ ಪೊಲೀಸ್ ಪೇದೆಯಿಂದ ಐವರಿಗೆ ಕೊರೊನಾ ಸೋಂಕು ತಗುಲಿದೆ. ಪೇದೆಯ ಪ್ರಾಥಮಿಕ, ದ್ವಿತೀಯ ಸಂಪರ್ಕದಿಂದ ಕೊರೊನಾ ಜಾಲ ಬೆಳೆಯುತ್ತಲೇ ಸಾಗುತ್ತಿದೆ. ಸೋಂಕಿತ ಪೇದೆ 263ರಿಂದ ಒಟ್ಟು ಐವರಿಗೆ ಕೊರೊನಾ ಸೋಂಕು ತಗುಲಿದೆ. ಮೂವರು ಪೇದೆಗಳು, ಓರ್ವ SBI ಎಟಿಎಂ ಸೆಕ್ಯುರಿಟಿ ಗಾರ್ಡ್, ಓರ್ವ ಬಾಲಕನಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಇವರಿಗೆ ಸೋಂಕು ತಗುಲಲು ಪೇದೆಯ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕವೇ ಕಾರಣವಾಗಿದೆ. ಹಾಗಾಗಿ ಮುಧೋಳ ಮತ್ತು ಜಮಖಂಡಿ […]

ಮುಧೋಳದಲ್ಲಿ ಪೇದೆಯಿಂದ ಐವರಿಗೆ ಕೊರೊನಾ, 9 ಸಾವಿರ ಜನರ ಸರ್ವೆ!
ಸಾಧು ಶ್ರೀನಾಥ್​
|

Updated on:Apr 25, 2020 | 9:05 AM

Share

ಬಾಗಲಕೋಟೆ: ಮುಧೋಳದಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಸುತ್ತಿದ್ದವರ ಮೇಲೆ ಲಾಠಿಚಾರ್ಜ್​ ನಡೆಸಿದ್ದ ಪೊಲೀಸ್ ಪೇದೆಯಿಂದ ಐವರಿಗೆ ಕೊರೊನಾ ಸೋಂಕು ತಗುಲಿದೆ. ಪೇದೆಯ ಪ್ರಾಥಮಿಕ, ದ್ವಿತೀಯ ಸಂಪರ್ಕದಿಂದ ಕೊರೊನಾ ಜಾಲ ಬೆಳೆಯುತ್ತಲೇ ಸಾಗುತ್ತಿದೆ.

ಸೋಂಕಿತ ಪೇದೆ 263ರಿಂದ ಒಟ್ಟು ಐವರಿಗೆ ಕೊರೊನಾ ಸೋಂಕು ತಗುಲಿದೆ. ಮೂವರು ಪೇದೆಗಳು, ಓರ್ವ SBI ಎಟಿಎಂ ಸೆಕ್ಯುರಿಟಿ ಗಾರ್ಡ್, ಓರ್ವ ಬಾಲಕನಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಇವರಿಗೆ ಸೋಂಕು ತಗುಲಲು ಪೇದೆಯ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕವೇ ಕಾರಣವಾಗಿದೆ. ಹಾಗಾಗಿ ಮುಧೋಳ ಮತ್ತು ಜಮಖಂಡಿ ನಗರದ ಜನತೆಗೆ ಆತಂಕ ಹೆಚ್ಚಾಗಿದೆ.

ಪೇದೆ ಜೊತೆ ಸಂಪರ್ಕದಲ್ಲಿದ್ದ ಒಟ್ಟು 25 ಜನರ ಗಂಟಲು ಮಾದರಿ ಪರೀಕ್ಷೆಗೆ ರವಾನಿಸಲಾಗಿದೆ. ಪೇದೆಗೆ ಸಂಬಂಧಿಸಿದಂತೆ ಮುಧೋಳ, ಜಮಖಂಡಿ ವ್ಯಾಪ್ತಿಯಲ್ಲಿ ಕೊರೊನಾ ಪತ್ತೆ ಹಚ್ಚಲು ಆರೋಗ್ಯ ಇಲಾಖೆಯಿಂದ 9 ಸಾವಿರ ಜನರ ಸರ್ವೆ ಕಾರ್ಯ ಮುಂದುವರೆದಿದೆ.

https://www.facebook.com/Tv9Kannada/videos/561097017878235/

Published On - 9:03 am, Sat, 25 April 20

Follow Us
ಚಂದ್ರ ಗ್ರಹಣ ದಿನವೇ ವೈಭವದಿಂದ ನೆರವೇರಿದ ಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವ
ಚಂದ್ರ ಗ್ರಹಣ ದಿನವೇ ವೈಭವದಿಂದ ನೆರವೇರಿದ ಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವ
ಹೋಳಿ ಹುಣ್ಣಿಮೆಯಂದೇ ಗ್ರಹಣ: ಸಾಲು ಸಾಲು ಅವಘಡಗಳು ಫಿಕ್ಸ್​​?
ಹೋಳಿ ಹುಣ್ಣಿಮೆಯಂದೇ ಗ್ರಹಣ: ಸಾಲು ಸಾಲು ಅವಘಡಗಳು ಫಿಕ್ಸ್​​?
ಓಡಿಬಂದು ಮುಳ್ಳಿನ ಪೊದೆಗೆ ಹಾರ್ತಾರೆ, ಆದ್ರೂ ಏನಾಗಲ್ಲ! ವಿಡಿಯೋ ಇಲ್ಲಿದೆ
ಓಡಿಬಂದು ಮುಳ್ಳಿನ ಪೊದೆಗೆ ಹಾರ್ತಾರೆ, ಆದ್ರೂ ಏನಾಗಲ್ಲ! ವಿಡಿಯೋ ಇಲ್ಲಿದೆ
ವ್ಯಾನ್​ಗೆ ಗುದ್ದಿದ ಸ್ಲೀಪರ್ ಬಸ್, 6 ಮಂದಿ ಸಾವು
ವ್ಯಾನ್​ಗೆ ಗುದ್ದಿದ ಸ್ಲೀಪರ್ ಬಸ್, 6 ಮಂದಿ ಸಾವು
ಹೋಳಿ ಆಚರಣೆ ವೇಳೆ ಹೊತ್ತಿಸಿದ್ದ ಬೆಂಕಿ ಮೇಲೆ ನಡೆದ ಕಲಿಯುಗದ ಪ್ರಹ್ಲಾದ
ಹೋಳಿ ಆಚರಣೆ ವೇಳೆ ಹೊತ್ತಿಸಿದ್ದ ಬೆಂಕಿ ಮೇಲೆ ನಡೆದ ಕಲಿಯುಗದ ಪ್ರಹ್ಲಾದ
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?