AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಹಾರಿ ಭೂತ: ಬೆಂಗಳೂರಿಗರೇ ಇದು ಅಂತಿಂಥಾ ಸ್ಟೋರಿ ಅಲ್ಲ, ರಣಭಯಂಕರ!

ಬೆಂಗಳೂರು: ಕಳೆದ ಮೂರು ದಿನಗಳಿಂದ ಬೆಂಗಳೂರಿನಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿರಲಿಲ್ಲ. ಆದ್ರೆ ಇಂದು ಬಿಹಾರ ಮೂಲದ ವ್ಯಕ್ತಿಗೆ ಸೋಂಕು ಹರಡಿದೆ. ಸೋಂಕಿತ 419ಕ್ಕೆ ವೈರಸ್ ಹರಡಿರುವ ಬಗ್ಗೆ ಮತ್ತೆ ಟೆನ್ಶನ್ ಶುರುವಾಗಿದೆ. ಬೊಮ್ಮನಹಳ್ಳಿಯ ಸ್ಲಂವೊದರಲ್ಲಿ ಸುಮಾರು 150ಕ್ಕೂ ಹೆಚ್ಚು ಮಂದಿ ಬಿಹಾರಿಗಳಿದ್ರು. ಆ ಪೈಕಿ ಸೋಂಕಿತ ಕಳೆದೆರೆಡು ತಿಂಗಳಿನಿಂದ ಕೆಲಸ ಮಾಡ್ತಿದ್ದ. ಈ ಪೈಕಿ 54 ವರ್ಷದ ವ್ಯಕ್ತಿಗೆ ಸೋಂಕು ಕಾಣಿಸಿಕೊಂಡಿದೆ. ಈಗಾಗಲೇ 68 ಮಂದಿಯನ್ನು ಪ್ರಾಥಮಿಕ ಸಂಪರ್ಕದಲ್ಲಿದ್ದವರನ್ನ ಗುರುತಿಸಿ ಸಿವಿ ರಾಮನ್ ನಗರದ ಆಸ್ಪತ್ರೆಯಲ್ಲಿ […]

ಬಿಹಾರಿ ಭೂತ: ಬೆಂಗಳೂರಿಗರೇ ಇದು ಅಂತಿಂಥಾ ಸ್ಟೋರಿ ಅಲ್ಲ, ರಣಭಯಂಕರ!
ಸಾಧು ಶ್ರೀನಾಥ್​
|

Updated on:Apr 22, 2020 | 8:28 PM

Share

ಬೆಂಗಳೂರು: ಕಳೆದ ಮೂರು ದಿನಗಳಿಂದ ಬೆಂಗಳೂರಿನಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿರಲಿಲ್ಲ. ಆದ್ರೆ ಇಂದು ಬಿಹಾರ ಮೂಲದ ವ್ಯಕ್ತಿಗೆ ಸೋಂಕು ಹರಡಿದೆ. ಸೋಂಕಿತ 419ಕ್ಕೆ ವೈರಸ್ ಹರಡಿರುವ ಬಗ್ಗೆ ಮತ್ತೆ ಟೆನ್ಶನ್ ಶುರುವಾಗಿದೆ.

ಬೊಮ್ಮನಹಳ್ಳಿಯ ಸ್ಲಂವೊದರಲ್ಲಿ ಸುಮಾರು 150ಕ್ಕೂ ಹೆಚ್ಚು ಮಂದಿ ಬಿಹಾರಿಗಳಿದ್ರು. ಆ ಪೈಕಿ ಸೋಂಕಿತ ಕಳೆದೆರೆಡು ತಿಂಗಳಿನಿಂದ ಕೆಲಸ ಮಾಡ್ತಿದ್ದ. ಈ ಪೈಕಿ 54 ವರ್ಷದ ವ್ಯಕ್ತಿಗೆ ಸೋಂಕು ಕಾಣಿಸಿಕೊಂಡಿದೆ. ಈಗಾಗಲೇ 68 ಮಂದಿಯನ್ನು ಪ್ರಾಥಮಿಕ ಸಂಪರ್ಕದಲ್ಲಿದ್ದವರನ್ನ ಗುರುತಿಸಿ ಸಿವಿ ರಾಮನ್ ನಗರದ ಆಸ್ಪತ್ರೆಯಲ್ಲಿ ಕ್ವಾರಂಟೈನ್ ಮಾಡಲಾಗಿದೆ.

ಉಳಿದಂತೆ ಸುಮಾರು 200ಕ್ಕೂ ಹೆಚ್ಚು ದ್ವಿತೀಯ ಸಂಪರ್ಕದಲ್ಲಿರುವವರ ಪತ್ತೆ ಹಚ್ಚುವ ಕೆಲಸ ನಡೆಯುತ್ತಿದೆ. ಸದ್ಯ ಕ್ಕೆ ಬೇರೆ ಯಾರಿಗೂ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿಲ್ಲ. ಈ ವ್ಯಕ್ತಿಗೆ ಕುಟುಂಬಸ್ಥರಿಲ್ಲ, ತಮ್ಮ ಊರಿನವರ ಜೊತೆ ವಾಸಿಸುತ್ತಿದ್ದರು ಎನ್ನಲಾಗ್ತಿದೆ. ತೀವ್ರ ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ರು. ಇದೀಗ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆಯ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

Published On - 5:43 pm, Wed, 22 April 20

Follow Us
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ