AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಹಾರಿ ಭೂತ: ಬೆಂಗಳೂರಿಗರೇ ಇದು ಅಂತಿಂಥಾ ಸ್ಟೋರಿ ಅಲ್ಲ, ರಣಭಯಂಕರ!

ಬೆಂಗಳೂರು: ಕಳೆದ ಮೂರು ದಿನಗಳಿಂದ ಬೆಂಗಳೂರಿನಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿರಲಿಲ್ಲ. ಆದ್ರೆ ಇಂದು ಬಿಹಾರ ಮೂಲದ ವ್ಯಕ್ತಿಗೆ ಸೋಂಕು ಹರಡಿದೆ. ಸೋಂಕಿತ 419ಕ್ಕೆ ವೈರಸ್ ಹರಡಿರುವ ಬಗ್ಗೆ ಮತ್ತೆ ಟೆನ್ಶನ್ ಶುರುವಾಗಿದೆ. ಬೊಮ್ಮನಹಳ್ಳಿಯ ಸ್ಲಂವೊದರಲ್ಲಿ ಸುಮಾರು 150ಕ್ಕೂ ಹೆಚ್ಚು ಮಂದಿ ಬಿಹಾರಿಗಳಿದ್ರು. ಆ ಪೈಕಿ ಸೋಂಕಿತ ಕಳೆದೆರೆಡು ತಿಂಗಳಿನಿಂದ ಕೆಲಸ ಮಾಡ್ತಿದ್ದ. ಈ ಪೈಕಿ 54 ವರ್ಷದ ವ್ಯಕ್ತಿಗೆ ಸೋಂಕು ಕಾಣಿಸಿಕೊಂಡಿದೆ. ಈಗಾಗಲೇ 68 ಮಂದಿಯನ್ನು ಪ್ರಾಥಮಿಕ ಸಂಪರ್ಕದಲ್ಲಿದ್ದವರನ್ನ ಗುರುತಿಸಿ ಸಿವಿ ರಾಮನ್ ನಗರದ ಆಸ್ಪತ್ರೆಯಲ್ಲಿ […]

ಬಿಹಾರಿ ಭೂತ: ಬೆಂಗಳೂರಿಗರೇ ಇದು ಅಂತಿಂಥಾ ಸ್ಟೋರಿ ಅಲ್ಲ, ರಣಭಯಂಕರ!
ಸಾಧು ಶ್ರೀನಾಥ್​
|

Updated on:Apr 22, 2020 | 8:28 PM

Share

ಬೆಂಗಳೂರು: ಕಳೆದ ಮೂರು ದಿನಗಳಿಂದ ಬೆಂಗಳೂರಿನಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿರಲಿಲ್ಲ. ಆದ್ರೆ ಇಂದು ಬಿಹಾರ ಮೂಲದ ವ್ಯಕ್ತಿಗೆ ಸೋಂಕು ಹರಡಿದೆ. ಸೋಂಕಿತ 419ಕ್ಕೆ ವೈರಸ್ ಹರಡಿರುವ ಬಗ್ಗೆ ಮತ್ತೆ ಟೆನ್ಶನ್ ಶುರುವಾಗಿದೆ.

ಬೊಮ್ಮನಹಳ್ಳಿಯ ಸ್ಲಂವೊದರಲ್ಲಿ ಸುಮಾರು 150ಕ್ಕೂ ಹೆಚ್ಚು ಮಂದಿ ಬಿಹಾರಿಗಳಿದ್ರು. ಆ ಪೈಕಿ ಸೋಂಕಿತ ಕಳೆದೆರೆಡು ತಿಂಗಳಿನಿಂದ ಕೆಲಸ ಮಾಡ್ತಿದ್ದ. ಈ ಪೈಕಿ 54 ವರ್ಷದ ವ್ಯಕ್ತಿಗೆ ಸೋಂಕು ಕಾಣಿಸಿಕೊಂಡಿದೆ. ಈಗಾಗಲೇ 68 ಮಂದಿಯನ್ನು ಪ್ರಾಥಮಿಕ ಸಂಪರ್ಕದಲ್ಲಿದ್ದವರನ್ನ ಗುರುತಿಸಿ ಸಿವಿ ರಾಮನ್ ನಗರದ ಆಸ್ಪತ್ರೆಯಲ್ಲಿ ಕ್ವಾರಂಟೈನ್ ಮಾಡಲಾಗಿದೆ.

ಉಳಿದಂತೆ ಸುಮಾರು 200ಕ್ಕೂ ಹೆಚ್ಚು ದ್ವಿತೀಯ ಸಂಪರ್ಕದಲ್ಲಿರುವವರ ಪತ್ತೆ ಹಚ್ಚುವ ಕೆಲಸ ನಡೆಯುತ್ತಿದೆ. ಸದ್ಯ ಕ್ಕೆ ಬೇರೆ ಯಾರಿಗೂ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿಲ್ಲ. ಈ ವ್ಯಕ್ತಿಗೆ ಕುಟುಂಬಸ್ಥರಿಲ್ಲ, ತಮ್ಮ ಊರಿನವರ ಜೊತೆ ವಾಸಿಸುತ್ತಿದ್ದರು ಎನ್ನಲಾಗ್ತಿದೆ. ತೀವ್ರ ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ರು. ಇದೀಗ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆಯ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

Published On - 5:43 pm, Wed, 22 April 20

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್