AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಹಾರಿ ಭೂತ: ಬೆಂಗಳೂರಿಗರೇ ಇದು ಅಂತಿಂಥಾ ಸ್ಟೋರಿ ಅಲ್ಲ, ರಣಭಯಂಕರ!

ಬೆಂಗಳೂರು: ಕಳೆದ ಮೂರು ದಿನಗಳಿಂದ ಬೆಂಗಳೂರಿನಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿರಲಿಲ್ಲ. ಆದ್ರೆ ಇಂದು ಬಿಹಾರ ಮೂಲದ ವ್ಯಕ್ತಿಗೆ ಸೋಂಕು ಹರಡಿದೆ. ಸೋಂಕಿತ 419ಕ್ಕೆ ವೈರಸ್ ಹರಡಿರುವ ಬಗ್ಗೆ ಮತ್ತೆ ಟೆನ್ಶನ್ ಶುರುವಾಗಿದೆ. ಬೊಮ್ಮನಹಳ್ಳಿಯ ಸ್ಲಂವೊದರಲ್ಲಿ ಸುಮಾರು 150ಕ್ಕೂ ಹೆಚ್ಚು ಮಂದಿ ಬಿಹಾರಿಗಳಿದ್ರು. ಆ ಪೈಕಿ ಸೋಂಕಿತ ಕಳೆದೆರೆಡು ತಿಂಗಳಿನಿಂದ ಕೆಲಸ ಮಾಡ್ತಿದ್ದ. ಈ ಪೈಕಿ 54 ವರ್ಷದ ವ್ಯಕ್ತಿಗೆ ಸೋಂಕು ಕಾಣಿಸಿಕೊಂಡಿದೆ. ಈಗಾಗಲೇ 68 ಮಂದಿಯನ್ನು ಪ್ರಾಥಮಿಕ ಸಂಪರ್ಕದಲ್ಲಿದ್ದವರನ್ನ ಗುರುತಿಸಿ ಸಿವಿ ರಾಮನ್ ನಗರದ ಆಸ್ಪತ್ರೆಯಲ್ಲಿ […]

ಬಿಹಾರಿ ಭೂತ: ಬೆಂಗಳೂರಿಗರೇ ಇದು ಅಂತಿಂಥಾ ಸ್ಟೋರಿ ಅಲ್ಲ, ರಣಭಯಂಕರ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Apr 22, 2020 | 8:28 PM

Share

ಬೆಂಗಳೂರು: ಕಳೆದ ಮೂರು ದಿನಗಳಿಂದ ಬೆಂಗಳೂರಿನಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿರಲಿಲ್ಲ. ಆದ್ರೆ ಇಂದು ಬಿಹಾರ ಮೂಲದ ವ್ಯಕ್ತಿಗೆ ಸೋಂಕು ಹರಡಿದೆ. ಸೋಂಕಿತ 419ಕ್ಕೆ ವೈರಸ್ ಹರಡಿರುವ ಬಗ್ಗೆ ಮತ್ತೆ ಟೆನ್ಶನ್ ಶುರುವಾಗಿದೆ.

ಬೊಮ್ಮನಹಳ್ಳಿಯ ಸ್ಲಂವೊದರಲ್ಲಿ ಸುಮಾರು 150ಕ್ಕೂ ಹೆಚ್ಚು ಮಂದಿ ಬಿಹಾರಿಗಳಿದ್ರು. ಆ ಪೈಕಿ ಸೋಂಕಿತ ಕಳೆದೆರೆಡು ತಿಂಗಳಿನಿಂದ ಕೆಲಸ ಮಾಡ್ತಿದ್ದ. ಈ ಪೈಕಿ 54 ವರ್ಷದ ವ್ಯಕ್ತಿಗೆ ಸೋಂಕು ಕಾಣಿಸಿಕೊಂಡಿದೆ. ಈಗಾಗಲೇ 68 ಮಂದಿಯನ್ನು ಪ್ರಾಥಮಿಕ ಸಂಪರ್ಕದಲ್ಲಿದ್ದವರನ್ನ ಗುರುತಿಸಿ ಸಿವಿ ರಾಮನ್ ನಗರದ ಆಸ್ಪತ್ರೆಯಲ್ಲಿ ಕ್ವಾರಂಟೈನ್ ಮಾಡಲಾಗಿದೆ.

ಉಳಿದಂತೆ ಸುಮಾರು 200ಕ್ಕೂ ಹೆಚ್ಚು ದ್ವಿತೀಯ ಸಂಪರ್ಕದಲ್ಲಿರುವವರ ಪತ್ತೆ ಹಚ್ಚುವ ಕೆಲಸ ನಡೆಯುತ್ತಿದೆ. ಸದ್ಯ ಕ್ಕೆ ಬೇರೆ ಯಾರಿಗೂ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿಲ್ಲ. ಈ ವ್ಯಕ್ತಿಗೆ ಕುಟುಂಬಸ್ಥರಿಲ್ಲ, ತಮ್ಮ ಊರಿನವರ ಜೊತೆ ವಾಸಿಸುತ್ತಿದ್ದರು ಎನ್ನಲಾಗ್ತಿದೆ. ತೀವ್ರ ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ರು. ಇದೀಗ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆಯ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

Published On - 5:43 pm, Wed, 22 April 20

Follow Us
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್