AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಹಾರಿ ಭೂತ: ಬೆಂಗಳೂರಿಗರೇ ಇದು ಅಂತಿಂಥಾ ಸ್ಟೋರಿ ಅಲ್ಲ, ರಣಭಯಂಕರ!

ಬೆಂಗಳೂರು: ಕಳೆದ ಮೂರು ದಿನಗಳಿಂದ ಬೆಂಗಳೂರಿನಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿರಲಿಲ್ಲ. ಆದ್ರೆ ಇಂದು ಬಿಹಾರ ಮೂಲದ ವ್ಯಕ್ತಿಗೆ ಸೋಂಕು ಹರಡಿದೆ. ಸೋಂಕಿತ 419ಕ್ಕೆ ವೈರಸ್ ಹರಡಿರುವ ಬಗ್ಗೆ ಮತ್ತೆ ಟೆನ್ಶನ್ ಶುರುವಾಗಿದೆ. ಬೊಮ್ಮನಹಳ್ಳಿಯ ಸ್ಲಂವೊದರಲ್ಲಿ ಸುಮಾರು 150ಕ್ಕೂ ಹೆಚ್ಚು ಮಂದಿ ಬಿಹಾರಿಗಳಿದ್ರು. ಆ ಪೈಕಿ ಸೋಂಕಿತ ಕಳೆದೆರೆಡು ತಿಂಗಳಿನಿಂದ ಕೆಲಸ ಮಾಡ್ತಿದ್ದ. ಈ ಪೈಕಿ 54 ವರ್ಷದ ವ್ಯಕ್ತಿಗೆ ಸೋಂಕು ಕಾಣಿಸಿಕೊಂಡಿದೆ. ಈಗಾಗಲೇ 68 ಮಂದಿಯನ್ನು ಪ್ರಾಥಮಿಕ ಸಂಪರ್ಕದಲ್ಲಿದ್ದವರನ್ನ ಗುರುತಿಸಿ ಸಿವಿ ರಾಮನ್ ನಗರದ ಆಸ್ಪತ್ರೆಯಲ್ಲಿ […]

ಬಿಹಾರಿ ಭೂತ: ಬೆಂಗಳೂರಿಗರೇ ಇದು ಅಂತಿಂಥಾ ಸ್ಟೋರಿ ಅಲ್ಲ, ರಣಭಯಂಕರ!
ಸಾಧು ಶ್ರೀನಾಥ್​
|

Updated on:Apr 22, 2020 | 8:28 PM

Share

ಬೆಂಗಳೂರು: ಕಳೆದ ಮೂರು ದಿನಗಳಿಂದ ಬೆಂಗಳೂರಿನಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿರಲಿಲ್ಲ. ಆದ್ರೆ ಇಂದು ಬಿಹಾರ ಮೂಲದ ವ್ಯಕ್ತಿಗೆ ಸೋಂಕು ಹರಡಿದೆ. ಸೋಂಕಿತ 419ಕ್ಕೆ ವೈರಸ್ ಹರಡಿರುವ ಬಗ್ಗೆ ಮತ್ತೆ ಟೆನ್ಶನ್ ಶುರುವಾಗಿದೆ.

ಬೊಮ್ಮನಹಳ್ಳಿಯ ಸ್ಲಂವೊದರಲ್ಲಿ ಸುಮಾರು 150ಕ್ಕೂ ಹೆಚ್ಚು ಮಂದಿ ಬಿಹಾರಿಗಳಿದ್ರು. ಆ ಪೈಕಿ ಸೋಂಕಿತ ಕಳೆದೆರೆಡು ತಿಂಗಳಿನಿಂದ ಕೆಲಸ ಮಾಡ್ತಿದ್ದ. ಈ ಪೈಕಿ 54 ವರ್ಷದ ವ್ಯಕ್ತಿಗೆ ಸೋಂಕು ಕಾಣಿಸಿಕೊಂಡಿದೆ. ಈಗಾಗಲೇ 68 ಮಂದಿಯನ್ನು ಪ್ರಾಥಮಿಕ ಸಂಪರ್ಕದಲ್ಲಿದ್ದವರನ್ನ ಗುರುತಿಸಿ ಸಿವಿ ರಾಮನ್ ನಗರದ ಆಸ್ಪತ್ರೆಯಲ್ಲಿ ಕ್ವಾರಂಟೈನ್ ಮಾಡಲಾಗಿದೆ.

ಉಳಿದಂತೆ ಸುಮಾರು 200ಕ್ಕೂ ಹೆಚ್ಚು ದ್ವಿತೀಯ ಸಂಪರ್ಕದಲ್ಲಿರುವವರ ಪತ್ತೆ ಹಚ್ಚುವ ಕೆಲಸ ನಡೆಯುತ್ತಿದೆ. ಸದ್ಯ ಕ್ಕೆ ಬೇರೆ ಯಾರಿಗೂ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿಲ್ಲ. ಈ ವ್ಯಕ್ತಿಗೆ ಕುಟುಂಬಸ್ಥರಿಲ್ಲ, ತಮ್ಮ ಊರಿನವರ ಜೊತೆ ವಾಸಿಸುತ್ತಿದ್ದರು ಎನ್ನಲಾಗ್ತಿದೆ. ತೀವ್ರ ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ರು. ಇದೀಗ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆಯ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

Published On - 5:43 pm, Wed, 22 April 20

ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ